ಕಾವೇರಿ ವಿವಾದ..ಪ್ರಧಾನಿ ಮಧ್ಯ ಪ್ರವೇಶ ಸಾಧ್ಯವೇ ಇಲ್ಲವೆಂದ ಯಡಿಯೂರಪ್ಪ

Friday, September 16th, 2016
yadiyoorappa

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದ ವಿಚಾರದಲ್ಲಿ ಪ್ರಧಾನಿ ಮಧ್ಯ ಪ್ರವೇಶ ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಇಂದು ನಗರದ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿವಾದ ಕೋರ್ಟ್ ಮುಂದೆ ಇರುವುದರಿಂದ ಪ್ರಧಾನಿ ಮಧ್ಯ ಪ್ರವೇಶ ಪ್ರಯೋಜನ ಸಾಧ್ಯವಿಲ್ಲ ಎಂದರು. ರಾಜಕೀಯ ಕಾರಣದಿಂದ ಪ್ರಧಾನಿ ಮಧ್ಯ ಪ್ರವೇಶಕ್ಕೆ ಒತ್ತಾಯಿಸಲಾಗುತ್ತಿದೆ. ಇದರಿಂದ ಯಾವುದೇ ಪ್ರಯೋಜನ ಇಲ್ಲ. ಕಾವೇರಿ ವಿಷಯದಲ್ಲಿ ಪ್ರಧಾನಿ ಮಧ್ಯ ಪ್ರವೇಶಕ್ಕೆ ಒತ್ತಾಯಿಸುವುದರಲ್ಲಿ ಅರ್ಥವಿಲ್ಲ ಎಂದು ಸಿಎಂ […]