ದ.ಕ. ಜಿಲ್ಲಾ ಪಂಚಾಯತ್‍ನಲ್ಲಿ ಮುಖ್ಯಮಂತ್ರಿಗಳಿಂದ ಕೋವಿಡ್ ಪರಿಶೀಲನಾ ಸಭೆ

Thursday, August 12th, 2021
Bommai-Progress-Meeting

ಮಂಗಳೂರು : ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಆಗಸ್ಟ್ 12ರ ಗುರುವಾರ ಕೋವಿಡ್-19 ನಿಯಂತ್ರಣ ಹಾಗೂ ನಿರ್ವಹಣೆ ಕುರಿತಂತೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಂಸದರಾದ ನಳೀನ್ ಕುಮಾರ್ ಕಟೀಲ್, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ,ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ […]

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ

Thursday, July 8th, 2021
Yedyurappa

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಜರುಗಿತು. ವಸತಿ ಸಚಿವ ವಿ.ಸೋಮಣ್ಣ, ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್ , ಸಮಾಜ ಕಲ್ಯಾಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ: ನಾಗಾಂಬಿಕಾ ದೇವಿ, ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ರಾಜೀವ್ ಗಾಂಧಿ ವಸತಿ […]

ಪಾಲಿಕೆಯಲ್ಲಿ ಖಾಲಿಯಿರುವ ಹುದ್ದೆಗಳು ತುಂಬಲು ಕ್ರಮ: ರೋಶನ್ ಬೇಗ್

Friday, August 5th, 2016
MCC

ಮಂಗಳೂರು: ಪಾಲಿಕೆಯ 1,725 ಮಂಜೂರು ಹುದ್ದೆಗಳಲ್ಲಿ ಪ್ರಸ್ತುತ ಕೇವಲ 548 ಹುದ್ದೆಗಳು ಮಾತ್ರ ಇವೆ. ಉಪ ಆಯುಕ್ತರು ಸೇರಿದಂತೆ ಹಲವು ಪ್ರಮುಖ ಹುದ್ದೆಗಳು ಖಾಲಿಯಿದ್ದು, ಕೆಪಿಎಸ್‌ಸಿಯಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭಗೊಂಡಿದೆ. ಇದು ಪೂರ್ಣಗೊಂಡ ಕೂಡಲೇ ತೆರವಾಗಿರುವ ಹುದ್ದೆಗಳು ಭರ್ತಿಯಾಗಲಿವೆ ಎಂದು ಸಚಿವ ಆರ್.ರೋಶನ್ ಬೇಗ್ ಹೇಳಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆ ಮಂಗಳಾ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಮಹಾನಗರ ಪಾಲಿಕೆ ವ್ಯಾಪ್ತಿಯ ಕದ್ರಿ, ಸುರತ್ಕಲ್ ಹಾಗೂ ಲಾಲ್‌ಬಾಗ್‌ನಲ್ಲಿ ಮಂಜೂರಾಗಿರುವ ವಲಯ ಕಚೇರಿಗಳನ್ನು ಶೀಘ್ರವೇ […]

ಕೇರಳ ಸರಕಾರದಿಂದ ಭಾಷಾ ಅಲ್ಪಸಂಖ್ಯಾತ ಕನ್ನಡಿಗರ ದೌರ್ಜನ್ಯ

Monday, February 29th, 2016
Kannada Kasargod

ಕಾಸರಗೋಡು: ಸಂವಿಧಾನಬದ್ಧವಾಗಿ ಕಾಸರಗೋಡಿನ ಭಾಷಾ ಅಲ್ಪಸಂಖ್ಯಾತ ಕನ್ನಡಿಗರಿಗೆ ನೀಡಲಾಗಿದ್ದ ಸವಲತ್ತು ಮತ್ತು ಹಕ್ಕುಗಳನ್ನು ನಿರಂತರ ಕಸಿಯುತ್ತಲೇ ಬಂದಿರುವ ಕೇರಳ ಸರಕಾರ ಇದೀಗ ಕಡ್ಡಾಯ ಮಲಯಾಳ ಭಾಷಾ ಮಸೂದೆ-2015 ರ ಮುಖಾಂತರ ಕನ್ನಡಿಗರನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದು, ಇದರ ವಿರುದ್ಧ ನಿರಂತರ ಹೋರಾಟ ಅನಿವಾರ್ಯವಾಗಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕನ್ನಡಿಗರನ್ನು ಚುನಾವಣಾ ಕಣಕ್ಕಿಳಿಸಲು ಕನ್ನಡ ಹೋರಾಟ ಕ್ರಿಯಾ ಸಮಿತಿ ತೀರ್ಮಾನಿಸಿದೆ. ಕಾಸರಗೋಡು ಸರ್ವೀಸ್ ಕೋ-ಓಪರೇಟಿವ್ ಬ್ಯಾಂಕ್ (ಹೊಸ ಬಸ್ ನಿಲ್ದಾಣದ ಬಳಿ)ನ ಎರಡನೇ ಮಹಡಿಯಲ್ಲಿರುವ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಕೇರಳ […]