ಎಸ್ಸೆಸ್ಸೆಲ್ಸಿ ಫಲಿತಾಂಶ : ಎಲ್ಲರೂ ಪಾಸ್, ಓರ್ವ ವಿದ್ಯಾರ್ಥಿ ಫೇಲ್

Monday, August 9th, 2021
Nagesh

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು  2020-21ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶವನ್ನು ಇಂದು ಪ್ರಕಟಿಸಿದ್ದು, ಓರ್ವ ವಿದ್ಯಾರ್ಥಿ ಹೊರತಾಗಿ ಎಲ್ಲ ವಿದ್ಯಾರ್ಥಿಗಳೂ ಪಾಸ್ ಆಗಿದ್ದಾರೆ ಎಂದು ಹೇಳಿದರು. ಫಲಿತಾಂಶ ಕುರಿತು ಸೋಮವಾರ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಶೇ. 99.9 ಮಕ್ಕಳು ಪಾಸ್ ಆಗಿದ್ದಾರೆ. ಕರೊನಾ ಹಿನ್ನೆಲೆ ಎಲ್ಲ ವಿದ್ಯಾರ್ಥಿಗಳನ್ನೂ ಪಾಸ್ ಮಾಡುವುದಾಗಿ ನಿರ್ಧರಿಸಿದ್ದೆವು. ಆದರೆ, ಪರೀಕ್ಷೆಯಲ್ಲಿ ಒಬ್ಬ ವಿದ್ಯಾರ್ಥಿನಿ ಬದಲಿ ಪರೀಕ್ಷೆ ಬರೆದು ಡಿಬಾರ್ ಆಗಿದ್ದ […]

ಪಿಯುಸಿ ಸೀಟುಗಳ ಹೆಚ್ಚಳಕ್ಕೆ ಕ್ರಮ – ಸಚಿವ ಸುರೇಶ್ ಕುಮಾರ್

Friday, July 9th, 2021
suresh Kumar

ಬೆಂಗಳೂರು: ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪರೀಕ್ಷೆಗೆ ನೊಂದಾಯಿಸಿದ ಎಲ್ಲ ವಿದ್ಯಾರ್ಥಿಗಳನ್ನು ಪಿ.ಯು.ಸಿ ತರಗತಿಗಳ ಪ್ರವೇಶಕ್ಕೆ ಅವಕಾಶ ನೀಡಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಗಳ ಕುರಿತು ರಾಜ್ಯದ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಲು ಶುಕ್ರವಾರ ಡಿ.ಎಸ್.ಇ.ಆರ್.ಟಿ ಯಲ್ಲಿ “ಬನ್ನಿ ವಿದ್ಯಾರ್ಥಿಗಳೇ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಆತ್ಮಸ್ಥೈರ್ಯದಿಂದ ಬರೆಯೋಣ” ಎಂಬ ಧ್ಯೇಯದೊಂದಿಗೆ ರಾಜ್ಯದ […]