ಹೆದ್ದಾರಿಯಲ್ಲಿ ಸಾಗುವ ವಾಹನಗಳನ್ನು ತಡೆದು ದರೋಡೆಗೆ ಸಂಚು: ಮೂವರ ಬಂಧನ

Saturday, February 17th, 2018
arrested

ಮಂಗಳೂರು: ಪಣಂಬೂರು ಕುದುರೆಮುಖ ಜಂಕ್ಷನ್ ಬಳಿ ಹೆದ್ದಾರಿಯಲ್ಲಿ ಸಾಗುವ ವಾಹನಗಳನ್ನು ತಡೆದು ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಸಿ, ಹಣ ಹಾಗೂ ಚಿನ್ನಾಭರಣ ದರೋಡೆಗೆ ಸಂಚು ರೂಪಿಸುತ್ತಿದ್ದ ತಂಡದ ಮೇಲೆ ಶುಕ್ರವಾರ ದಾಳಿ ಮಾಡಿರುವ ಪಣಂಬೂರು ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಉಡುಪಿ ಅಂಬಲಪಾಡಿಯ ಪ್ರದೀಪ್ ಕುಮಾರ್ ಯಾನೆ ಪ್ರದೀಪ್ ಮೆಂಡನ್ (47), ಕುದ್ರೋಳಿ ಬೆಂಗ್ರೆಯ ಸುನೀಲ್ (20), ಬೋಳಾರದ ಚರಣ್ (32) ಬಂಧಿತ ಆರೋಪಿಗಳು. ಭರತ್ ಮತ್ತು ನವೀನ್ ಎಂಬವರ ಕಾರ್ಯಾಚರಣೆ ವೇಳೆ ತಪ್ಪಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರಿಂದ […]

ಅಕ್ರಮ ಗಾಂಜಾ ಸಾಗಾಟ ನಾಲ್ವರು ಆರೋಪಿಗಳ ಸೆರೆ

Saturday, March 2nd, 2013
ganja seized at Sullia

ಸುಳ್ಯ : ಶುಕ್ರವಾರ ಸಂಪಾಜೆ ಗ್ರಾಮದ ಕಲ್ಲುಗುಂಡಿ ಕೂಲಿ ಶೆಡ್ಡ್ ಬಳಿ ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಜಾಲವನ್ನು ಜಿಲ್ಲಾ ಅಪರಾಧ ಪತ್ತೆ ದಳ ಮತ್ತು ಸುಳ್ಯ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರನ್ನು ಬಂಧಿಸಿ ಅವರ ಬಳಿಯಲ್ಲಿದ್ದ 1.100 ಕೆ.ಜಿ. ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಂಗಳೂರು ನಗರದ ಆಸುಪಾಸಿನ ಅವಿನಾಶ್‌(29), ಅರುಣ್‌ ಶೆಟ್ಟಿ(38), ನೆಲ್ಸನ್‌ ಡಿಸೋಜ(29) ಮತ್ತು ಪ್ರಥ್ವಿ ಆಳ್ವ(38) ಆರೋಪಿಗಳಾಗಿದ್ದಾರೆ. ಆರೋಪಿಗಳಿಂದ ರೂಪಾಯಿ  35049 ನಗದು, 6 ಮೊಬೈಲ್‌, 1 ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ […]