ಆಳ್ವಾಸ್‌ನಲ್ಲಿ ಮಾಹಿತಿ ಕಾರ್ಯಾಗಾರ

Wednesday, September 5th, 2018
moodbidri

ಮೂಡಬಿದಿರೆ: ಇಂದಿನ ಸಮಾಜದಲ್ಲಿ ಮಕ್ಕಳ ಮೇಲೆ ಲೈಂಗಿಕ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪೋಷಕರಲ್ಲಿನ ಅರಿವಿನ ಕೊರತೆ ಈ ಸಮಸ್ಯೆಗೆ ಮೂಲ ಕಾರಣ ಎಂದು ಮಂಗಳೂರು ಇಂಚರಾ ಫೌಂಡೇಷನ್‌ನ ನಿರ್ದೇಶಕ ಪ್ರೀತಮ್ ರೊಡ್ರಿಗಸ್ ತಿಳಿಸಿದರು. ಅವರು ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಮನಶಾಸ್ತ್ರ ಮತ್ತು ಸಮಾಜಕಾರ್ಯ ವಿಭಾಗದ ವತಿಯಿಂದ ಆಯೋಜಿಸಿದ ಮಕ್ಕಳ ಲೈಂಗಿಕ ದೌರ್ಜನ್ಯ ತಡೆಗಟ್ಟುವಿಕೆ ಎಂಬ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಮಕ್ಕಳ ಮೇಲಿನ ದೌರ್ಜನ್ಯ ಭಾರತದಲ್ಲಿಯೇ ಹೆಚ್ಚಿನ ಸಂಖ್ಯೆಯಲ್ಲಿ ನಡೆಯುತ್ತಿದ್ದು ಅದರಲ್ಲೂ ಸಂಬಂಧಿಕರೆ ದೌರ್ಜನ್ಯ ಎಸಗುತ್ತಿರುವುದು […]