ಜೆಡಿಎಸ್ ನಿಂದ ಜಿಲ್ಲೆಯಲ್ಲಿ ನೂತನ ಎಚ್.ಡಿ.ಕೆ. ಯುವಸೇನೆ ಸ್ಥಾಪನೆ

Tuesday, March 5th, 2013
HDK Yuva Sene launch

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಚ್.ಡಿ.ಕೆ. ಯುವಸೇನೆಯನ್ನು ಸ್ಥಾಪಿಸಲಾಗಿದ್ದು, ಇದರ ಜಿಲ್ಲಾ ಘಟಕದ ಅಧ್ಯಕ್ಷರನ್ನಾಗಿ ತನ್ನನ್ನು ಎಚ್.ಡಿ.ಕುಮಾರ ಸ್ವಾಮಿಯವರ ಶಿಫಾರಸ್ಸಿನಂತೆ , ಸೇನೆಯ ರಾಜ್ಯಾಧ್ಯಕ್ಷ ಶರಣ್ ಗೌಡರವರು ಆಯ್ಕೆ ಮಾಡಿರುವುದಾಗಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಪ್ರದೀಪ್ ಪ್ರಭಾಕರ್ ರವರು ತಿಳಿಸಿದರು. ನಗರದಲ್ಲಿ  ಇಂದು ಈ ವಿಚಾರ ವಾಗಿ ನಡೆದ ಪತ್ರಿಕಾ ಘೋಷ್ಠಿ ಯಲ್ಲಿ ಈ ಕುರಿತು ಮಾತನಾಡಿದ ಅವರು ಎಚ್.ಡಿ. ಕುಮಾರಸ್ವಾಮಿಯವರ ಆದರ್ಶ, ತತ್ವ ನಿಲುವು, ಬಡವರ ಪರ ಕಾಳಜಿ ಇವೆಲ್ಲವನ್ನು ಯುವಕರಲ್ಲಿ ಮೈಗೂಡಿಸುವ […]