ಕಾಲೇಜು ವಿದ್ಯಾರ್ಥಿಯೋರ್ವ ಪ್ರೇಮ ವೈಫಲ್ಯದಿಂದ ರೈಲ್ವೇ ಹಳಿಗೆ ಬಿದ್ದು ಆತ್ಮಹತ್ಯೆ

Sunday, September 19th, 2021
Basayya Vastrada

ಹುಬ್ಬಳ್ಳಿ:  ಕಾಲೇಜು ವಿದ್ಯಾರ್ಥಿಯೋರ್ವ ಪ್ರೇಮ ವೈಫಲ್ಯದಿಂದ ರೈಲ್ವೇ ಹಳಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಅಮರಗೋಳದ ಬಸಯ್ಯ ವಸ್ತ್ರದ ಎಂಬ ಯುವಕ ರೈಲು ಹಳಿಗೆ ತೆಲೆ ಕೊಟ್ಟ ಸಾವನಪ್ಪಿದ ಪ್ರೇಮಿಯಾಗಿದ್ದಾನೆ. ಪಿಯುಸಿ ವ್ಯಾಸಂಗ ಮಾಡಿರುವ ಬಸಯ್ಯ, ಅಮರಗೋಳ ಪ್ರದೇಶದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಯುವತಿ ಬಸಯ್ಯನ ಪ್ರೀತಿಯನ್ನು ನಿರಾಕರಣೆ ಮಾಡಿದ್ದರಿಂದಲೇ ರೈಲು ಹಳಿಗೆ ತೆಲೆ ಕೊಟ್ಟು ಸಾವನಪ್ಪಿದ್ದಾನೆ ಎಂದು ಶಂಕಿಸಲಾಗಿದೆ. ಈತನ ತಂದೆ ಸಿಎಂ ಬಸವರಾಜ ಬೊಮ್ಮಾಯಿಯವರ ತಂದೆ-ತಾಯಿಯವರನ್ನು ಅಂತ್ಯಕ್ರಿಯೆ ಮಾಡಿದ ಪುತ್ಥಳಿ ಕಾವಲು […]

ಆಸ್ಪತ್ರೆಯಿಂದ ರೆಮಿಡಿಸಿವರ್ ಕದ್ದು ಮಾರಾಟ : ಪ್ರೇಮಿ ಬಂಧನ

Thursday, June 3rd, 2021
Siddana Gowda

ಹುಬ್ಬಳ್ಳಿ: ಮಾರಕ‌ ಕೊರೊನಾ ವೈರಸ್ ನಿತ್ಯವೂ ನೂರಾರು ಜನರ ಪ್ರಾಣ ಬಲಿ ಪಡೆಯುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಕೆಲ ಐನಾತಿಗಳು ಮಾತ್ರ ಹಣ ಮಾಡಲು ಹೋಗಿ ಜೈಲು ಸೇರುತ್ತಿದ್ದಾರೆ. ಹೌದು. ಹುಬ್ಬಳ್ಳಿಯಲ್ಲೂ ಕೂಡ ಕೊರೊನಾ ರೋಗಿಗಳ ಪಾಲಿನ ಸಂಜೀವಿನಿಯಾದ ರೆಮಡಸಿವರ್ ಇಂಜಕ್ಷನ್ ಕದ್ದು ಮಾರಾಟ ಮಾಡುತ್ತಿದ್ದ ಪ್ರೇಮಿಗಳು ಪೊಲೀಸರ ಅತಿಥಿಯಾಗಿದ್ದಾರೆ. ಹುಬ್ಬಳ್ಳಿಯ ವೆಂಕಟೇಶ್ವರ ಕಾಲೋನಿಯ ಸಿದ್ದನಗೌಡ ಪಾಟೀಲ್ ಹಾಗೂ ವಿನಾಯಕನಗರದ ರಿಯಾ ವಡ್ಡರ ಎಂಬುವವರೇ ಬಂಧಿತ ಆರೋಪಿಗಳು. ಬೇರೆ ಬೇರೆ ಆಸ್ಪತ್ರೆಯಲ್ಲಿ ಕೆಲಸ‌ ಮಾಡುತ್ತಿದ್ದ ಪ್ರೇಮಿಗಳಿಬ್ಬರು ಹಣ […]

