ಮೋದಿ ಸಾಯಬೇಕು ಎಂದಿದ್ದ ವ್ಯಕ್ತಿಯ ಪತ್ನಿಯನ್ನು ಪದಮುಕ್ತಗೊಳಿಸಿದ ಬ್ಯಾರಿ ಸಾಹಿತ್ಯ ಅಕಾಡೆಮೆ

Wednesday, April 28th, 2021
Modi

ಮಂಗಳೂರು: ಪ್ರಧಾನಿ ಮೋದಿಯವರ ಬಗ್ಗೆ ವ್ಯಕ್ತಿಯೊಬ್ಬರು ಫೇಸ್ ಬುಕ್ ನಲ್ಲಿ ನರಕಯಾತನೆ ಅನುಭವಿಸಿ ಸಾಯುವಂತಾಗಲು ಎಲ್ಲರು ಪ್ರಾರ್ಥಿಸಬೇಕು ಎಂದು ಅವಹೇಳಕಾರಿ ಪೋಸ್ಟ್ ಮಾಡಿರುವ ಹಿನ್ನೆಲೆಯಲ್ಲಿ ಆತನ ಪತ್ನಿಯನ್ನು ಸದಸ್ಯೆ ಸ್ಥಾನದಿಂದ ಪದಮುಕ್ತಗೊಳಿಸಿದ ಘಟನೆ  ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಲ್ಲಿ ನಡೆದಿದೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಪತ್ರ ಮುಖೇನ ನಫೀಸಾ ಮಿಸ್ರಿಯಾ ಅವರಿಗೆ ಅಕಾಡೆಮಿ ಸದಸ್ಯತ್ವದಿಂದ ಪದಮುಕ್ತಗೊಳಿಸಿರುವ ಬಗ್ಗೆ ಆದೇಶ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಫೇಸ್ಬುಕ್ ಪೇಜ್ನಲ್ಲಿ ಕಾಂಗ್ರೆಸ್ ಮುಖಂಡರು ಎನ್ನಲಾದ ಲುಕ್ಮಾನ್ ಅಡ್ಯಾರ್ ಅವಹೇಳನಕಾರಿ ಪೋಸ್ಟ್ […]

ವಾಟ್ಸ್ ಆಪ್ ಸದಸ್ಯರ ಪೋಸ್ಟ್ ಗಳಿಗೆ ಗ್ರೂಪ್ ನ ನಿರ್ವಾಹಕರು ಹೊಣೆಯಲ್ಲ : ಹೈಕೋರ್ಟ್

Tuesday, April 27th, 2021
whatsApp

ಮುಂಬಯಿ : ಕ್ರಿಮಿನಲ್ ಪ್ರಕರಣವೊಂದನ್ನು ಪರಿಶೀಲಿಸಿದ  ನಂತರ  ವಾಟ್ಸ್ ಆಪ್ ಸದಸ್ಯರ ಪೋಸ್ಟ್ ಗಳಿಗೆ ಗ್ರೂಪ್ ನ ನಿರ್ವಾಹಕರು ಹೊಣೆಯಲ್ಲ ಎಂದು ಬಾಂಬೆ ಹೈಕೋರ್ಟ್ನ ಪೀಠ ಮಹತ್ವದ ಆದೇಶ ಪ್ರಕಟಿಸಿದೆ. ಮಹಿಳೆಗೆ ಸಂಬಂಧಿಸಿದಂತೆ ವಾಟ್ಸ್ ಆಪ್ ಗ್ರೂಪ್ ಒಂದರ ಸದಸ್ಯರೊಬ್ಬರು ಆಕ್ಷೇಪಾರ್ಹವಾಗಿ ಪೋಸ್ಟ್ ನ್ನು ಹಾಕಿದ್ದರು. ಇದರ ವಿರುದ್ಧ ವಾಟ್ಸ್ ಆಪ್ ಗ್ರೂಪ್ ನ ನಿರ್ವಾಹಕರಾದ ಕಿಶೋರ್ ಟ್ಯಾರೋನ್ (33) ಎಂಬಾತನ ವಿರುದ್ಧ ಕ್ರಿಮಿನಲ್ ಪ್ರಕರಣವನ್ನು ಮಹಿಳೆಯೊಬ್ಬರು ದಾಖಲಿಸಿದ್ದರು. ಮಹಿಳೆಯ ಕುರಿತಾದ ಆಕ್ಷೇಪಾರ್ಹ ಪೋಸ್ಟ್ ನ್ನು ನಿರ್ವಾಹಕರು ಡಿಲೀಟ್ […]

ಐಕಳ ಹರೀಶ್ ಶೆಟ್ಟಿ ಬಗ್ಗೆ ಅವಹೇಳನಕಾರಿ ಪೋಸ್ಟ್, ಆರೋಪಿಯ ಬಂಧನಕ್ಕೆ ಒತ್ತಾಯ

Tuesday, July 21st, 2020
ikala harish shetty

ಉಡುಪಿ : ಕೆಲವು ದಿನಗಳ ಹಿಂದೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಯವರ ಬಗ್ಗೆ ಅವರ ಘನತೆಗೆ ಧಕ್ಕೆ ಬರುವಂತೆ ಅವಹೇಳನಕಾರಿ ಸುದ್ದಿಯನ್ನು ವಾಟ್ಸಪ್ ಸೋಷಿಯಲ್ ಮೀಡಿಯಾ ಮುಖಾಂತರ ಯಾರೋ ವಿಕೃತ ಮನಸ್ಸಿನ ವ್ಯಕ್ತಿ ವೈರಲ್. ಈ ಬಗ್ಗೆ ವಿಶ್ವದಾದ್ಯಂತ ಇರುವ ಎಲ್ಲಾ ಬಂಟರ ಸಂಘದ ಅಧ್ಯಕ್ಷರುಗಳು, ಪದಾಧಿಕಾರಿಗಲು ಆಕೋಶ ವ್ಯಕ್ತಪಡಿಸಿ ಈ ಕೃತ್ಯವನ್ನು ಖಂಡಿಸಿದ್ದು ತಪ್ಪಿತಸ್ತರ ಮೇಲೆ ಸೂಕ್ತ ಕ್ರಮಕೈಗೊಳ್ಳಲು ಬೇಕು ಎಂದು ಒಕ್ಕೂಟಕ್ಕೆ ಮನವಿ ಮಾಡಿದ್ದಾರೆ ಈ ಎಲ್ಲಾ […]