ಗೌರಿ ಮೆಮೋರಿಯಲ್ ಟ್ರಸ್ಟ್ ನಿಂದ ಗೌರಿ ದಿನಾಚರಣೆ..!

Wednesday, September 5th, 2018
gouri-lankesh

ಬೆಂಗಳೂರು: ಗೌರಿಲಂಕೇಶ್ ಹತ್ಯೆಯಾಗಿ ಒಂದು ವರ್ಷವಾದ ಹಿನ್ನೆಲೆ ಗೌರಿ ಲಂಕೇಶ್ ಬಳಗ ಮತ್ತು ಗೌರಿ ಮೆಮೋರಿಯಲ್ ಟ್ರಸ್ಟ್ ನಿಂದ ಗೌರಿ ದಿನಾಚರಣೆ ಆಚರಿಸಲಾಯ್ತು. ಗೌರಿ ದಿನಾಚರಣೆ ಅಂಗವಾಗಿ ಟಿಆರ್ ಮಿಲ್ ಸಮೀಪದ ಲಿಂಗಾಯಿತ/ ವಿರಶೈವ ರುದ್ರಭೂಮಿಯಲ್ಲಿರುವ ಗೌರಿಯ ಸಮಾಧಿ ಬಳಿ ಗೌರಿ ಅಮರ್ ರಹೇ ಶೀರ್ಷಿಕೆಯಡಿ ಅಭಿವ್ಯಕ್ತಿ ಹತ್ಯೆ ವಿರೋಧಿ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯ್ತು. ಕಾರ್ಯಕ್ರಮದಲ್ಲಿ ಸ್ವಾಮಿ ಅಗ್ನಿವೇಶ್, ನಟ ಪ್ರಕಾಶ್ ರೈ, ಸಾಹಿತಿ ವಿಜಯಮ್ಮ, ವಿಚಾರವಾದಿ ಬಿಟಿ ಲಲಿತಾನಾಯ್ಕ್, ಸೇರಿದಂತೆ ಗೌರಿ ಲಂಕೇಶ್ ಅಭಿಮಾನಿ […]

ರಾಜ್ಯದಲ್ಲಿ ‘ಕಾಲ’ ಪ್ರದರ್ಶನವಾದ್ರೆ ದಂಗೆ ಏಳುತ್ತೇವೆ: ಮುಖ್ಯಮಂತ್ರಿ ಚಂದ್ರು

Tuesday, June 5th, 2018
chandru

ತುಮಕೂರು: ಭಾಷೆಗೆ ಧಕ್ಕೆ ಬಂದರೆ ರಜನಿಕಾಂತ್, ಕಮಲ್ ಹಾಸನ್, ಪ್ರಕಾಶ್ ರೈಗೂ ಧಿಕ್ಕರಿಸುತ್ತೇವೆ ಎಂದು ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಜನಿಕಾಂತ್ ಅಭಿನಯದ ‘ಕಾಲ’ ಸಿನಿಮಾಕ್ಕೆ ವಿರೋಧ ವಿಚಾರಕ್ಕೆ ಸಂಬಂಧಿಸಿದಂತೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ನಾಡು, ನುಡಿ, ಗಡಿ ವಿಚಾರ ಬಂದಾಗ ನಾನು ಕಠಿಣ ಹೃದಯಿಯಾಗಿರುತ್ತೇನೆ. ಒಕ್ಕೂಟ ವ್ಯವಸ್ಥೆಗೆ ಪ್ರಾದೇಶಿಕ ಭಾಷೆಗಳಿಗೂ ಗೌರವ ಕೊಡುತ್ತೇನೆ. ರಾಜ್ಯದ ಭಾಷೆಗೆ ಧಕ್ಕೆ ಬಂದರೆ ಎಂತಹ ಸ್ನೇಹಿತರಾದರೂ ಕೂಡ ಅವರ ವಿರುದ್ಧ ಧ್ವನಿ ಎತ್ತುತ್ತೇನೆ ಎಂದರು. ‘ಕಾಲ’ […]