ಸೇತುವೆಯಿಂದ ಜಿಗಿದು ಪ್ರೇಮಿಗಳಿಬ್ಬರು ಆತ್ಮಹತ್ಯೆ

Friday, August 14th, 2020
Tunga River

ಶಿವಮೊಗ್ಗ: ಇಲ್ಲಿನ ಬೈಪಾಸ್ ರಸ್ತೆಯ ಸೇತುವೆಯಿಂದ ಪ್ರೇಮಿಗಳಿಬ್ಬರು ತುಂಗಾ ನದಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹುರುಳಿ ಹಳ್ಳಿ ಗ್ರಾಮದ ಸಂತೋಷ್ (25) ಹಾಗೂ ಕಾಕನಹಸುಡಿ ಗ್ರಾಮದ ಅನುಷಾ (20) ಅವರೇ ಆತ್ಮಹತ್ಯೆಗೆ ಶರಣಾಗಿರುವವರೆಂದು ತಿಳಿದುಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.  ನಗರದಲ್ಲಿರುವ ವಿಧಾತ್ರಿ ಭವನ ಹೊಟೇಲ್ ನಲ್ಲಿ ಸಂತೋಷ ಕೆಲಸಮಾಡುತ್ತಿದ್ದ. ಅನುಷಾ ಇತ್ತೀಚೆಗಷ್ಟೇ ಪಿ.ಯು. ಶಿಕ್ಷಣವನ್ನು ಮುಗಿಸಿದ್ದಳು. ಇವರಿಬ್ಬರು ಕೆಲವು ಸಮಯಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇಂದು ಮಧ್ಯಾಹ್ನದ ಸಮಯದಲ್ಲಿ ಇವರಿಬ್ಬರು ಇದ್ದಕ್ಕಿದ್ದಂತೆಯೇ ತುಂಗಾ ನದಿಗೆ ಹಾರಿದ್ದಾರೆ, ಕೂಡಲೇ […]

ನಿಮ್ಮ ಪ್ರೇಮಿ ನಿಮ್ಮಿಂದ ದೂರ ಆಗಿದ್ದಾರೆಯೇ? ಹಾಗಿದ್ದರೆ ಹೀಗೆ ಮಾಡಿ

Tuesday, May 12th, 2020
Lover

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ : ನಿಮ್ಮ ಆತ್ಮೀಯ ಪ್ರೇಮಿಯು ಅಥವಾ ನಂಬಿಕೆಯಿಟ್ಟಿರುವ ವ್ಯಕ್ತಿಗಳು ನಿಮ್ಮಿಂದ ಕಾಲಾನಂತರದಲ್ಲಿ ಅನಿರೀಕ್ಷಿತವಾಗಿ ದೂರವಾಗಿರಬಹುದು. ಇದು ನಿಮ್ಮಲ್ಲಿ ಬಹಳಷ್ಟು ಮಾನಸಿಕ ಹಿಂಸೆಗೆ ಎಡೆಮಾಡಿಕೊಡುತ್ತದೆ. ಅವರ ಮಾತುಗಳು, ಸ್ಪೂರ್ತಿದಾಯಕ ವ್ಯಕ್ತಿತ್ವ, ಹಾವಭಾವ ನಡವಳಿಕೆ, ನಿಮಗೆ ಮುದ ನೀಡುತ್ತಿರುತ್ತದೆ ಅಂತಹ ವಿಶ್ವಾಸದ ವ್ಯಕ್ತಿಗಳು ನಿಮ್ಮ ಜೀವನದಲ್ಲಿ ಮತ್ತೆ ಪ್ರವೇಶಿಸಬೇಕೆಂಬ ಅಭಿಲಾಷೆಗೆ ಈ ತಂತ್ರ ಉಪಯುಕ್ತವಾಗಿದೆ. ದೂರ ಹೋಗಿರುವ ವ್ಯಕ್ತಿಯ ಯಾವುದಾದರೂ ಒಂದು ವಸ್ತುವನ್ನು ತೆಗೆದುಕೊಂಡು ಅದನ್ನು ಕೆಂಪುವಸ್ತ್ರದಲ್ಲಿ ಏಳು ಲವಂಗದೊಡನೆ […]

