ಪೌರತ್ವ ತಿದ್ದುಪಡಿ ಮಸೂದೆಯಿಂದ ದಲಿತ ಆದಿವಾಸಿ ಸಮುದಾಯಗಳ ಬದುಕಿಗೆ ಅತಂತ್ರ : ರವಿಚಂದ್ರ ಕೊಂಚಾಡಿ

Tuesday, January 14th, 2020
dalita-hakku

ಮಂಗಳೂರು : ದೇಶವನ್ನು ಆಳುತ್ತಿರುವ ಜನವಿರೋಧಿ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರಕಾರವು ದಲಿತ ಆದಿವಾಸಿ ಸಮುದಾಯದ ಬದುಕಿನ ಮೇಲೆ ನಿರಂತರ ಕುದುರೆ ಸವಾರಿ ಮಾಡುತ್ತಿದ್ದು ಪ್ರಸ್ತುತ ಪೌರತ್ವ ತಿದ್ದುಪಡಿ ಮಸೂದೆಯಿಂದ ಈ ದೇಶದ ಮೂಲನಿವಾಸಿಗಳಾದ ದಲಿತ ಆದಿವಾಸಿ ಬುಡಕಟ್ಟು ಸಮುದಾಯಗಳ ಬದುಕು ಅತಂತ್ರವಾದಂತೆ ಎಂದು ರವಿಚಂದ್ರ ಕೊಪ್ಪಲಕಾಡು ಹೇಳಿದರು. ಅವರು ದಲಿತ ಹುಕ್ಕುಗಳ ಸಮಿತಿಯ ಕೊಂಚಾಡಿ ಘಟಕ ಸಮಾವೇಶವನ್ನು ಉದ್ದೇಶಿಸಿ ಭಾಷಣ ಮಾಡುತ್ತಿದ್ದರು. ಸರ್ವ ಜನಾಂಗದ ಶಾಂತಿಯ ತೋಟ ಆಗಿರುವ ಭಾರತವನ್ನು ಮತ ಧರ್ಮಗಳ ಆಧಾರದ […]

‘ಪೌರತ್ವ ತಿದ್ದುಪಡಿ ಮಸೂದೆ’ : ಕೇಂದ್ರ ಸರಕಾರಕ್ಕೆ ಧನ್ಯವಾದ ಸಲ್ಲಿಸಿದ ಹಿಂದೂ ಜನಜಾಗೃತಿ ಸಮಿತಿ

Friday, December 13th, 2019
CAB

ಮಂಗಳೂರು : ‘ಪೌರತ್ವ ತಿದ್ದುಪಡಿ ಮಸೂದೆ’ಗೆ ಅನುಮೋದನೆ ನೀಡಿದ ಕೇಂದ್ರ ಸರಕಾರಕ್ಕೆ ಧನ್ಯವಾದಗಳು. ವಿದೇಶದಲ್ಲಿಯ ಹಿಂದೂ ನಿರಾಶ್ರಿತರ ಸಮಸ್ಯೆಗೆ ಪರಿಹಾರ ಸಿಕ್ಕಿತು. ಇನ್ನೂ ನುಸುಳುಖೋರರನ್ನು ಹೊರದಬ್ಬಿ ಜಮ್ಮು-ಕಾಶ್ಮೀರದಿಂದ ಕಲಂ 370 ತೆಗೆದರು. ಅಸ್ಸಾಂನಲ್ಲಿ ‘ರಾಷ್ಟ್ರೀಯ ಪೌರತ್ವ ನೊಂದಣಿ’ ಜಾರಿಗೆ ತಂದು ಅದು ಇನ್ನು ದೇಶದಾದ್ಯಂತ ಜಾರಿಗೆ ತರುವ ಘೋಷಣೆಯನ್ನು ಮಾಡಿ ಸಮಸ್ತ ಹಿಂದೂಗಳ ಮೇಲೆ ವರ್ಷಾನುಗಟ್ಟಲೆ ಆಗುತ್ತಿದ್ದ ಅನ್ಯಾಯದ ಮೇಲೆ ಪರಿಹಾರವನ್ನು ತೆಗೆಯಲಾಗುತ್ತಿದೆ. ಈಗ ಮೋದಿ ಸರಕಾರವು ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನನೊಂದಿಗೆ ಅಕ್ಕಪಕ್ಕದ ಇತರ ದೇಶಗಳಿಂದ ಭಾರತಕ್ಕೆ […]

