ಪೊಳಲಿ, ಕಟೀಲು, ಕುತ್ತಾರು ಕೊರಗಜ್ಜ ದೈವದ ಆದಿಕ್ಷೇತ್ರಕ್ಕೆ ಭೇಟಿ ನೀಡಿದ ನಟಿ ರಕ್ಷಿತಾ ಪ್ರೇಮ್ ಮತ್ತು ತಂಡ

Wednesday, October 6th, 2021
Rakshitha-Kuttaru

ಮಂಗಳೂರು : ಝೀ ಕನ್ನಡ ವಾಹಿನಿಯಲ್ಲಿ ಕಾಮಿಡಿ ಕಿಲಾಡಿ, ಡಾನ್ಸ್ ಕರ್ನಾಟಕ ರಿಯಾಲಿಟಿ ಶೋ ಜಡ್ಜ್ ಕನ್ನಡ ಚಿತ್ರರಂಗದ ಖ್ಯಾತ ನಟಿ ರಕ್ಷಿತಾ ಪ್ರೇಮ್ ಹಾಗೂ ಡಾನ್ಸ್ ಕರ್ನಾಟಕ ಡ್ಯಾನ್ಸ್ ರಿಯಾಲಿಟಿ ಶೋ ಕೊರಿಯೋಗ್ರಾಫರ್ ರಾಹುಲ್ ಮತ್ತು ಪ್ರಜ್ವಲ್ ಪೊಳಲಿ ಶ್ರೀ ರಾಜರಾಜೇಶ್ವರಿ ಮತ್ತು ಕಟೀಲು ದುರ್ಗಾಪರಮೇಶ್ವರಿ ಕ್ಷೇತ್ರ ದರ್ಶನ ನಡೆಸಿ ಇಂದು ಕುತ್ತಾರು ಕೊರಗಜ್ಜನ ಆದಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಡಾನ್ಸ್ ಕರ್ನಾಟಕ ಡ್ಯಾನ್ಸ್ ರಿಯಾಲಿಟಿ ಶೋ ಕೊರಿಯೋಗ್ರಾಫರ್ ರಾಹುಲ್ ಅವರ ಹರಕೆ ತೀರಿಸುವುದಕ್ಕೋಸ್ಕರ ನಟಿ […]

ಎಸ್ಎಸ್ಎಲ್ ಸಿ ಪರೀಕ್ಷೆ ಹಿನ್ನಲೆ ಪೊಳಲಿ ರಾಜರಾಜೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್

Friday, July 10th, 2020
education minister

ಬಂಟ್ವಾಳ: ಕೋವಿಡ್-19 ಸೋಂಕು ಭೀತಿಯ ನಡುವೆಯೂ ರಾಜ್ಯದ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಬಹುತೇಕ ಯಶಸ್ವಿಯಾಗಿ ಮುಗಿಸಿದ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಕಾಲಿನಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದಿದ್ದ ಕೌಶಿಕ್ ನನ್ನು ದೇವಸ್ಥಾನದ ಪ್ರವೇಶ ದ್ವಾರದ ಬಳಿ ಭೇಟಿ ಆತನ ಜತೆ ಉಭಯ ಕುಶಲೋಪರಿ ವಿಚಾರಿಸಿದರು. ನೀನೇ ನಮಗೆ ಸ್ಪೂರ್ತಿ ಎಂದು […]