ಪ್ರಕಾಶ್ ರೈ ತೆರೆ ಮೇಲೆ ಮಾತ್ರ ಅಲ್ಲ ಸಾರ್ವಜನಿಕ ಜೀವನದಲ್ಲೂ ಖಳ ನಾಯಕ: ಪ್ರತಾಪ್ ಸಿಂಹ

Monday, June 4th, 2018
prathap-simha

ಮೈಸೂರು: ಕಾಲ ಚಿತ್ರಕ್ಕೂ ಕಾವೇರಿಗೂ ಸಂಬಂಧವಿಲ್ಲ ಎಂದು ಹೇಳುವ ಮೂಲಕ ಪ್ರಕಾಶ್ ರೈ ಮತ್ತೊಮ್ಮೆ ಕರ್ನಾಟಕ ಪಾಲಿಗೆ ಖಳ ನಾಯಕ ಎಂಬುದನ್ನ ಸಾಬೀತು ಮಾಡಿದ್ದಾರೆ. ಈ ನಟನಿಗೆ ಕಾಸು ಮಾತ್ರ ಮುಖ್ಯ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ರಜನಿಕಾಂತ್ ಅವರ ಕಾಲ ಚಿತ್ರವನ್ನ ಕರ್ನಾಟಕದಲ್ಲಿ ನಿಷೇಧ ಮಾಡಿರುವುದಕ್ಕೆ ಚಿತ್ರಕ್ಕೂ ಕಾವೇರಿ ವಿಚಾರಕ್ಕೂ ಸಂಬಂಧವಿಲ್ಲ ಎಂದು ಪ್ರಕಾಶ್ ರೈ ಬರೆದುಕೊಂಡಿರುವ ಬಗ್ಗೆ ಇಂದು ಸಂಸದ ಪ್ರತಾಪ್ ಸಿಂಹ ಅವರು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ಬಗ್ಗೆ ಖಾರಾವಾಗಿಯೇ ಪ್ರತಿಕ್ರಿಯೆ […]

ಸರ್ಕಾರ ರಚನೆಗೆ ರೆಸಾರ್ಟ್‌ ಮ್ಯಾನೇಜರ್‌ ರೆಡಿ: ಪ್ರಕಾಶ್‌ ರೈ ವ್ಯಂಗ್ಯ

Thursday, May 17th, 2018
prakash-rai

ಬೆಂಗಳೂರು: ನಿನ್ನೆಯಿಂದ ರಾಜ್ಯ ರಾಜಕಾರಣ ದೇಶದ ಗಮನ ಸೆಳೆಯುತ್ತಿದೆ. ರಾಜಕೀಯ ಚಟುವಟಿಕೆಗಳು ಕ್ಷಣ ಕ್ಷಣಕ್ಕೂ ರೋಚಕತೆ ಪಡೆಯುತ್ತಿವೆ. ಬಹುಮತಕ್ಕೆ ಸಂಖ್ಯಾಬಲದ ಕೊರತೆಯ ನಡುವೆಯೂ ಬಿಜೆಪಿಯ ಯಡಿಯೂರಪ್ಪ ಸಿಎಂ ಆಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇತ್ತ ಕಾಂಗ್ರೆಸ್‌ ಹಾಗೂ ಜೆಡಿಎಸ್‌‌ ಪಕ್ಷಗಳು ಬಿಜೆಪಿಯ ನಡೆಯ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ. ರಾಜ್ಯದಲ್ಲಿ ಉಂಟಾಗಿರುವ ರಾಜಕೀಯ ಅಸ್ಥಿರತೆಗೆ ನಟ ಪ್ರಕಾಶ್‌‌ ರೈ ಬೇಸರ ವ್ಯಕ್ತಪಡಿಸಿದ್ದಾರೆ. ಇಂದು ಮುಂಜಾನೆಯಿಂದ ಸರಣಿ ಟ್ವೀಟ್‌ಗಳ ಮೂಲಕ ತಮ್ಮ ಬೇಸರ ಹೊರಹಾಕಿದ್ದಾರೆ. ಇದೀಗ ಮತ್ತೊಂದು […]

