ಬರದ ಪರಿಸ್ಥಿತಿಯಲ್ಲೂ ಕೇಂದ್ರದಿಂದ ಮಲತಾಯಿ ಧೋರಣೆ: ಪ್ರಿಯಾಂಕ ಚತುರ್ವೇದಿ
Friday, March 30th, 2018ಮಂಗಳೂರು: ಕೇಂದ್ರ ಸರಕಾರವು ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತದಲ್ಲಿ ಇದೆ ಎಂಬ ಕಾರಣಕ್ಕಾಗಿಯೇ ಬರದಂತಹ ಪರಿಸ್ಥಿತಿಯಲ್ಲೂ ಮಲತಾಯಿ ಧೋರಣೆ ಅನುರಿಸಿದೆ ಎಂದು ಎಐಸಿಸಿ ವಕ್ತಾರೆ ಹಾಗೂ ಪಕ್ಷದ ಸಂವಹನ ವಿಭಾಗದ ಸಂಚಾಲಕಿ ಪ್ರಿಯಾಂಕ ಚತುರ್ವೇದಿ ಆರೋಪಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯವು 2017ರಲ್ಲಿ ಹಿಂದೆಂದೂ ಕಂಡಿರದ ಬರವನ್ನು ಎದುರಿಸಬೇಕಾಯಿತು. ಈ ಸಂದರ್ಭ ಕೇಂದ್ರ ಸರಕಾರ ಒಂದಿಷ್ಟಾದರೂ ಕಾಳಜಿಯನ್ನು, ಕನಿಕರವನ್ನು ರಾಜ್ಯದ ಬಗ್ಗೆ ತೋರಿಸಿ ಬರ ಪರಿಹಾರ ವಿತರಣೆಯಲ್ಲಾದರೂ ಸಮಾನತೆಯನ್ನು ತೋರ್ಪಡಿಸಬಹುದಿತ್ತು ಎಂದರು. ಬಿಜೆಪಿ ತನ್ನ […]