ಯಲಹಂಕ ಸಾರಿಗೆ ಅಧಿಕಾರಿಗಳ ಕಾರ್ಯಾಚರಣೆ – ಒಂದೇ ಸಂಖ್ಯೆಯ ಎರಡು ವಾಹನಗಳ ವಶ

Thursday, August 26th, 2021
yalahanka

ಬೆಂಗಳೂರು : ಸಾರಿಗೆ ಇಲಾಖೆ ಅಧಿಕಾರಿಗಳು ಮತ್ತೊಮ್ಮೆ ಇಂದು ಕಾರ್ಯಾಚರಣೆ ನಡೆಸಿದ್ದು, ಒಂದೇ ನೋಂದಣಿ (KA 53 B 3633) ಸಂಖ್ಯೆಯನ್ನು ಬಳಸಿಕೊಂಡು ಸಂಚರಿಸುತ್ತಿದ್ದ ಎರಡು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಯಲಹಂಕ ಪ್ರಾದೇಶಿಕ ಸಾರಿಗೆ ಆಧಿಕಾರಿಗಳ ಕಚೇರಿಯ ಹಿರಿಯ ಮೋಟಾರು ವಾಹನ ನಿರೀಕ್ಷಕರಾದ ರಾಜ್‌ ಕುಮಾರ್‌ ನೇತೃತ್ವದ ತಂಡ ಖಚಿತ ಮಾಹಿತಿಯನ್ನು ಆಧರಿಸಿ ಮೊದಲು ಯಲಹಂಕದಲ್ಲಿ ಒಂದು ಸ್ವರಾಜ್‌ ಮಜ್ದಾ ಬಸ್ಸನ್ನು ವಶಪಡಿಸಿಕೊಂಡರು. ನಂತರ ಪೀಣ್ಯಾ ಕೈಗಾರಿಕಾ ಪ್ರದೇಶದಲ್ಲಿ ಅದೇ ನೋಂದಣಿ ಸಂಖ್ಯೆಯನ್ನು ಬಳಸಿ ಸಂಚರಿಸುತ್ತಿದ್ದ ಇನ್ನೊಂದು ಸ್ವರಾಜ್‌ […]

ಮಂಗಳೂರು ನಾಗರೀಕರ ಸುಖಕರ ಪ್ರಯಾಣಕ್ಕೆ ಕೆಎಸ್ಅರ್ ಟಿಸಿ ಬಸ್ಸುಗಳು

Thursday, January 6th, 2011
ಸುಬೋಧ್ ಯಾದವ್

ಮಂಗಳೂರು ಜ 6 : ಖಾಸಗಿ ಬಸ್ಸುಗಳ ಮೇಲಾಟದಿಂದ ಮಂಗಳೂರು ನಾಗರೀಕರಿಗೆ ಪ್ರಯಾಣ ಪ್ರಯಾಸವಾಗಿದ್ದು,ಇದರಿಂದ ಮುಕ್ತಿ ಹೊಂದಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ನಗರ ಸಾರಿಗೆ ಬಸ್ಗಳನ್ನು ಓಡಿಸಲು ಪರವಾನಗಿ ನೀಡುವಂತೆ  ಕೆಎಸ್ಆರ್ಟಿಸಿ ಕಾನೂನು ಅಧಿಕಾರಿ ರಾಜೇಶ್ ಶೆಟ್ಟಿ ಅವರು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಶ್ರೀ ಸುಬೋಧ್ ಯಾದವ್ ಅವರನ್ನು ಕೋರಿದ್ದಾರೆ. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಈ ವಿಷಯವನ್ನು ಪ್ರಾಧಿಕಾರದ […]