ಪತ್ರಕರ್ತರ ಸಮಾಜಮುಖಿ ಕಾರ್ಯ ಶ್ಲಾಘನೀಯ: ಪ್ರಭಾಕರ ಶರ್ಮ

Sunday, July 18th, 2021
Prabhakara Sharma

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಈ ಹಿಂದೆ ದ.ಕ. ಜಿಲ್ಲಾ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿರುವ ಬೆಳ್ತಂಗಡಿ ತಾಲೂಕಿನ ಕುತ್ಲೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣಾ ಕಾರ್ಯಕ್ರಮ ಶನಿವಾರ ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ನೋಟ್ ಬುಕ್ ವಿತರಿಸಿ ಮಾತನಾಡಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ದ.ಕ.ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಎಸ್.ಎ.ಪ್ರಭಾಕರ ಶರ್ಮ, ಪತ್ರಕರ್ತರ […]

ಸ್ಥಳೀಯ ಆದ್ಯತೆ ಗಮನದಲ್ಲಿರಿಸಿ ಕಾರ್ಯಕ್ರಮ ರೂಪಿಸಿ-ಸುಭೋದ್ ಯಾದವ್

Saturday, November 13th, 2010
DC Subhod Yadav

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯ ಕಲೆ ಸಂಸ್ಕೃತಿಗಳನ್ನು ಪ್ರತಿಬಿಂಬಿಸುವ ಕರಾವಳಿ ಉತ್ಸವವನ್ನು ಅದ್ದೂರಿಯಾಗಿ ಅರ್ಥಪೂರ್ಣವಾಗಿ ಸ್ಥಳೀಯರ ಅಭಿರುಚಿಯನ್ನು ಗಮನದಲ್ಲಿರಿಸಿ ಉತ್ಸವ ಅಚರಿಸಿ ಎಂದು ಜಿಲ್ಲಾಧಿಕಾರಿಗಳು ಹೇಳಿದರು.  ಡಿಸೆಂಬರ್ 22 ರಿಂದ ಉತ್ಸವ ಆಚರಿಸಲು ಸಕಲ ಸಿದ್ಧತೆಗಳು ನಡೆಸಿರುವ ಬಗ್ಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಹಾಗೂ ಕರಾವಳಿ ಉತ್ಸವ ಸಮಿತಿ ಕಾರ್ಯಾಧ್ಯಕ್ಷರಾದ ಶ್ರೀ ಸುಭೋದ್ ಯಾದವ್ ಅವರು ಪರಿಶೀಲಿಸಿದರು. ಅವರು ಇಂದು ತಮ್ಮ ಕಚೇರಿಯಲ್ಲಿ ಈ ಸಂಬಂಧ ಕರೆದಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಈ ಬಾರಿಯ ಕರಾವಳಿ […]

ವರ್ಗಾವಣೆಗೊಂಡ ಜಿಲ್ಲಾಧಿಕಾರಿ ವೇಲುಸಾಮಿ ಪೊನ್ನುರಾಜ್ ಅವರಿಗೆ ನಾಗರಿಕರ ಆತ್ಮೀಯ ವಿದಾಯ.

Tuesday, October 26th, 2010
ಜಿಲ್ಲಾಧಿಕಾರಿ ವೇಲುಸಾಮಿ ಪೊನ್ನುರಾಜ್ ಅವರಿಗೆ ನಾಗರಿಕರ ಆತ್ಮೀಯ ವಿದಾಯ

ಮಂಗಳೂರು: ಸುಮಾರು ಒಂದೂವರೆ ವರ್ಷಕಾಲ ಉಡುಪಿಯಿಂದ ಮಂಗಳೂರಿಗೆ ಬಂದು ಇಲ್ಲಿ ಆಡಳಿತ ನಡೆಸಿ, ಈಗ ಶಿವಮೊಗ್ಗಕ್ಕೆ ವರ್ಗಾವಣೆಗೊಂಡು ಹೋಗುತ್ತಿರುವ ದ.ಕ (ಮಾಜಿ) ಜಿಲ್ಲಾಧಿಕಾರಿ ವಿ. ಪೊನ್ನುರಾಜ್ ಅವರಿಗೆ ಇಂದು ಹಾರ್ಧಿಕ ವಿದಾಯ, ಹಾಗೂ ಹೊಸದಾಗಿ ದಿಲ್ಲಿಯಿಂದ ಬಂದು ಇಲ್ಲಿ ಜಿಲ್ಲಾಧಿಕಾರಿಯಾಗಿರುವ ಸುಭೋಧಯಾದವ (ಐಎಎಸ್) ಅವರಿಗೆ ಸಂತೋಷಪೂರ್ವಕ ಸ್ವಾಗತ ಬಯಸುವ ಸಮಾರಂಭವೊಂದನ್ನು ಜಿಲ್ಲಾ ಕಛೇರಿಯ ಸಭಾಂಗಣದಲ್ಲಿ ಇಂದು ಮಂಗಳವಾರ ಬೆಳಿಗ್ಗೆ ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ ಅವರು ನಡೆಸಿಕೊಟ್ಟರು. ಶರ್ಮರು ತಮ್ಮ ಹಿಂದಿನ ಅನುಭವಗಳನ್ನು ನೆನೆಪಿಗೆ ತಂದುಕೊಂಡು ವರ್ಗಾವಣೆಯಾಗಿ […]