ಪೊಲೀಸ್ ಅಧಿಕಾರಿಗಳು, ಮಾಧ್ಯಮದವರ ಹೆಸರು ಹೇಳಿ ಹಣ ಲೂಟಿ, ಕನಕ ಗ್ರೂಪ್ ನ ಅಡ್ಮಿನ್ ಬಂಧನ

Wednesday, May 13th, 2020
Rasheed

ಮಂಗಳೂರು  : ಪೊಲೀಸ್ ಅಧಿಕಾರಿಗಳು, ಮಾಧ್ಯಮದವರ ಹಾಗೂ ರಾಜಕೀಯ ವ್ಯಕ್ತಿಗಳ ಹೆಸರನ್ನು ಹೇಳಿ ದುರುಪಯೋಗಪಡಿಸಿಕೊಂಡು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ಕನಕ ವಾಟ್ಸಪ್ ಗ್ರೂಪ್ ನ ಅಡ್ಮಿನ್ ಆದ ರಶೀದ್ ಕುಂಡಡ್ಕ -ಅಬ್ದುಲ್ ರಶೀದ್ ಎಂಬಾತನನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿರುತ್ತಾರೆ. ಕುಖ್ಯಾತ ರೌಡಿ ಹಾಗೂ ಜ್ಯುವೆಲ್ಲರಿ ದರೋಡೆ ಪ್ರಕರಣವೊಂದರಲ್ಲಿನ ಪ್ರಮುಖ ಆರೋಪಿ ಮುತ್ತಾಸಿಮ್ @ ತಸ್ಲಿಂ ಎಂಬಾತನ ಕೊಲೆ ಪ್ರಕರಣದಲ್ಲಿರುವ ವ್ಯಕ್ತಿಯೊಬ್ಬನ ಹೆಸರನ್ನು ಪ್ರಕರಣದಿಂದ ತೆಗೆಸುತ್ತೇನೆ, ತನಗೆ ಪೊಲೀಸ್ ಅಧಿಕಾರಿಗಳ ಪರಿಚಯವಿದೆ ಎಂದು […]

ವಿದ್ಯಾರ್ಥಿನಿ ಸೌಜನ್ಯ ಪ್ರಕರಣವನ್ನು ಸಿಬಿಐಗೆ ವಹಿಸಲು ರಾಷ್ಟ್ರಪತಿಗೆ ಮನವಿ ಸಲ್ಲಿಸುವ ನಿರ್ಧರ

Saturday, October 26th, 2013
belthangady

ಮಂಗಳೂರು : ವಿದ್ಯಾರ್ಥಿನಿ ಸೌಜನ್ಯ ಪ್ರಕರಣವನ್ನು  ಸಿಬಿಐ ಅಧಿಕಾರಿಗಳಿಗೆ ವಹಿಸಬೇಕೆಂದು ಆಗ್ರಹಿಸಿ ಬೆಳ್ತಂಗಡಿಯಲ್ಲಿ ಶುಕ್ರವಾರ ಬೃಹತ್ ಪ್ರತಿಭಟನಾ ಸಭೆ  ನಡೆಯಿತು. ಪ್ರಜಾಪ್ರಭುತ್ವ ವೇದಿಕೆ ಬೆಳ್ತಂಗಡಿ ಇದರ ಆಶ್ರಯದಲ್ಲಿ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಮುಂದಾಳತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಲು ರಾಷ್ಟ್ರಪತಿಗೆ ಮನವಿ ಸಲ್ಲಿಸಲು ನಿರ್ಧರಿಸಲಾಯಿತು. ಬೆಳಿಗ್ಗೆಯಿಂದಲೇ ಸಾವಿರಾರು ನಾಗರಿಕರು ಪ್ರತಿಭಟನೆಗೆ ಆಗಮಿ ಸಿದ್ದರು. ತಾಲೂಕಿನ ಎಲ್ಲೆಡೆ ಜನರು ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತರಾಗಿ ಮುಚ್ಚಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಸೌಜನ್ಯ ಪ್ರಕರಣದಲ್ಲಿ ಪೊಲೀಸ್ […]