ಸ್ಫೋಟಕ ಮಾಹಿತಿ: ಪ್ರಣಯ್ ಹತ್ಯೆಗೆ 4 ಬಾರಿ ಸಂಚು ರೂಪಿಸಲಾಗಿತ್ತು..!

Wednesday, September 19th, 2018
pranay

ತೆಲಂಗಾಣ: ತೆಲಂಗಾಣದ ಮಿರ್ಯಾಲಗುಡದಲ್ಲಿ ಗರ್ಭಿಣಿ ಪತ್ನಿ ಅಮೃತಾಳ ಎದುರಲ್ಲೇ ನಡೆದ ಪ್ರಣಯ್ ಎಂಬ ಯುವಕನ ಬರ್ಬರ ಹತ್ಯೆಗೆ ಸಂಬಂಧಿಸಿದಂತೆ ದಿನೇ ದಿನೇ ಸ್ಫೋಟಕ ಮಾಹಿತಿಗಳು ಲಭ್ಯವಾಗುತ್ತಿವೆ. ಅಮೃತಾ ಮತ್ತು ಪ್ರಣಯ್ ರ ಅಂತರ್ಜಾತೀಯ ವಿವಾಹಕ್ಕೆ ವಿರುದ್ಧವಾಗಿ ನಡೆದಿರುವ ಭೀಕರ ಹತ್ಯೆ ಇಡೀ ರಾಜ್ಯವನ್ನೇ ನಡುಗಿಸಿದೆ. ಇಡೀ ತೆಲಂಗಾಣ ರಾಜ್ಯದಾದ್ಯಂತ ಪ್ರತಿಭಟನೆ ಮುಗಿಲು ಮುಟ್ಟುತ್ತಿದ್ದಂತೆ,ಪ್ರಕರಣಕ್ಕೆ ಭಾಗಿಯಾಗಿರುವ ಪ್ರಮುಖ ಆರೋಪಿ ಪ್ರಣಯ್ ಅವರ ಮಾವ(ಪತ್ನಿಯ ತಂದೆ) ಮಾರುತಿ ರಾವ್ ಸೇರಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದ […]

ಮಿರ್ಯಾಲಗೂಡದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್: ಬರೋಬ್ಬರಿ 1 ಕೋಟಿ ಆಫರ್​ ನೀಡಲಾಗಿತ್ತು!

Tuesday, September 18th, 2018
pranay

ನಲ್ಗೊಂಡ: ಕಳೆದ ಮೂರು ದಿನಗಳ ಹಿಂದೆ ತೆಲಂಗಾಣದ ನಲ್ಗೊಂಡ ಜಿಲ್ಲೆಯ ಮಿರ್ಯಾಲಗೂಡದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕೊಲೆ ಮಾಡಿರುವ ವ್ಯಕ್ತಿ ಐಎಸ್ಐ ಉಗ್ರ ಸಂಘಟನೆ ಜತೆ ಸಂಪರ್ಕದಲ್ಲಿದ್ದು, ಆತನಿಗೆ ಬರೋಬ್ಬರಿ 1 ಕೋಟಿ ಹಣ ನೀಡಲು ಆಫರ್ ನೀಡಲಾಗಿತ್ತು ಎಂಬ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಆರೋಪಿಯನ್ನ ಇಂದು ಬಿಹಾರ ಪೊಲೀಸರು ಬಂಧಿಸಿದ್ದು, ಆತನ ವಿಚಾರಣೆ ನಡೆಸಿದಾಗ ಕೆಲವೊಂದು ಮಹತ್ವದ ಮಾಹಿತಿ ಹೊರಬಿದ್ದಿವೆ. 23 ವರ್ಷದ ಇಂಜಿನಿಯರ್ ಆಗಿದ್ದ ವ್ಯಕ್ತಿಯೇ ಈ ಕೃತ್ಯವೆಸಗಿದ್ದ. ಈ […]

ತಂದೆಯೇ ನನ್ನ ಗಂಡನನ್ನು ಕೊಲೆ ಮಾಡಿದ್ದೂ: ಮಗಳ ಆರೋಪ

Saturday, September 15th, 2018
murder

ಹೈದರಾಬಾದ್: ತೆಲಂಗಾಣದ ನಲ್ಗೊಂಡ ಜಿಲ್ಲೆಯ ಮಿರ್ಯಾಲಗೂಡಿನಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ವೊಂದು ಸಿಕ್ಕಿದೆ. ನನ್ನ ಗಂಡನನ್ನು ಕೊಲೆ ಮಾಡಿದ್ದು ಯಾರು ಅಲ್ಲ ನಮ್ಮ ತಂದೆಯೇ ಎಂದು ಮಗಳೊಬ್ಬಳು ಆರೋಪಿಸಿದ್ದಾರೆ. ಮನೆಯವರ ವಿರುದ್ಧದ ನಡವೆಯೂ ಅಮೃತ ವರ್ಷಗಳ ಹಿಂದೆ ಪ್ರಣಯ್ನ ಜೊತೆ ಸಪ್ತಪದಿ ತುಳಿದಿದ್ದರು. ಪ್ರಣಯ್ ಜೊತೆ ಸುಖ ಸಂಸಾರ ನಡೆಸುತ್ತಿದ್ದ ಅಮೃತ ಐದು ತಿಂಗಳ ಗರ್ಭಿಣಿ ಸಹ ಆಗಿದ್ದರು. ‘ನಾನು ಮದುವೆ ಆಗಿರುವುದಾಗಲಿ ಮತ್ತು ಗರ್ಭಿಣಿಯಾಗಿದ್ದಾಗಲಿ ನಮ್ಮ ತಂದೆಗೆ ಇಷ್ಟವಿರಲಿಲ್ಲ. ನಾನು ಗರ್ಭಿಣಿ ಆಗಿರುವ ಸುದ್ದಿ […]