‘ವ್ಯಾಲೆಂಟೈನ್ ಡೇ’ ನಿಮಿತ್ತ ನಡೆಯುವ ಅಯೋಗ್ಯ ಕೃತ್ಯಗಳನ್ನು ತಡೆಯಲು ಮನವಿ

Tuesday, February 8th, 2022
HJJS

ಉಜಿರೆ : ‘ವ್ಯಾಲೆಂಟೈನ್ ಡೇ’ ನಿಮಿತ್ತ ನಡೆಯುವ ಅಯೋಗ್ಯ ಕೃತ್ಯಗಳನ್ನು ತಡೆಯುವ ಕುರಿತು ಉಜಿರೆಯ ಉಪತಹಸೀಲ್ದಾರರಾದ, ಜಯ ಕೆ, ಪೊಲೀಸ್ ಕಾನ್ಸ್ಟೇಬಲ್ ಶ್ರೀ. ಧನಂಜಯ, ಹಾಗೂ ದೈಹಿಕ ಶಿಕ್ಷಣಾಧಿಕಾರಿಗಳಾದ ಶ್ರೀ. ಭುವನೇಶ್ ಇವರಿಗೆ ಮನವಿ ನೀಡಲಾಯಿತು. ಕಳೆದ ಅನೇಕ ವರ್ಷಗಳಿಂದ ಭಾರತದಂತಹ ಸಾಂಸ್ಕ್ರತಿಕ ದೇಶದಲ್ಲಿ 14 ಫೆಬ್ರವರಿಯಂದು ‘ವ್ಯಾಲೆಂಟೈನ್ ಡೇ’ ಹೆಸರಿನಲ್ಲಿ ಪ್ರೇಮಿಗಳ ದಿನವನ್ನು ಆಚರಿಸುವ ಪದ್ಧತಿಯು ಹೆಚ್ಚಳವಾಗಿದೆ. ದೇಶದಲ್ಲಿ ಈ ಮೂಲಕ ವ್ಯವಹಾರಿಕ ಲಾಭಗಳಿಸುವ ಉದ್ದೇಶ ದಿಂದ ಪಾಶ್ಚಾತ್ಯರ ಈ ಅಂಧಾನುಕರಣೆಯು ಯುವಕ-ಯುವತಿಯರ ಅನೈತಿಕತೆ ಮತ್ತು ಸ್ವೇಚ್ಚಾಚಾರಕ್ಕೆ […]

ಪ್ರೇಮಿಗಳ ದಿನ ವಿರೋಧಿಸಿ ಗುಲಾಬಿ ಅಂಗಡಿಗೆ ದಾಳಿ ಇಟ್ಟ ಬಜರಂಗದಳದ ಕಾರ್ಯಕರ್ತರ 

Friday, February 15th, 2019
ಪ್ರೇಮಿಗಳ ದಿನ ವಿರೋಧಿಸಿ ಗುಲಾಬಿ ಅಂಗಡಿಗೆ ದಾಳಿ ಇಟ್ಟ ಬಜರಂಗದಳದ ಕಾರ್ಯಕರ್ತರ 

ಮಂಗಳೂರು : ಪ್ರೇಮಿಗಳ ದಿನವನ್ನು ವಿರೋಧಿಸಿ ಬಜರಂಗದಳದ ಕಾರ್ಯಕರ್ತರು ಅಂಗಡಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ಬೈಕಿನಲ್ಲಿ ಬಂದ ಬಜರಂಗದಳದ ಕಾರ್ಯಕರ್ತರು ಎಂದು ಹೇಳಲಾಗುವ ಯುವಕರ ಗುಂಪೊಂದು ಹೂ ಗುಚ್ಛ ಮಾರಾಟ ಮಾಡುವ ಅಂಗಡಿಯೊಂದರ ಮೇಲೆ ದಾಳಿ ನಡೆಸಿದೆ. ನಗರದ ಕರಂಗಲಪಾಡಿ ಬಳಿ ಈ ಘಟನೆ ನಡೆದಿದೆ. ಕರಂಗಲಪಾಡಿ ವೃತ್ತದ ಬಳಿಯೇ ಇರುವ ಐರೀಶ್ ಹೂ ಗುಚ್ಛ ತಯಾರಿಸಿ ಕೊಡುವ ಅಂಗಡಿ ಮೇಲೆ ದಾಳಿ ನಡೆಸಲಾಗಿದೆ. ವ್ಯಾಲೆಂಟೈನ್ ಡೇ ವಿರೋಧಿಸಿ ಹಿಂದೂ ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿದ್ದು, ಗುಲಾಬಿ […]