ಪಾಂಡೇಶ್ವರದಲ್ಲಿರುವ ಪ್ರಧಾನ ಅಂಚೆ ಕಚೇರಿಗೂ ಬಂತು ಕೊರೋನಾ, ಸೋಮವಾರ 13 ಅಂಚೆ ಕಚೇರಿಗಳು ಬಂದ್

Saturday, July 18th, 2020
headpost-office

ಮಂಗಳೂರು :  ಪ್ರಧಾನ ಅಂಚೆ ಇಲಾಖೆಯ ಇಬ್ಬರು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆ ಮಂಗಳೂರಿನ 13 ಅಂಚೆ ಕಚೇರಿಗಳು ಸೋಮವಾರದಂದು ಸಾರ್ವಜನಿಕ ಸೇವೆ ಲಭ್ಯವಿರುವುದಿಲ್ಲ ಎಂದು ಮಂಗಳೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಶ್ರೀಹರ್ಷ ಎನ್ ತಿಳಿಸಿದ್ದಾರೆ. ಮಂಗಳೂರಿನ ಪಾಂಡೇಶ್ವರದಲ್ಲಿರುವ ಪ್ರಧಾನ ಅಂಚೆ ಕಚೇರಿ, ಹಂಪನಕಟ್ಟಾ, ಅಶೋಕನಗರ, ಗಾಂಧಿನಗರ, ಬೋಳೂರು, ಕೂಳೂರು, ಕೊಂಚಾಡಿ, ಕಾವೂರು, ಬಿಜೈ, ಕೊಡಿಯಾಲ್ ಬೈಲ್, ಫಳ್ನೀರ್, ಫಿಶರಿಸ್ ಕಾಲೇಜ್, ಮಂಗಳೂರು ಕಲೆಕ್ಟರೇಟ್, ಎಸ್ ಓ ಅಂಚೆ ಕಚೇರಿಗಳು ಸೋಮವಾರದಂದು ಸಾರ್ವಜನಿಕ […]

ಉಡುಪಿ ಪ್ರಧಾನ ಅಂಚೆ ಕಚೇರಿಯಲ್ಲಿ ಅಧಾರ್ ಕಾರ್ಡ್ ಬಿಡುಗಡೆ

Tuesday, July 19th, 2011
Udupi-Adhar-card/ಉಡುಪಿಯಲ್ಲಿ ಆಧಾರ್ ಕಾರ್ಡ್ ಬಿಡುಗಡೆ

ಉಡುಪಿ : ಇಲ್ಲಿನ ಪ್ರಧಾನ ಅಂಚೆ ಕಚೇರಿಯಲ್ಲಿ ಯುನಿಕ್ ಐಡೆಂಟಿಫಿಕೇಶನ್ ಅಥಾರಿಟಿ ಆಫ್ ಇಂಡಿಯಾ ಜಾರಿಗೆಗೊಳಿಸಿದ ಅಧಾರ್ ಕಾರ್ಡ್ ವಿತರಣೆಯನ್ನು ಜಿಲ್ಲಾಧಿಕಾರಿ ಟಿ‌.ಎಮ್ ರೇಜು  ನೆರವೇರಿಸಿದರು. ಪ್ರಥಮ ಆಧಾರ್ ಕಾರ್ಡ್ ನ್ನು ಜಿಲ್ಲಾಧಿಕಾರಿ ಟಿ‌.ಎಮ್ ರೇಜು ಅವರು ಲಯನ್ಸ್ ಗವರ್ನರ್ ಪಿಹೆಚ್ ಆಫ್ ಜಯಕರ ಶೆಟ್ಟಿ ಇಂದ್ರಾಳಿ ಯವರಿಗೆ ಹಸ್ತಾಂತರಿಸುವುದರ ಮೂಲಕ ಬಿಡುಗಡೆಗೊಳಿಸಿದರು. ಆಧಾರ್ ಕಾರ್ಡ್ ನಿಂದ ಸಾಕಷ್ಟು ಪ್ರಯೋಜನಕಾರಿಯಾಗಿದ್ದು ಕಂದಾಯ ಇಲಾಖೆಯ ಸಂಬಂಧ ಪಟ್ಟ ತೊಂದರೆಗಳನ್ನು ಈ ಕಾರ್ಡ್ ನಿಂದ ಬಗೆಹರಿಸಬಹುದಾಗಿದೆ. ಈ ಆಧಾರ್ ಕಾರ್ಡ್ ನ ವಿತರಣೆ […]