ದಸ್ ಕದಮ್ ಸ್ವಚ್ಛ ಹರ್ ದಮ್ ಕಾರ್ಯಕ್ರಮದ ಮಾಹಿತಿ ಪೋಸ್ಟರ್ ಬಿಡುಗಡೆ

Wednesday, November 17th, 2021
Zp-poster

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿಯಲ್ಲಿ ಗ್ರಾಮಗಳನ್ನು ODF Plus Aspiring ಎಂದು ಘೋಷಿಸುವ ಕುರಿತು ಹರೀಶ್ ಆರ್  ಉಪನಿರ್ದೇಶಕರು ಸ್ವಚ್ಛ ಭಾರತ್ ಮಿಷನ್ (ಗ್ರಾ), RDWSD ಇವರು ಮಂಗಳೂರು, ಬಂಟ್ವಾಳ  ಮತ್ತು ಪುತ್ತೂರು ತಾಲ್ಲೂಕುಗಳ PDO ಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು  ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು. ದಸ್ ಕದಮ್ […]

‘ದ್ರುವ ನಕ್ಷತ್ರ’ ಸಿನೆಮಾದ ಪ್ರಥಮ ಪೋಸ್ಟರ್ ಹೈದ್ರಾಬಾದ್ ನಲ್ಲಿ ಬಿಡುಗಡೆ

Friday, September 10th, 2021
Druva Nakshatra

ಮಂಗಳೂರು : ದಕ್ಷ ಕ್ರಿಯೇಷನ್ ರವರ ಪ್ರಥಮ ಸಿನೆಮಾ ‘ದ್ರುವ ನಕ್ಷತ್ರ’ ದ ಪ್ರಥಮ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಗುರುವಪ್ಪ ಹೋಟೆಲ್ಸ್ ಪ್ರೈವೇಟ್ ಲಿಮಿಟೆಡ್ ಹೈದ್ರಾಬಾದ್ ನ ಉಡುಪಿ ಉಪಹಾರ್ ಹೋಟೆಲ್ಸ್ ಆವರಣದಲ್ಲಿ ಶುಕ್ರವಾರ ನಡೆಯಿತು. ಪೋಸ್ಟರ್ ಬಿಡುಗಡೆಯನ್ನು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ವಿಜೇತ ಬಹುಭಾಷಾ ನಟ ಸುಮನ್ ತಲ್ವಾರ್ ನೆರವೇರಿಸಿದರು ಈ ಸಂದರ್ಭ ಉದ್ಯಮಿ ಚೇತನ್ ಆನಂದ್ ಬೋಳಾರ್ ಹಾಗೂ ಚಿತ್ರದ ಸಹ ನಿರ್ಮಾಪಕ ಶರಣ್ ಕುಮಾರ್ ಎಸ್.  ಕದ್ರಿ ಹಾಗೂ ಗಣ್ಯರು ಉಪಸ್ಥಿತರಿದ್ದರು. ಶರತ್ ಚಂದ್ರ […]

ಸಿಎಎ ಹೆಸರಲ್ಲಿ ಹಿಂದುತ್ವದ ಬಗ್ಗೆ ಅವಹೇಳನಾಕಾರಿ ಪೋಸ್ಟರ್ ಪ್ರದರ್ಶಿಸಿದ್ದ ಎಂಟು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Saturday, December 21st, 2019
Hindu

ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧ ನಗರದಲ್ಲಿ ಪ್ರತಿಭಟನೆ ನಡೆಸುವ ವೇಳೆ ಧಾರ್ಮಿಕ ಭಾವನೆಗಳನ್ನು ಕೆರಳಿಸುವಂತೆ ಹಿಂದುತ್ವದ ಬಗ್ಗೆ ಅವಹೇಳನಾಕಾರಿ ಪೋಸ್ಟರ್ ಪ್ರದರ್ಶಿಸಿದ್ದ ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ. ನಗರದ ಸರ್ಕಾರಿ ಕಲಾ ಕಾಲೇಜಿನ ಆವರಣದಲ್ಲಿ ಶುಕ್ರವಾರ ಸಂಜೆ ವಿದ್ಯಾರ್ಥಿಗಳ ಗುಂಪೊಂದು ಸಿಎಎ ವಿರುದ್ಧ ಪ್ರತಿಭಟನೆ ನಡೆಸಿತ್ತು. ಆ ವೇಳೆ ಹಿಂದುತ್ವವನ್ನು ಅವಾಚ್ಯವಾಗಿ ನಿಂದಿಸುವ ಪೋಸ್ಟರ್ ಪ್ರದರ್ಶಿಸಿದ್ದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆಗಳನ್ನು ಕೂಗಿದ್ದರು. […]