ನಾನೇನೂ ತಪ್ಪು ಮಾಡಿಲ್ಲ, ನನ್ನ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ: ರಮಾನಾಥ ರೈ

Friday, June 15th, 2018
ramanath-rai

ಮಂಗಳೂರು: ತಾಲೂಕಿನ ಪೊಳಲಿಯ ರಾಜರಾಜೇಶ್ವರಿ ದೇವಾಲಯಕ್ಕೆ ನೀಡಲಾದ ಕೊಡಿಮರಕ್ಕೆ ಸಂಬಂಧಿಸಿದಂತೆ ಅಪಪ್ರಚಾರ ವಾಗುತ್ತಿರುವುದಾಗಿ ನೊಂದು ಮಾಜಿ ಸಚಿವ ಬಿ. ರಮಾನಾಥ ರೈ ಅವರು ಇಂದು ದೇಗುಲಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದೇವಾಲಯದ ಜೀರ್ಣೋದ್ಧಾರ ವೇಳೆ ದೇವಾಲಯದ ಮುಂಭಾಗದಲ್ಲಿ ಕೊಡಿಮರವನ್ನು ಪ್ರತಿಷ್ಠಾಪಿಸಲಾಗಿದೆ. ದೇವಾಲದ ಮುಂಭಾದಲ್ಲಿ ಕೊಡಿಮರವನ್ನು ಧ್ವಜಸ್ತಂಭವಾಗಿ ಬಳಸಲಾಗುತ್ತದೆ. ಧ್ವಜಸ್ತಂಭಕ್ಕಾಗಿ ಅರಣ್ಯ ಇಲಾಖೆಯ ಬೆಲೆಬಾಳುವ ಮರವನ್ನು ಕಡಿಯಲಾಗಿತ್ತು. ಮರಕ್ಕೆ ಅರಣ್ಯ ಇಲಾಖೆಯು 21 ಲಕ್ಷ ರೂಪಾಯಿ ಶುಲ್ಕ ವಿಧಿಸಿತ್ತು. ಪೊಳಲಿ ದೇವಸ್ಥಾನದ ಗೌರವಾಧ್ಯಕ್ಷರಾಗಿದ್ದ ರಮಾನಾಥ ರೈಯವರು ಈ […]

ಇಬ್ಬರು ಯುವಕರಿಗೆ ಚೂರಿ ಇರಿದು ದುಷ್ಕರ್ಮಿಗಳು ಪರಾರಿ

Tuesday, December 20th, 2016
two-youth-

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಪನೆ ಎಂಬಲ್ಲಿ ದುಷ್ಕರ್ಮಿಗಳು ಇಬ್ಬರು ಯುವಕರಿಗೆ ಚೂರಿ ಇರಿದು ಇಬ್ಬರು ಯುವಕರಿಗೆ ಚೂರಿ ಇರಿದು ಪರಾರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಕೇಂದ್ರ ಸ್ಥಾನವಾದ ಬಿ.ಸಿ. ರೋಡ್‌‌‌ನಿಂದ ಪೊಳಲಿ ದೇವಸ್ಥಾನಕ್ಕೆ ತೆರಳುವ ಮಾರ್ಗಮಧ್ಯದಲ್ಲಿ ಇರುವ ಕಲ್ಪನೆ ಎಂಬಲ್ಲಿ ಬೈಕ್‌‌‌ನಲ್ಲಿ ಸಾಗುತ್ತಿದ್ದ ಮಲ್ಲೂರಿನ ಜುನೈದ್ ಮತ್ತು ಶಾಂತಿಯಂಗಡಿ ನಿವಾಸಿ ಸಿನಾನ್ ಎಂಬುವರ ಮೇಲೆ ದುಷ್ಕರ್ಮಿಗಳು ಚೂರಿ ಇರಿದು ಪರಾರಿಯಾಗಿದ್ದಾರೆ. ತಕ್ಷಣವೇ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೈಕಿನಲ್ಲಿ ಬಂದ ಮೂವರು ಇರಿದು ಪರಾರಿಯಾಗಿದ್ದು, […]