ಪೌರತ್ವ ತಿದ್ದುಪಡಿ ಮಸೂದೆ ವಿರುದ್ಧ ಪ್ರತಿಭಟನೆ : ಜಪಾನ್​ ಪ್ರಧಾನಿ ಭಾರತದ ಪ್ರವಾಸ ರದ್ದು

Friday, December 13th, 2019
modi

ನವದೆಹಲಿ : ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಈಶಾನ್ಯ ರಾಜ್ಯದಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿನ್ನೆಲೆ ಜಪಾನ್ ಪ್ರಧಾನಿ ಭಾರತದ ಪ್ರವಾಸ ರದ್ದುಗೊಳಿಸಿದ್ದಾರೆ. ಜಪಾನ್ ಪ್ರಧಾನಿ ಶಿಂಜೋ ಅಬೆ ಹಾಗೂ ಪ್ರಧಾನಿ ನರೇಂದ್ರ ಮೋದಿ ನಡುವೆ ಈ ಭಾನುವಾರ ಸಭೆ ನಿರ್ಧಾರವಾಗಿತ್ತು. ಈ ಸಭೆ ಅಸ್ಸಾಂನ ಗೌವಹತಿಯಲ್ಲಿ ಆಯೋಜಿಸಲಾಗಿತ್ತು. ಆದರೆ, ಈಶಾನ್ಯ ರಾಜ್ಯದಲ್ಲಿ ಪ್ರತಿಭಟನೆ ಉಲ್ಭಣಗೊಂಡ ಹಿನ್ನೆಲೆ ಈ ಪ್ರವಾಸವನ್ನು ರದ್ದು ಗೊಳಿಸಲಾಗಿದೆ ಎಂದು ರಾಯಿಟರ್ ವರದಿ ಮಾಡಿದೆ. ಇನ್ನು ಗುರುವಾರ ಬಾಂಗ್ಲಾದೇಶ ವಿದೇಶಾಂಗ ಸಚಿವ ಎಕೆ ಅಬ್ದುಲ್ […]

ಪೌರತ್ವ ತಿದ್ದುಪಡಿ ಮಸೂದೆಯ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್

Thursday, December 12th, 2019
SC

ನವದೆಹಲಿ : ದೇಶದಾದ್ಯಂತ ವಿವಾದಕ್ಕೆ ಈಡಾಗಿರುವ ನೂತನ ಪೌರತ್ವ ತಿದ್ದುಪಡಿ ಮಸೂದೆಯ ವಿರುದ್ಧ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಇಂದು ಸುಪ್ರೀಂ ಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಲು ಮುಂದಾಗಿದೆ. ಈ ಮೂಲಕ ಸಂಸತ್ ನ ಲೋಕಸಭೆ ಹಾಗೂ ರಾಜ್ಯಸಭೆ ಎರಡರಲ್ಲೂ ಬಹುಮತದಿಂದ ಒಪ್ಪಿಗೆ ಪಡೆದ ಮಸೂದೆ ತನ್ನ ಮೊದಲ ಕಾನೂನಾತ್ಮಕ ಸವಾಲನ್ನು ಎದುರಿಸುವಂತಾಗಿದೆ. ಧರ್ಮ ಆಧಾರಿತ ಪೌರತ್ವವನ್ನು ಜಾರಿಗೆ ತರುವ ಮೂಲಕ ಕೇಂದ್ರ ಸರ್ಕಾರ ಸಂವಿಧಾನದ 14ನೇ ವಿಧಿಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದೆ. ಹೀಗಾಗಿ ಸಂಸತ್ನಲ್ಲಿ ಅಂಗೀಕಾರವಾಗಿರುವ […]