ಮೋದಿಯನ್ನು ಟೀಕಿಸಲು ಆರಂಭಿಸಿದ ನಂತರ ನನಗೆ ಆಫರ್‌ ನೀಡುವುದನ್ನೇ ಬಾಲಿವುಡ್ ನಿಲ್ಲಿಸಿದೆ: ಪ್ರಕಾಶ್ ರೈ

Friday, May 4th, 2018
bollywood

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯನ್ನು ಟೀಕಿಸಲು ಆರಂಭಿಸಿದ ನಂತರ ನನಗೆ ಯಾವುದೇ ಪಾತ್ರಗಳ ಆಫರ್‌ ನೀಡುವುದನ್ನೇ ಬಾಲಿವುಡ್ ನಿಲ್ಲಿಸಿದೆ ಎಂದು ನಟ ಪ್ರಕಾಶ್ ರೈ ಹೇಳಿದ್ದಾರೆ. ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಪ್ರಶ್ನಿಸಿ ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಮೊದಲ ಬಾರಿಗೆ ಟೀಕಿಸಿದ ಬಳಿಕ ತಮ್ಮನ್ನು ಹಿಂದಿ ಸಿನಿಮಾರಂಗ ಮೂಲೆಗುಂಪು ಮಾಡಿತು ಎಂದು ಸಂದರ್ಶನವೊಂದರಲ್ಲಿ ರೈ ದೂರಿದ್ದಾರೆ. ಆದರೆ, ದಕ್ಷಿಣ ಭಾರತದ ಸಿನಿಮಾರಂಗದಲ್ಲಿ ಯಾವುದೇ ಸಮಸ್ಯೆ […]

ಪ್ರಕಾಶ್ ರೈ ಗೆ ಮಾಡಲು ಯಾವುದೇ ಕೆಲಸಗಳಿಲ್ಲ, ಹೋದಲ್ಲೆಲ್ಲ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ: ಹುಚ್ಚ ವೆಂಕಟ್

Friday, May 4th, 2018
venkat

ಮಡಿಕೇರಿ: ಪ್ರಧಾನಿ ಮೋದಿ ವಿರುದ್ಧ ಹೇಳಿಕೆ ನೀಡುತ್ತಿರುವ ಚಿತ್ರನಟ ಪ್ರಕಾಶ್ ರಾಜ್‌ ವಿರುದ್ಧ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ. ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೋದಿ ನನ್ನ ಅಚ್ಚುಮೆಚ್ಚಿನ ನಾಯಕ ಎಂದರು. ಚಿತ್ರನಟ ಪ್ರಕಾಶ್ ರಾಜ್‌ಗೆ ಮಾಡಲು ಯಾವುದೇ ಕೆಲಸಗಳಿಲ್ಲ. ಆದ್ದರಿಂದ ಹೋದಲ್ಲೆಲ್ಲ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ. ಇದನ್ನು ಸಿನಿಮಾದಲ್ಲಿ ಮಾತ್ರ ಜನರು ಇಷ್ಟಪಡುತ್ತಾರೆಯೇ ಹೊರತು, ರಿಯಲ್ ಲೈಫ್‌ನಲ್ಲಿ ಈ ಡೈಲಾಗ್ ವರ್ಕೌಟ್ ಆಗಲ್ಲ ಎಂದರು. ಉತ್ತಮ ವಿಚಾರಗಳನ್ನು ಎಲ್ಲರೂ ಇಷ್ಟಪಡಬೇಕೆಂದೇನೂ ಇಲ್ಲ. ಹಾಗೆಯೇ ಪ್ರಧಾನಿ […]

