ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳದ ಸಂಯುಕ್ತ ಆಶ್ರಯದಲ್ಲಿ ಗೋಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನಾ ಸಭೆ

Friday, November 16th, 2012
cow slaughter

ಮಂಗಳೂರು :ಅಕ್ರಮ ಗೋ ಸಾಗಾಟ ಮತ್ತು ಗೋ ಹತ್ಯಾ ನಿಷೇಧ ಕಾನೂನು ಜಾರಿಗಾಗಿ ಒತ್ತಾಯಿಸಿ ನಿನ್ನೆ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಬಳಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕೇರಳ ರಾಜ್ಯ ಹಿಂದೂ ಐಕ್ಯವೇದಿಯ ಉಪಾಧ್ಯಕ್ಷ ವೇದಮೂರ್ತಿ ಕುಂಟಾರು ಶ್ರೀ ರವೀಶ ತಂತ್ರಿ ಮಾತನಾಡಿ ಅಕ್ರಮ ಗೋಸಾಗಾಟ ಮತ್ತು ಹತ್ಯೆಯನ್ನು ನಿಷೇಧಿಸಿ ಎಂಬ ಕಾನೂನು ಇದ್ದರೂ ಅದು ಪಾಲನೆಗೆ ಬಂದಿಲ್ಲ. ಜಿಲ್ಲಾಡಳಿತ ಮತ್ತು ಪೋಲಿಸ್ ಇಲಾಖೆಗೆ […]

ಅಣ್ಣಾ ಹಜಾರೆ ಸತ್ಯಾಗ್ರಹವನ್ನು ಬೆಂಬಲಿಸಿ ಬೀದಿಗಿಳಿದ ವಿದ್ಯಾರ್ಥಿಗಳು

Thursday, August 18th, 2011
Anna Hajare students suport/ವಿದ್ಯಾರ್ಥಿಗಳ ಬೆಂಬಲ

ಮಂಗಳೂರು : ಅಣ್ಣಾ ಹಜಾರೆ ಅವರು ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ನಡೆಸುತ್ತಿರುವ ಸತ್ಯಾಗ್ರಹವನ್ನು ಬೆಂಬಲಿಸಿ ಹಾಗೂ ಅವರ ಬಂಧನವನ್ನು ಖಂಡಿಸಿ ಬುಧವಾರ ಮಂಗಳೂರಿನ ವಿವಿಧ ಕಾಲೇಜು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಬೃಹತ್‌ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ಸರಕಾರಕ್ಕೆ ಮತ್ತು ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಸರ್ವ ಕಾಲೇಜು ವಿದ್ಯಾರ್ಥಿ ಸಂಘ, ಅಖೀಲ ಭಾರತ ವಿದ್ಯಾರ್ಥಿ ಪರಿಷತ್‌, ಆಲ್‌ ಇಂಡಿಯಾ ಕ್ರಿಶ್ಚಿಯನ್‌ ಯೂನಿವರ್ಸಿಟಿ ಸ್ಟೂಡೆಂಟ್ಸ್‌ ಯೂನಿಯನ್‌ (ಎಐಸಿಯುಎಸ್‌) ಸೈಂಟ್‌ ಎಲೋಶಿಯಸ್‌ ಕಾಲೇಜು […]