ಸಮುದ್ರಕ್ಕೆ ಹಾರಿದ ಪ್ರಿಯತಮೆಯನ್ನು ರಕ್ಷಿಸಲು ಹೋಗಿ ಪ್ರಾಣಕಳಕೊಂಡ ಯುವಕ

Saturday, January 29th, 2022
loyd

ಉಳ್ಳಾಲ : ಸಮುದ್ರಕ್ಕೆ ಹಾರಿದ ಪ್ರಿಯತಮೆಯನ್ನು ರಕ್ಷಿಸಲು ಮುಂದಾದ ಆಕೆಯ ಪ್ರಿಯಕರ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ಸೋಮೇಶ್ವರ ಕಡಲ ಕಿನಾರೆಯಲ್ಲಿ‌ ಶುಕ್ರವಾರ ಸಂಜೆ ವರದಿಯಾಗಿದೆ. ಈ ನಡುವೆ ಯುವತಿಯನ್ನು ಸ್ಥಳೀಯ ಜೀವರಕ್ಷಕ ಈಜುಗಾರರು ರಕ್ಷಿಸಿದ್ದಾರೆ. ಮೃತರನ್ನು ಮುನ್ನೂರು ಗ್ರಾಮದ ಸೋಮನಾಥ ಉಳಿಯ ನಿವಾಸಿ ಲಾಯ್ಡ್ ಡಿಸೋಜ(28) ಯಾನೆ ಲಾಯ್ ಎಂದು ಗುರುತಿಸಲಾಗಿದೆ. ಕೋಟೆಕಾರು ಪಾನೀರು ನಿವಾಸಿ ಅಶ್ವಿತ ಫೆರಾವೊ(22)ಆತ್ಮ ಹತ್ಯೆಗೆ ಯತ್ನಿಸಿ ಪಾರಾದ ಯುವತಿ. ಅಶ್ವಿತಾ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ. ಲಾಯ್ಡ್ ಡಿಸೋಜ ಮತ್ತು ಅಶ್ವಿತಾ […]

ಪ್ರಿಯತಮೆಯ ತಮ್ಮನನ್ನು ಅಪಹರಿಸಿದ ಪ್ರೇಮಿ

Saturday, January 22nd, 2022
Srinivasa

ಬೆಂಗಳೂರು:  ಪ್ರಿಯತಮೆಯ ತಮ್ಮನನ್ನು ಪ್ರೇಮಿಯೊಬ್ಬ ಅಪಹರಿಸಿ ನೀನು ನನ್ನ ಜೊತೆ ಬರದಿದ್ದರೆ ನಿನ್ನ ತಮ್ಮನ ಕೊಲೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿರುವ ಘಟನೆ ನಗರದ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಆರೋಪಿಯನ್ನು ಶ್ರೀನಿವಾಸ್ ಎಂದು ಗುರುತಿಸಲಾಗಿದ್ದು, ಪ್ರಿಯತಮೆಯ ತಮ್ಮ ವೆಂಕಟೇಶ್‍ನನ್ನು ಆರೋಪಿ ಅಪಹರಿಸಿದ್ದಾನೆ. ಪ್ರಿಯತಮೆ ಬೇರೊಬ್ಬನ ಜೊತೆ ಮದುವೆ ಆಗಿದ್ದಳು. ಆದರೂ ಗಂಡನ ಬಿಟ್ಟು ಪ್ರಿಯಕರನ ಜೊತೆ ಸ್ವಲ್ಪ ದಿನ ಜೀವನ ಮಾಡಿದ್ದಾಳೆ. ಬಳಿಕ ರಾಜಿ ಪಂಚಾಯತಿ ಮಾಡಿ ಗಂಡನ ಮನೆಗೆ ಹೋಗಿದ್ದಾಳೆ. ನಂತರ ಗಂಡನನ್ನೂ ಬಿಟ್ಟು ತವರು ಮನೆ […]

ಪ್ರಿಯತಮೆಯ ಮನೆ ಮುಂದೆಯೇ ಕತ್ತು ಕುಯ್ದುಕೊಂಡ ಪ್ರೇಮಿಗಳು

Friday, July 10th, 2020
lovers

ಮೈಸೂರು : ಅಂತರ್ಜಾತಿ ವಿವಾಹಕ್ಕೆಒಪ್ಪದ ಮನೆಯವರ ಮುಂದೆಯೇ ಪ್ರೇಮಿಗಳಿಬ್ಬರು ಕತ್ತು ಕುಯ್ದುಕೊಂಡ  ಘಟನೆ ನಂಜನಗೂಡು ತಾಲ್ಲೂಕಿನ ದುಗ್ಗ ಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನೆಯವರ ವಿರೋಧ ವ್ಯಕ್ತವಾದ ಕಾರಣ ಗ್ರಾಮದಲ್ಲಿರುವ ಪ್ರಿಯತಮೆಯ ಮನೆ ಮುಂದೆ ಇಬ್ಬರೂ ಕತ್ತು ಕುಯ್ದುಕೊಂಡು ವಿಲ ವಿಲ ಒದ್ದಾಡುತ್ತಿದ್ದಾಗಲೇ ಗಂಭೀರ  ಪರಿಸ್ಥಿತಿಯಲ್ಲಿ  ಪ್ರೇಮಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಸ್ಪರ ಪ್ರೀತಿಸುತ್ತಿದ್ದ ಇವರ ಮದುವೆಗೆ ಎರಡೂ ಕುಟುಂಬದ ಒಪ್ಪಿಗೆಯಿರಲಿಲ್ಲ. ಇದರಿಂದ ನೊಂದ ಪ್ರೇಮಿಗಳು, ಯುವತಿಯ ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಹುಲ್ಲಹಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿ, ಆಯಂಬುಲೆನ್ಸ್ […]