ಮೀನ ರಾಶಿ : ಪ್ರೇಮಿಗಳಿಗೆ ಇಂದು ಶುಭದಿನ

Tuesday, March 17th, 2020
subrahanya

ಶ್ರೀ ಸುಬ್ರಹ್ಮಣ್ಯ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷಿ ಲಕ್ಷ್ಮಿಕಾಂತ ಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945701882 ಮೇಷ ರಾಶಿ ಹತಾಶೆಯ ಭಾವನೆ ನಿಮ್ಮನ್ನುಅವರಿಸಲು ಬಿಡದಿರಿ. ನಿಧಿಗಳ ಹಠಾತ್ ಒಳಹರಿವು ನಿಮ್ಮ ಪಾವತಿಗಳು ಮತ್ತು ತಕ್ಷಣದ ವೆಚ್ಚಗಳನ್ನು ನೋಡಿಕೊಳ್ಳುವುದು. ಒಂದು ಹಳೆಯ ಸಂಪರ್ಕ ನಿಮಗೆ ಕೆಲವು ಸಮಸ್ಯೆಗಳನ್ನು ಸೃಷ್ಟಿಸಬಹುದಾಗಿದೆ. ಕೆಲವರಿಗೆ ಮದುವೆಯಾಗುವ ಸಾಧ್ಯತೆಗಳು ಹಾಗೂ ಇನ್ನೂ ಕೆಲವರಿಗೆ ಪ್ರಣಯ ಕಾಲ. ಲಕ್ಷ್ಮಿಕಾಂತ […]

ಪ್ರೇಮ ವೈಫಲ್ಯ ನದಿಗೆ ಹಾರಿ ಕೊನೆ ಕ್ಷಣದಲ್ಲಿ ಸಾಯುವ ನಿರ್ಧಾರ ಕೈ ಬಿಟ್ಟ ಪ್ರೇಮಿ

Thursday, March 7th, 2019
Noufal

ಮಂಗಳೂರು : ಪ್ರೇಮ ವೈಫಲ್ಯದಿಂದ ಹತಾಶನಾಗಿದ್ದ ಯುವಕ ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿದ. ಆದರೆ ಆತನಿಗೆ ಕೊನೆ ಕ್ಷಣದಲ್ಲಿ ಈಜಾಡಿ ದಡ ಸೇರಿದ ಪ್ರಸಂಗ ಮಂಗಳೂರಿನಲ್ಲಿ ನಿನ್ನೆ ಬುಧವಾರ ಸಂಜೆ ನಡೆದಿದೆ. ನದಿಗೆ ಹಾರಿದ ಯುವಕನನ್ನು ನೌಫಲ್ ಎಂದು ಗುರುತಿಸಲಾಗಿದೆ. ಪ್ರೇಮ ವೈಫಲ್ಯದಿಂದ ಮನನೊಂದ ಮಂಜೇಶ್ವರದ ತೂಮಿನಾಡು ನಿವಾಸಿ ನೌಫಲ್ ನಿನ್ನೆ ಸಂಜೆ ನೇತ್ರಾವತಿ ನದಿಗೆ ಹಾರಿದ್ದ. ಸೇತುವೆ ಮೇಲಿಂದ ನೇತ್ರಾವತಿ ನದಿಗೆ ಹಾರಿದ್ದ ನೌಫಲ್ ನೀರಿನಿಂದ ಮೇಲಕ್ಕೆ ಬಂದ ತಕ್ಷಣ ಈಜಿ ಸೇತುವೆಯ ಪಿಲ್ಲರ್ ಬಳಿಗೆ […]