ಹಿಂದೂ ದೇವಾಲಯಗಳ ಹಣ ಮದ್ರಸ ಇಮಾಮಗಳಿಗೆ ತಸ್ತೀಕ್ ರೂಪದಲ್ಲಿ ನೀಡಿದ ಸರಕಾರ

Wednesday, June 9th, 2021
VHP appeal

ಮಂಗಳೂರು :  ಇತ್ತೀಚೆಗೆ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವಂತೆ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯಲ್ಲಿನ ಅನುದಾನ ಇತರ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ರೂಪದಲ್ಲಿ ತಲುಪಿದ್ದು, ಈ ಬಗ್ಗೆ ಹಿಂದೂ ಧಾರ್ಮಿಕ ಮುಖಂಡರಿಂದ ಬಂದ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ, ರಾಜ್ಯ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ಮಾಧ್ಯಮದ ಮೂಲಕ ಹೇಳಿಕೆಯೊಂದನ್ನು ನೀಡಿದ್ದು, ರಾಜ್ಯದಲ್ಲಿ ನಮ್ಮ ಸರಕಾರ ಬರುವ ಮುಂಚೆ ಇಲಾಖೆಯ ಮೂಲಕ […]

ಶ್ರದ್ದೆ ಹಾಗೂ ಭಕ್ತಿಯಿಂದ ಮಂಗಳೂರಿನ ಪ್ರಾರ್ಥನಾ ಮಂದಿರಗಳಲ್ಲಿ ಗುಡ್‌ ಫ್ರೈಡೇ ಆಚರಣೆ

Friday, April 2nd, 2021
good friday

ಮಂಗಳೂರು : ಕ್ರೈಸ್ತ ಬಾಂಧವರು  ಏಸು ಕ್ರಿಸ್ತ ಶಿಲುಬೆಗೇರಿದ ದಿನ (ಗುಡ್‌ ಫ್ರೈಡೇ) ಯನ್ನು ಶ್ರದ್ದೆ ಹಾಗೂ ಭಕ್ತಿಯಿಂದ  ಮಂಗಳೂರಿನ ಪ್ರಾರ್ಥನಾ ಮಂದಿರಗಳಲ್ಲಿ ಆಚರಿಸಿದರು.  ಇಂದು ಬೆಳಗ್ಗಿನಿಂದಲೇ ಉಪವಾಸದ ಮೂಲಕ ವೃತ ಕೈಗೊಂಡಿರುವ ಸಾವಿರಾರು ಭಕ್ತರು ನಗರದ ಚರ್ಚ್‌ಗಳಿಗೆ ತೆರಳಿ ವಿಶೇಷವಾದ ಪ್ರಾರ್ಥನೆ ಸಲ್ಲಿಸಿದರು. ಗುಡ್‌ ಫ್ರೈಡೇ ಸಮಯದಲ್ಲಿ ಮಾಂಸಾಹಾರ ಸೇವಿಸುವಂತಿಲ್ಲ ಹಾಗೂ ಮೋಜಿನ ಬದುಕು ನಡೆಸುವಂತಿಲ್ಲ. ಯಾವುದೇ, ಶುಭ ಸಮಾರಂಭಗಳೂ ಕೂಡಾ ನಡೆಯುವುದಿಲ್ಲ. ಈಸ್ಟರ್‌ ದಿನದಂದು ತಪಸ್ಸಿನ ಕಾಲಕ್ಕೆ ವಿದಾಯ ಹೇಳಲಾಗುತ್ತದೆ. ಈಸ್ಟರ್ ಭಾನುವಾರ ಏಸುಕ್ರಿಸ್ತರ ಪುನರುತ್ಥಾನ […]