ಪೊಳಲಿ ಬ್ರಹ್ಮಕಲಶದಲ್ಲಿ ಪಾಲ್ಗೊಂಡ ಶ್ರೀ ಕ್ಷೇತ್ರ ಅರ್ಕುಳದ ಬಸವ ಶಂಕರ ಇನ್ನಿಲ್ಲ.

Tuesday, September 17th, 2019
shankara Basava

ಮಂಗಳೂರು : ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನಡೆಯುತ್ತಿದ್ದ ದೈವಗಳ ನೇಮೋತ್ಸವ ಸುಮಾರು 70 ವರ್ಷಗಳಿಂದ ನಿಂತು ಹೋಗಿತ್ತು. ಈ ಬಾರಿ ಬ್ರಹ್ಮಕಲಶೋತ್ಸದ ನಂತರ ಜಾತ್ರೋತ್ಸವದ ಕೊನೆ ದಿನ ಉಳ್ಳಾಕ್ಲು ಮಗ್ರಂತಾಯಿ ದೈವದ ನೇಮೋತ್ಸವ ನಡೆದಿದೆ. ಆ ನೇಮೋತ್ಸವದಲ್ಲಿ ಮೊದಲ ಬಾರಿಗೆ ಪಾಲ್ಗೊಂಡ ಹದಿನಾರು ವರ್ಷದ ಬಸವ ಶಂಕರ ಮೃತಪಟ್ಟಿದೆ. ಕಾಂಕ್ರಿಜ್ ತಳಿಯ ಬಹು ಕಟ್ಟುಮಸ್ತಾಗಿದ್ದ ಬಸವ ಶಂಕರ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಮಾರ್ಚ್ ತಿಂಗಳಲ್ಲಿ ನಡೆದ ಬ್ರಹ್ಮಕಲಶೋತ್ಸದಲ್ಲಿ ಉತ್ಸಾಹದಿಂದ ಪಾಲ್ಗೊಂಡು ಯಾತ್ರಾರ್ಥಿಗಳ ಆಕರ್ಷಣೆಯಾಗಿತ್ತು,  ಭಕ್ತರು ಭಕ್ತಿಯಿಂದ ಕೈ ಮುಗಿದು […]