‘ಎನ್ನ’ ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ

Friday, February 14th, 2020
yenna

ಮಂಗಳೂರು : ಗ್ಲೋರಿಯಸ್ ಆಂಜೆಲೋರ್ ಪ್ರೋಡಕ್ಷನ್ ಲಾಂಛನದಲ್ಲಿ ಕ್ಯಾನೆಟ್ ಮಾತಾಯಸ್ ಪಿಲಾರ್ ನಿರ್ಮಾಣದ ಕೋಡಿಕಲ್ ವಿಶ್ವನಾಥ ನಿರ್ದೇಶನದ ‘ಎನ್ನ’ ತುಳು ಚಲನ ಚಿತ್ರದ ಬಿಡುಗಡೆ ಸಮಾರಂಭವು ನಗರದ ಜ್ಯೋತಿ ಚಿತ್ರ ಮಂದಿರದಲ್ಲಿ ನಡೆಯಿತು. ಚಲನ ಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಸಿನಿಮಾವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ತುಳುವಿನಲ್ಲಿ ತೆರೆಕಾಣುತ್ತಿರುವ 114ನೇ ಸಿನಿಮಾ ‘ಎನ್ನ’ ಪ್ರೇಮಕತೆಯನ್ನೊಳಗೊಂಡಿದೆ. ತುಳು ಸಿನಿಮಾಗಳಿಗೆ ಪ್ರೇಕ್ಷಕರ ಪ್ರೋತ್ಸಾಹ ಅಗತ್ಯ ಎಂದು ಅವರು ಸಿನಿಮಾಕ್ಕೆ ಶುಭ ಹಾರೈಸಿದರು. 173 ಕಲಾವಿದರು ‘ಎನ್ನ’ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ. ಮುಖ್ಯವಾಗಿ […]

‘ಕುದ್ಕನ ಮದ್ಮೆ’ ಕರಾವಳಿಯಾದ್ಯಂತ ತೆರೆಗೆ

Friday, January 3rd, 2020
kudkana-madme

ಮಂಗಳೂರು : ಜಿ.ಆರ್.ಕೆ ಲಾಂಛನದಲ್ಲಿ ತಯಾರಾದ ಎ.ವಿ ಜಯರಾಜ್ ನಿರ್ದೇಶನದ ಗೌರಿ ಹೊಳ್ಳ ಮತ್ತು ಸುಹಾಸ್ ಹೊಳ್ಳ ನಿರ್ಮಾಣದ ‘ಕುದ್ಕನ ಮದ್ಮೆ’ ತುಳು ಸಿನಿಮಾ ಮಂಗಳೂರಿನ ಜ್ಯೋತಿ ಚಿತ್ರಮಂದಿರದಲ್ಲಿ ಬಿಡುಗಡೆಗೊಂಡಿತು. ಚಲನಚಿತ್ರ ನಿರ್ಮಾಪಕ ನಿರ್ದೇಶಕ ಪ್ರಕಾಶ್ ಪಾಂಡೇಶ್ವರ್ ಅವರು ದೀಪ ಬೆಳಗಿಸಿ ಸಿನಿಮಾವನ್ನು ಬಿಡುಗಡೆಗೊಳಿಸಿದರು.2020ರ ಸಾಲಿನಲ್ಲಿ ತೆರೆಕಾಣುವ ಮೊದಲ ತುಳು ಸಿನಿಮಾ ‘ಕುದ್ಕನ ಮದ್ಮೆ’ ಯಶಸ್ಸನ್ನು ದಾಖಲಿಸಲಿ ಎಂದು ಶುಭ ಹಾರೈಸಿದರು. ಟೈಂಸ್ ಆಫ್ ಇಂಡಿಯಾ ಪತ್ರಿಕೆಯ ಪ್ರಸರಣಾಧಿಕಾರಿ ಕದ್ರಿ ನವನೀತ ಶೆಟ್ಟಿ ಮುಖ್ಯ ಅತಿಥಿಯಾಗಿ ಆಗಮಿಸಿ […]

ಕಾಸರಗೋಡು ಚಿನ್ನಾ ಅರುವತ್ತರ ತಾರಾಲೋಕ ಚಲನಚಿತ್ರೋತ್ಸವಕ್ಕೆ ಚಾಲನೆ

Saturday, December 23rd, 2017
kasargod

ಮಂಗಳೂರು:ಪ್ರಸಿದ್ಧ ರಂಗಕರ್ಮಿ, ನಿರ್ದೇಶಕ, ಗಡಿನಾಡ ಪ್ರತಿಭೆ ಕಾಸರಗೋಡು ಚಿನ್ನಾರವರ ಅರುವತ್ತರ ಸಂಭ್ರಮದ ತಾರಾಲೋಕ ಕಾರ್ಯಕ್ರಮದ ಪ್ರಯುಕ್ತ ಆಯೋಜಿಸಲಾದ ಮೂರು ದಿನಗಳ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಾಯಿತು. ಖ್ಯಾತ ಚಿತ್ರನಟ ಸುಂದರ್‌ರಾಜ್‌ರವರು ದೀಪ ಬೆಳಗಿಸಿ ಚಲನಚಿತ್ರೋತ್ಸವವನ್ನು ವಿದ್ಯುಕ್ತವಾಗಿ ಉದ್ಘಾಟಿಸಿದರು. ಕಾಸರಗೋಡು ಚಿನ್ನಾ ಅಪರಂಜಿ ಚಿನ್ನ. ಚಿನ್ನಾರವರಲ್ಲಿ ಬಹುಗುಣಗಳು ಮೇಳೈಸಿದೆ. ತಾನೊಬ್ಬ ಬೆಳೆಯುವುದು ಮಾತ್ರವಲ್ಲದೇ ಮತ್ತೊಬ್ಬರನ್ನು ಬೆಳೆಸುವ ಗುಣವೂ ಅವರಲ್ಲಿದೆ. ಹಾಸ್ಯ ಪವೃತ್ತಿ, ದೈವ ಭಕ್ತಿ, ಸಾಹಿತ್ಯ, ರಂಗಭೂಮಿ, ಸಂಘಟನಾ ಚಾತುರ‍್ಯ, ಹೀಗೇ ಚಿನ್ನಾರವರಲ್ಲಿ ಕಲಿಯುವುದು ಬಹಳಷ್ಟಿದೆ. ಸರಳ ರೀತಿಯಲ್ಲಿ ಅರುವತ್ತರ […]