ಈಗ ಹೂಳುತ್ತಿರುವ ಹೆಣಗಳು ಆಗ ಮಾತನಾಡುತ್ತವೆ : ಕೋಡಿಮಠದ ಶ್ರೀ

Monday, May 31st, 2021
kodi math seer

ಹಾಸನ: ಮನುಷ್ಯ ಹೋಗು ಹೋಗುತ್ತಲೇ ಬಿದ್ದು ಸಾಯುವ ಕಾಲ ಬಂದೇ ಬರುತ್ತದೆ ಎಂದು ಅರಸೀಕೆರೆ ತಾಲೂಕು ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಹಿಂದೆ ನೆಲಪಟ್ಟು ಎಂಬ ಕಾಯಿಲೆ ಇತ್ತು. ಅದಕ್ಕೆ ರಾಹು ಅಂತ ಹಿರಿಯರು ಕರೆಯುತ್ತಿದ್ದರು. ರಾಹು ಬಡೀತು, ಹೋಗ ಹೋಗ್ತಾ ಬಿದ್ದ ಅನ್ನೋರು. ಅಂತಹ ಕಾಯಿಲೆಗಳು ಮುಂದಿನ ದಿನಗಳಲ್ಲಿ ಬಂದೇ ಬರುತ್ತವೆ ಎಂದು ಭಾನುವಾರ ಹೇಳಿದರು. ಕರೊನಾ ಸಂಪೂರ್ಣ ಮಾಯವಾಗಲು ಇನ್ನೂ 10 ವರ್ಷ ಬೇಕಾಗುತ್ತದೆ. ಜೂನ್ 20ರ […]

2012 ಉತ್ಕ್ರಾಂತಿ ವರ್ಷವೇ ಹೊರೆತು ಪ್ರಳಯದ ಸಂಕೇತವಲ್ಲ

Tuesday, December 11th, 2012
Earth

ಮಂಗಳೂರು :ನಭೋಮಂಡಲದ ಚಿದಂಬರ ರಹಸ್ಯ ಭೇದಿಸಿದರೆ, `ನಿಬುರು’ ಕಪೋಲ ಕಲ್ಪಿತ ತಲೆಬುರುಡೆ ಆಕಾರದ ದೂರಗಾಮಿ ಛಾಯಾರೂಪದ ಕ್ಷುದ್ರಶಕ್ತಿ ಅಥವಾ ಅನ್ಯಗ್ರಹ. ಕ್ರಿ.ಪೂ. 1800 ವರ್ಷಗಳ ಹಿಂದೆ ಬಾಬಿಯೋನ್ ಪೂರ್ವಜರು ಇಹಲೋಕದ ಅಧಿದೇವರು ಎಂದೇ ಭಾವಿಸಿ ಈ ಗ್ರಹವನ್ನು ಪೂಜಿಸುತ್ತಿದ್ದರು. ಅವರು ಬ್ರಹ್ಮಾಂಡದ ಸೌರಮಂಡಲದಲ್ಲಿಯೇ ಅತಿ ದೊಡ್ಡದಾದ ಗುರುಗ್ರಹವನ್ನೇ ‘ನಿಬುರು’ ಎಂದು ಕರೆಯುತ್ತಿದ್ದುದು. ಇಂದು ದೂರಗಾಮಿ ಅನ್ಯಗ್ರಹಗಳು ಮತ್ತು ಕ್ಷುದ್ರಗ್ರಹಳನ್ನು ಪತ್ತೆ ಮಾಡಲು ವೈಜ್ಞಾನಿಕ ಸ್ಥಾವರಗಳು ಇವೆ. ಈ ಸ್ಥಾವರಗಳು ಹಲವು ರೇಡಿಯೋ ಟೆಲಿಸ್ಕೋಪ್ ಗಳು ಮತ್ತು ಸೂಪರ್ […]

ಸೈನ್ಸ್ ಆನ್ಸರ್ ಭೂಮಿಗೆ ಪ್ರಳಯ ಬರೋದೆ ಇಲ್ಲ !

Monday, December 10th, 2012
Doomsday

ಮಂಗಳೂರು :ಬಹಳಷ್ಟು ಮಂದಿ ಕಾಲಜ್ಞಾನಿಗಳು, ಕಣಿ ಜ್ಯೋತಿಷಿಗಳು ಹಾಗೂ ಪೊಳ್ಳು ವಿಜ್ಞಾನಿಗಳು ಈ ವರ್ಷದ ಡಿಸೆಂಬರ್ 21ರಂದು ಭೂಮಿ ಪ್ರಳಯಕ್ಕೆ ಆಹುತಿಯಾಗಲಿದೆ ಎಂದು ಭವಿಷ್ಯ ನುಡಿಯುತ್ತಿದ್ದಾರೆ. ಮೆಸೊ ಅಮೆರಿಕನ್ ದೀರ್ಘ ಲೆಕ್ಕಾಚಾರದ ಕ್ಯಾಲೆಂಡರ್ ನ 5125 ವರ್ಷ ಚಕ್ರವು ಡಿಸೆಂಬರ್ 21 ರಂದು ಕೊನೆಯಾಗಲಿರುವುದೇ ಈ ವದಂತಿಗೆ ಕಾರಣ. ಪ್ರಳಯದ ಕುರಿತಾಗಿ ಭವಿಷ್ಯ ನುಡಿಯುವವರು ಕಪ್ಪುರಂಧ್ರ, ಕ್ಷುದ್ರಗ್ರಹ, ಧೂಮಕೇತು ಅಥವಾ ಅರಿವಿಗೆ ಬರದ ವಿಶ್ವದ ಸಾಧ್ಯತೆಗಳೊಂದಿಗೆ ಭೂಮಿಯು ಘರ್ಷಣೆಗೊಳಪಡುವುದರಿಂದಾಗಿ ಈ ವಿನಾಶ ಸಂಭವಿಸಲಿದೆ ಎಂದು ವಾದಿಸುತ್ತಾರೆ. ಬೃಹತ್ […]