ಕುಲಪತಿ ಆಗುವ ಆಸೆಯಿಂದ 17.5 ಲಕ್ಷ ರೂ ಲಕ್ಷ ಕಳಕೊಂಡ ಮಂಗಳೂರು ವಿವಿಯ ಪ್ರೊಫೆಸರ್

Monday, March 29th, 2021
prasad Attavara

ಮಂಗಳೂರು:  ರಾಯಚೂರು ವಿಶ್ವ ವಿದ್ಯಾನಿಲಯದಲ್ಲಿ ಕುಲಪತಿ ಹುದ್ದೆ ಕೊಡಿಸುವುದಾಗಿ ಮಂಗಳೂರು ವಿವಿಯಲ್ಲಿ ಕೆಮಿಸ್ಟ್ರಿ ವಿಭಾಗದಲ್ಲಿ ಪ್ರೊಫೆಸರ್ ಆಗಿರುವ  ವಿವೇಕ್ ಆಚಾರ್ಯ ಎಂಬವರನ್ನು ವಂಚಿಸಿದ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ  ಹಣ ಪಡೆದು ವಂಚಿಸಿದ ಆರೋಪದ ಮೇರೆಗೆ ರಾಮ ಸೇನೆಯ ಸಂಸ್ಥಾಪಕ ಪ್ರಸಾದ್ ಅತ್ತಾವರನನ್ನು ಪೊಲೀಸರು ಬಂಧಿಸಿದ್ದಾರೆ. ರಾಮಸೇನೆಯ ಸಂಸ್ಥಾಪಕ ಮತ್ತು ರಾಜ್ಯಾಧ್ಯಕ್ಷನಾಗಿರುವ ಪ್ರಸಾದ್ ಅತ್ತಾವರ  ವಿವೇಕ ಆಚಾರ್ಯ ಎಂಬವರಿಗೆ ರಾಯಚೂರು ವಿಶ್ವ ವಿದ್ಯಾನಿಲಯದಲ್ಲಿ  ಉಪ ಕುಲಪತಿ ಸ್ಥಾನ ಕೊಡಿಸುತ್ತೇನೆಂದು ಹೇಳಿ 17.5 ಲಕ್ಷ ರೂ. ಹಣವನ್ನು ಪಡೆದಿದ್ದ ಬಗ್ಗೆ ಕಂಕನಾಡಿ […]