ರಾಜ್ಯಸಭೆ ಸ್ಥಾನಕ್ಕಾಗಿ ಪ್ರಕಾಶ್ ರೈ ಹಿಂದೂ ಸಮಾಜಕ್ಕೆ ಅವಮಾನ ಮಾಡುತ್ತಿದ್ದಾರೆ

Thursday, May 3rd, 2018
bhartiya-party

ಮಂಗಳೂರು: ಕಾಂಗ್ರೆಸ್‌ನವರು ರಾಜ್ಯಸಭೆ ಸ್ಥಾನವನ್ನು ಕೊಡಬಹುದು ಎಂಬ ಆಸೆಯಿಂದ ನಟ ಪ್ರಕಾಶ್ ರೈ ಅವರು ಹಿಂದೂ ಸಮಾಜಕ್ಕೆ ಅವಮಾನ ಮಾಡುತ್ತಿದ್ದಾರೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹಲವಾರು ದಿನಗಳಿಂದ ತಾನೊಬ್ಬ ವಿಚಾರವಾದಿ ಎಂದು ಫೋಸ್ ನೀಡುವುದಕ್ಕಾಗಿ ತಾನೊಬ್ಬ ಜಾತ್ಯಾತೀತವಾದಿ ಎಂದು ಪ್ರಚಾರ ನಡೆಸಲು ಹಿಂದೂ ಧರ್ಮವನ್ನು ಪ್ರಕಾಶ್‌ ರೈ ಅವಮಾನಿಸುತ್ತಿದ್ದಾರೆ. ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ಹೇಳಿದರು. ಸ್ಮಾರ್ಟ್ ಸಿಟಿ ಯೋಜನೆಗೆ ಮಂಗಳೂರು ಆಯ್ಕೆಯಾದ್ರೂ […]

ಹೊಸ ರಾಜಕೀಯ ಪಕ್ಷ ಕಟ್ಟುವರೇ ಪ್ರಕಾಶ್ ರೈ

Monday, April 30th, 2018
Praksh Rai

ಮಂಗಳೂರುಃ ತಾನೀಗ ಸಕ್ರಿಯ ರಾಜಕಾರಣದಲ್ಲಿದ್ದು, ಮಂದಿನ ದಿನಗಳಲ್ಲಿ ತನ್ನ ರಾಜಕಾರಣವನ್ನು ದಕ್ಷಿಣ ಭಾರತದ ರಾಜ್ಯಗಳಿಗೆ ವಿಸ್ತರಿಸಲಿದ್ದೇನೆ ಎಂದು ಖ್ಯಾತ ಚಿತ್ರನಟ ಪ್ರಕಾಶ್ ರೈ ಹೇಳಿದ್ದಾರೆ. ದೇಶದಲ್ಲಿ ಪರ್ಯಾಯ ರಾಜಕೀಯ ಶಕ್ತಿಯನ್ನು ಸಂಘಟಿಸಬೇಕಾಗಿದ್ದು, ದೇಶ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸಬೇಕಾಗಿದೆ. ಈಗಾಗಲೇ, ಕೇರಳ, ಆಂಧ್ರಪ್ರದೇಶ, ತಮಿಳುನಾಡು ರಾಜ್ಯಗಳಲ್ಲಿ ಈ ನಿಟ್ಟಿನಲ್ಲಿ ಕೆಲಸ ಮಾಡುವ ಸಂಘಟನೆಗಳು ಸಂಪರ್ಕದಲ್ಲಿವೆ ಎಂದು ಶನಿವಾರ ನಗರದಲ್ಲಿ ತನ್ನನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಹೇಳಿದರು. ಚುನಾವಣೆ ಮುಕ್ತಾಯ ತನಕ ರಾಜ್ಯದ ಎಲ್ಲಡೆ ಪ್ರವಾಸ ನಡೆಸಲಿದ್ದೇನೆ. ಅನಂತರ, ಯುವ ನಾಯಕರಾದ […]

