ಕೇಸರಿ ಬಟ್ಟೆ ಬಗ್ಗೆ ಟೀಕಿಸಿದ್ದ ಪ್ರಿಯಾಂಕಾ ಗಾಂಧಿ ವಾದ್ರಾಗೆ ಸಿಎಂ ಯೋಗಿ ಆದಿತ್ಯನಾಥ್ ಎಚ್ಚರಿಕೆ

Tuesday, December 31st, 2019
yogi-adhithyanath

ಲಕ್ನೋ : ಕೇಸರಿ ಬಟ್ಟೆ ಯೋಗಿ ಆದಿತ್ಯನಾಥ್ ಅವರ ಸ್ವತ್ತಲ್ಲ ಎಂಬ ಹೇಳಿಕೆ ನೀಡಿದ್ದ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ತಿರುಗೇಟು ನೀಡಿರುವ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ‘ನಾನು ಎಲ್ಲವನ್ನೂ ತ್ಯಾಗ ಮಾಡಿಯೇ ಸಾರ್ವಜನಿಕ ಸೇವೆಗೆ ಬಂದವನು’ ಎಂದು ಹೇಳಿದ್ದಾರೆ. ಸಿಎಎ ವಿರುದ್ಧದ ಹೋರಾಟವನ್ನು ಬೆಂಬಲಿಸಿ ಲಕ್ನೋ ಪ್ರವಾಸದಲ್ಲಿರುವ ಪ್ರಿಯಾಂಕಾ ಗಾಂಧಿ ಸೋಮವಾರ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಮಾತನಾಡುವಾಗ ಯೋಗಿ ಆದಿತ್ಯನಾಥ್ ವಿರುದ್ಧ ಹರಿಹಾಯ್ದಿದ್ದರು. ಸಿಎಂ ಯೋಗಿ […]