ಪ್ರಾಯೋಗಿಕ ಕರ್ಫ್ಯೂ ಹೆಸರಲ್ಲಿ ಜನಸಾಮಾನ್ಯರಿಗೆ ತೊಂದರೆ
Thursday, April 8th, 2021ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ ನೇಮೋತ್ಸವ, ಬ್ರಹ್ಮಕಲಶಗಳು ನಡೆಯುವುದರಿಂದ ಸರಕಾರ ಪ್ರಾಯೋಗಿಕ ಕರ್ಫ್ಯೂ ಜಾರಿ ರಾತ್ರಿ ದುಡಿಯುವ ಜನಸಾಮಾನ್ಯರಿಗೆ ದೊಡ್ಡ ಹೊಡೆತ ನೀಡಲಿದೆ. ರಾಜ್ಯದಲ್ಲಿ ಬಾರ್, ಪಬ್ಗಳು ಮತ್ತು ರೆಸ್ಟೋರೆಂಟ್ಗಳು ಮುಚ್ಚುವ ಸಾಧ್ಯತೆಯಿದೆ. ಅಲ್ಲದೆ ಕೆಲವು ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಯಲ್ಲಿಡುವ ಚಿಂತನೆ ಮಾಡಲಾಗಿದೆ. ಏಪ್ರಿಲ್ 8ರ ಗುರುವಾರ ಮುಖ್ಯಮಂತ್ರಿ ಬಿ ಎಸ್ ಯಡಿಯುರಪ್ಪ ಮಾತನಾಡಿ, ಉಡುಪಿ ಸೇರಿದಂತೆ 7 ಜಿಲ್ಲೆಗಳ ಎಂಟು ನಗರಗಳಲ್ಲಿ 10 ದಿನಗಳ ಕಾಲ ರಾತ್ರಿ ಕರ್ಫ್ಯೂ ರಾತ್ರಿ 10 ರಿಂದ ಬೆಳಿಗ್ಗೆ […]