ಸುಳ್ಳನ್ನೇ ಹೇಳುವ ಜಾಯಾಮಾನ ಬಿಜೆಪಿ ನಾಯಕರದ್ದು: ನಟ ಪ್ರಕಾಶ್ ರೈ

Saturday, April 28th, 2018
prakash-rai

ಬಂಟ್ವಾಳ: ಪ್ರಧಾನಿ ಮೋದಿಗೆ ಮತಿಭ್ರಮಣೆಯಾಗಿದೆ. 2019 ರ ಬಳಿಕ ಮೋದಿ ನಿರುದ್ಯೋಗಿ ಎಂದು ನಟ ಪ್ರಕಾಶ್ ರೈ ವ್ಯಂಗ್ಯವಾಡಿದ್ದಾರೆ. ಬಂಟ್ವಾಳದಲ್ಲಿ ನಡೆದ ಸಂವಿಧಾನ ಉಳಿವಿಗೆ ಸ್ವಾಭಿಮಾನಿ ಸಮಾವೇಶದಲ್ಲಿ ಮಾತನಾಡಿದ ಅವರು, ಸುಳ್ಳನ್ನೇ ಹೇಳುವ ಜಾಯಾಮಾನದವರು ಬಿಜೆಪಿಯವರು. ಬೆದರು ಗೊಂಬೆಗಳ ತರಹ ಮಾತ್ರ ಬಿಜೆಪಿಯಿದೆ. ಬಿಜೆಪಿ ಪಕ್ಷಕ್ಕೆ ಸಿದ್ಧಾಂತ ಎಂಬುದೇ ಇಲ್ಲ. ಆರ್ ಎಸ್ಎಸ್ ಹೇಳಿದಂತೆ ಕೇಳುವ ಪಕ್ಷ ಎಂದು ಲೇವಡಿ ಮಾಡಿದರು. 2019 ರ ಬಳಿಕ ಮೋದಿ ನಿರುದ್ಯೋಗಿ. ಅನಂತರ ಮೋದಿ ಕರ್ನಾಟಕಕ್ಕೆ ಬಂದು ಕನ್ನಡ ಕಲಿಯಲಿ. […]

ನಾವು ಜಾತಿ ಧರ್ಮ, ಹಿಂದುತ್ವದ ಬಗ್ಗೆ ಪ್ರಕಾಶ್ ರೈ ಅವರಿಂದ ಕಲಿಯಬೇಕಿಲ್ಲ :ಮಂಜುಳಾ ರಾವ್

Saturday, April 28th, 2018
manjula

ಮಂಗಳೂರು: ಚಿತ್ರನಟ ಪ್ರಕಾಶ್ ರೈ ಅವರು ತಮಿಳುನಾಡಿನಲ್ಲಿ ಕೆಲಸವಿಲ್ಲದೆ ಇಲ್ಲಿಗೆ ಬಂದು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಮಂಗಳೂರು ನಗರ ದಕ್ಷಿಣ ಬಿಜೆಪಿ ಮಂಡಲ ಅಧ್ಯಕ್ಷೆ ಮಂಜುಳಾ ರಾವ್ ವ್ಯಂಗ್ಯವಾಡಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ್ ಕಾಮತ್ ಅವರ ಪತ್ನಿ ಧರ್ಮದ ಆಧಾರದಲ್ಲಿ ಮತ ಕೇಳಿದ್ದಾರೆ ಎಂದು ನಟ ಪ್ರಕಾಶ್ ರೈ ಟ್ವೀಟ್ ಮಾಡಿರುವ ವಿಚಾರದ ಬಗ್ಗೆ ಮಾತನಾಡಿದ ಅವರು, ನೀವು ನಟ ಎನ್ನುವುದು ಗೊತ್ತಿದೆ. ನೀವು ಎಲ್ಲವನ್ನೂ ತ್ಯಜಿಸಿ ಸಂತ ಪದವಿಗೆ […]