ಪ್ರಕೃತಿ ಚಿಕಿತ್ಸಾ ಪದ್ಧತಿ ಹಾಗೂ ಜೀವನ ಶೈಲಿ ಸುಧಾರಣೆಯಿಂದ ಆರೋಗ್ಯ ರಕ್ಷಣೆಯೊಂದಿಗೆ ಅಯುಷ್ಯ ವೃದ್ಧಿಯಾಗುತ್ತದೆ

Tuesday, January 21st, 2020
dharmastala

ಉಜಿರೆ : ಯೋಗಾಭ್ಯಾಸ ಮತ್ತು ಪ್ರಕೃತಿಚಿಕಿತ್ಸಾ ಪದ್ಧತಿ ಹಾಗೂ ಜೀವನ ಶೈಲಿ ಸುಧಾರಣೆಯಿಂದ ಆರೋಗ್ಯ ರಕ್ಷಣೆಯೊಂದಿಗೆ ಆಯುಷ್ಯ ವೃದ್ಧಿಯಾಗುತ್ತದೆ ಎಂದು ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯದ ಜಂಟಿ ಕಾರ್ಯದರ್ಶಿ ಪಿ. ಯನ್. ರಂಜಿತ್‌ಕುಮಾರ್ ಹೇಳಿದರು. ಆವರು ಸೋಮವಾರ ಉಜಿರೆಯಲ್ಲಿ ಎಸ್.ಡಿ.ಯಂ.ಪ್ರಕೃತಿ ಚಿಕಿತ್ಸಾ ಯೋಗ ವಿಜ್ಞಾನಕಾಲೇಜು ವಾರ್ಷಿಕೋತ್ಸವ ಸಮಾರಂಭದಲ್ಲಿ ಶುಭಾಶಂಸನೆ ಮಾಡಿ ಮಾತನಾಡಿದರು. ಕಾಲೇಜಿನ ವಾರ್ಷಿಕ ಸಂಚಿಕೆ ’ಸೃಷ್ಟಿ’ಯನ್ನುಅವರು ಬಿಡುಗಡೆ ಗೊಳಿಸಿದರು. ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಅನೇಕ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಬೇಕಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಕೂಡಾ ಯೋಗ […]