ಬಸ್ ನಲ್ಲಿ ಕೋಳಿ ಮಾಂಸ ಹಿಡಿದುಕೊಂಡ ಪ್ರಯಾಣಿಕನನ್ನು ಪೊಲೀಸ್ ಠಾಣೆಗೆ ಕರೆದೊಯ್ದ ಚಾಲಕ

Monday, October 16th, 2023
ksrtc-chicken

ಬಂಟ್ವಾಳ : ಕೋಳಿ ಮಾಂಸ ಹಿಡಿದುಕೊಂಡು ಪ್ರಯಾಣಿಕನೋರ್ವ ಬಸ್ ಹತ್ತಿದ ಕಾರಣಕ್ಕಾಗಿ ನಿರ್ವಾಹಕ ಅವಾಚ್ಯ ಶಬ್ದದಿಂದ ಬೈದುದಲ್ಲದೆ, ಚಾಲಕ ಪ್ರಯಾಣಿಕರನ್ನು ಕೂರಿಸಿಕೊಂಡ ಬಸ್ಸನ್ನು ನೇರವಾಗಿ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ತಂದ ಘಟನೆ ನಡೆದಿದೆ. ತುಂಬೆಯಲ್ಲಿ ಸ್ಟೇಟ್ ಬ್ಯಾಂಕ್ – ಪುತ್ತೂರು ನಡುವೆ ಸಂಚರಿಸುವ ಕೆಎಸ್ಸಾರ್ಟಿಸಿ ಬಸ್ ನಲ್ಲಿ ಸುರೇಶ್ ಎಂಬವರು ಹತ್ತಿದ್ದಾರೆ. ಬಸ್ ನಿರ್ವಾಹಕ ಟಿಕೆಟ್ ಪಡೆಯಲು ಬಂದಾಗ ಈತನ ಕೈಯಲ್ಲಿ ಚೀಲವೊಂದ್ದಿದ್ದು, ಇದರ ಬಗ್ಗೆ ವಿಚಾರಿಸಿದ್ದಾರೆ. ಪ್ರಯಾಣಿಕ ಕೋಳಿ ಮಾಂಸ ಎಂದು ತಿಳಿಸಿದಾಗ ಬಸ್ […]

ಸುರತ್ಕಲ್: ಪ್ರಯಾಣಿಕನ ಜೀವ ಉಳಿಸಲು ಆಸ್ಪತ್ರೆ ಅಲೆದಾಡಿದ ಬಸ್ ನಿರ್ವಾಹಕ

Friday, November 20th, 2020
Ganesh

ಮಂಗಳೂರು  : ತನ್ನ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕ ಜೀವ ಉಳಿಸಲು ನಿರ್ವಾಹಕನೋರ್ವ ಆಸ್ಪತ್ರೆ ಸೇರಿಸಿ ಚಿಕಿತ್ಸೆ ಕೊಡಿಸಲು ಸ್ವತಹ ಮುಂದಾಗಿ ಮಾನವೀಯತೆ ಮೆರೆದಿದ್ದಾರೆ. ಗಣೇಶ್ ಅವರು ಕಳೆದ  ನವಂಬರ್ 16 ರಂದು ಬೆಳಗ್ಗೆ ಎಂದಿನಂತೆ  ಬಜಪೆ ಕೈಕಂಬ ಮಾರ್ಗವಾಗಿ ಸಂಚರಿಸುವ ಶಾನ್ ಎಂಬ ಸರ್ವಿಸ್ ಬಸ್ ನಲ್ಲಿ ತನ್ನ ಕರ್ತವ್ಯ ನಿರ್ವಹಿಸುತ್ತಿದ್ದರು. ಆ ದಿನ ಪ್ರಯಾಣಿಸುತ್ತಿದ್ದ ಉತ್ತರಪ್ರದೇಶದ ವಾರಣಾಸಿ ನಿವಾಸಿ ರಾಜೇಶ್ ಚೌಹಾನ್ (40) ಸುರತ್ಕಲ್ ಸಮೀಪದ ಕಾಟಿಪಳ್ಳ ಬಳಿ ದಿಢೀರ್ ಅಸ್ವಸ್ಥಗೊಂಡು ಕುಸಿದು ಬಿದ್ದರು.ತಕ್ಷಣ ಗಣೇಶ್ […]