ಮರವೂರು ಡ್ಯಾಂ ಬಳಿ ಈಜಾಡಲು ತೆರಳಿದ್ದ ಇಂಜಿನಿಯರ್ ನೀರಿನಲ್ಲಿ ಮುಳುಗಿ ಸಾವು

Tuesday, March 17th, 2020
prashanth-shetty

ಮಂಗಳೂರು: ಸ್ನೇಹಿತರ ಜೊತೆಗೂಡಿ ಈಜಾಡಲು ತೆರಳಿದ ವ್ಯಕ್ತಿಯೊಬ್ಬರು ಮುಳುಗಿ ಮೃತಪಟ್ಟ ಘಟನೆ ಮರವೂರು ಡ್ಯಾಂ ಬಳಿ ಮಂಗಳವಾರ ನಡೆದಿದೆ. ಮೃತರನ್ನು ಕಾವೂರು ಬೊಲ್ಪುಗುಡ್ಡೆ ನಿವಾಸಿ ಪ್ರಶಾಂತ್ ಶೆಟ್ಟಿ (44) ಎಂದು ಗುರುತಿಸಲಾಗಿದೆ. ಮೃತರು ವೃತ್ತಿಯಲ್ಲಿ ಸಿವಿಲ್ ಇಂಜಿನಿಯರ್ ಆಗಿದ್ದು , ಮಂಗಳಾ ಈಜು ಕೊಳದಲ್ಲಿ ಈಜಲು ತೆರಳುತ್ತಿದ್ದು, ಕೊರೊನಾ ಹಿನ್ನೆಲೆಯಲ್ಲಿ ಈಜು ಕೊಳ ಮುಚ್ಚಿರುವುದರಿಂದ ಸ್ಥಳೀಯ ಕೆಲ ಯುವಕರೊಂದಿಗೆ ಮರವೂರು ಡ್ಯಾಂ ಬಳಿಯ ಹಳ್ಳದಲ್ಲಿ ಈಜಾಡಲು ತೆರಳಿದ್ದ ವೇಳೆ ಮುಳುಗಿ ಮೃತಪಟ್ಟಿದ್ದಾರೆ. ಇವರಿಗೆ ತಾಯಿ, ಪತ್ನಿ, ಇಬ್ಬರು ಪುತ್ರಿಯರಿದ್ದಾರೆ. […]

ಸಾರ್ವಜನಿಕರಿಗೂ ಮೀಡಿಯಾ ಹೆಲ್ತ್ ಕ್ಲಿನಿಕ್ ನಲ್ಲಿ ಉಚಿತ ಅರೋಗ್ಯ ತಪಾಸಣೆ ಉದ್ಘಾಟನೆ

Tuesday, November 19th, 2019
Arogya-tapasane

ಮಂಗಳೂರು : ‘ ಆರೋಗ್ಯವೇ ಭಾಗ್ಯ’ ನಾಣ್ನುಡಿಯಂತೆ ಪ್ರತಿಯೊಬ್ಬರಿಗೂ ಆರೋಗ್ಯ ಮುಖ್ಯ. ಆರೋಗ್ಯ ಸುದೃಢವಾಗಿದ್ದಾಗ ಸುಸ್ಥಿರ ಕುಟುಂಬ, ಸಮಾಜ ನಿರ್ಮಾಣ ಮಾಡಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಎ.ಜೆ. ಆಸ್ಪತ್ರೆ ಸಾಮಾಜಿಕ ಕಳಕಳಿಯೊಂದಿಗೆ ವಿಶೇಷ ಸೇವೆ ನೀಡುತ್ತಾ ಬರುತ್ತಿದೆ ಎಂದು ಲಕ್ಷ್ಮೀ ಮೆಮೊರಿಯಲ್ ಎಜುಕೇಶನ್ ಟ್ರಸ್ಟ್ ಉಪಾಧ್ಯಕ್ಷ ಪ್ರಶಾಂತ್ ಶೆಟ್ಟಿ ಹೇಳಿದರು. ನಗರದ ಪ್ರೆಸ್‌ಕ್ಲಬ್‌ನಲ್ಲಿ ಸಾರ್ವಜನಿಕರಿಗೂ ಮೀಡಿಯಾ ಹೆಲ್ತ್ ಕ್ಲಿನಿಕ್‌ನಲ್ಲಿ ಉಚಿತ ಆರೋಗ್ಯ ತಪಾಸಣೆ ಯೋಜನೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಕರ್ತರು ಸೇರಿದಂತೆ ಎಲ್ಲರೂ ತಮ್ಮ ಒತ್ತಡ ಕೆಲಸದಿಂದ […]

ಮಂಗಳೂರು : ಲಂಚದ ಆರೋಪದ ಮೇಲೆ ಪೊಲೀಸ್ ಮುಖ್ಯಪೇದೆ ಪ್ರಶಾಂತ್ ಶೆಟ್ಟಿ ಅಮಾನತು

Saturday, November 2nd, 2019
Prashanth-Shetty

ಮಂಗಳೂರು : ಮಂಗಳೂರು ಕದ್ರಿ ಪೊಲೀಸ್ ಠಾಣೆಯ ಮುಖ್ಯ ಪೇದೆ ಪ್ರಶಾಂತ್ ಶೆಟ್ಟಿಯವರು ಲಂಚದ ಆರೋಪದ ಮೇಲೆ ಮತ್ತು ಅಕ್ರಮ ಚಟುವಟಿಕೆಗಳಿಗೆ ಕುಮ್ಮಕ್ಕು ನೀಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದ ಕಾರಣ ಈ ಕೂಡಲೇ ಅವರನ್ನು ಅಮಾನತ್ತಿನಲ್ಲಿರಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಪಿ.ಎಸ್.ಹರ್ಷ ತಿಳಿಸಿದ್ದಾರೆ. ಈ ಕುರಿತಂತೆ ಡಿಸಿಪಿ ಕಾನೂನು ಸುವ್ಯವಸ್ಥೆಯವರಿಗೆ ದೂರು ಸಹ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರವಾದ ಇಲಾಖಾ ವಿಚಾರಣೆಯನ್ನು ಸಹ ನಾವು ಮಾಡಲಿದ್ದೇವೆ. ವ್ಯಕ್ತಿ ಯಾರೇ ಆಗಿದ್ದರೂ, ಯಾವುದೇ ಅಕ್ರಮ ಕಾನೂನು […]