ದೋಣಿ ದಟ್ಟಣೆ ನಿವಾರಣೆಗೆ ಪೂರಕ: ಸಚಿವ ಪ್ರಮೋದ್
Friday, March 23rd, 2018ಮಂಗಳೂರು: ಮಂಗಳೂರು ಮೀನುಗಾರಿಕೆ ಬಂದರಿನಲ್ಲಿ ದೋಣಿಗಳ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಸುಲ್ತಾನ್ ಬತ್ತೇರಿ ಬಳಿಯಲ್ಲಿ ನಿಲುಗಡೆ (ಐಡಲ್ಬರ್ತಿಂಗ್) ಜೆಟ್ಟಿಯನ್ನು ನಿರ್ಮಿಸಲಾಗಿದ್ದು, ಇದರಿಂದಾಗಿ ಮೀನುಗಾರರಿಗೆ ಅನುಕೂಲವಾಗಲಿದೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು. ಸುಲ್ತಾನ್ಬತ್ತೇರಿಯಲ್ಲಿ 5 ಕೋ. ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುವ ಸುಸಜ್ಜಿತ ನಿಲುಗಡೆ ಜೆಟ್ಟಿಯನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ಐದು ಕೋ. ರೂ. ವೆಚ್ಚದಲ್ಲಿ 102 ಮೀ. ಉದ್ದದ ಈ ಜಟ್ಟಿ ನಿರ್ಮಾಣಗೊಂಡಿದ್ದು, ಇದರಿಂದ ಈ ಪ್ರದೇಶದ ಮೀನುಗಾರರಿಗೆ ತಮ್ಮ ದೋಣಿ ನಿಲುಗಡೆಗೊಳಿಸಲು […]