ಚಿನ್ನ ತರಲು ಪೀಡಿಸುತ್ತಿದ್ದ ಗಂಡ, ನವ ವಿವಾಹಿತೆ ತಾಯಿ ಮನೆಗೆ ಹೋಗಿ ನೇಣು ಬಿಗಿದು ಆತ್ಮಹತ್ಯೆ

Monday, October 30th, 2023
ಚಿನ್ನ ತರಲು ಪೀಡಿಸುತ್ತಿದ್ದ ಗಂಡ, ನವ ವಿವಾಹಿತೆ ತಾಯಿ ಮನೆಗೆ ಹೋಗಿ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ : ನವ ವಿವಾಹಿತೆ ಯೋರ್ವಳು ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಸಜೀಪ ಮೂಡ ಗ್ರಾಮದ ಸುಭಾಷ್ ನಗರದ ನಿವಾಸಿ ನೌಸೀನ್ (22) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ನೌಸೀನ್ ಅವರು ಉಳ್ಳಾಲದ ಆಜ್ಮಾನ್ ಜೊತೆ ಮೂರು ತಿಂಗಳ ಹಿಂದೆ ಪ್ರೇಮ ವಿವಾಹ ವಾಗಿದ್ದರು. ಪ್ರೇಮವಿವಾಹ ಆದರೂ ಕೂಡ ವಿವಾಹ ಸಂದರ್ಭದಲ್ಲಿ 18 ಪವನ್ ಚಿನ್ನವನ್ನು ಉಡುಗೂರೆಯಾಗಿ ನೀಡಲಾಗಿತ್ತು. ಆದರೆ ಹುಡುಗಿ ಕಡೆಯವರು ನೀಡಿದ ವರದಕ್ಷಿಣೆ ಕಡಿಮೆಯಾಗಿದೆ, ಪ್ರೀತಿಸಿ ಮದುವೆಯಾದರಿಂದ ಒಳ್ಳೆ […]

ಪ್ರೇಮ ವಿವಾಹ ವಿಫಲವಾಗಿದ್ದಾರೆ ಈ ರೀತಿ ಮಾಡಿ

Monday, August 10th, 2020
Bevu

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ 9945410150 ಪ್ರೀತಿ ನಿಮ್ಮ ಮನಸ್ಸಿನಲ್ಲಿ ಮೂಡುತ್ತದೆ ಮತ್ತು ಅದು ಬೆಳೆಯುತ್ತಾ ಪ್ರೀತಿಸಿದ ಸಂಗಾತಿಯನ್ನು ನೀವು ಜೀವನದಲ್ಲಿ ಬರಮಾಡಿಕೊಳ್ಳುವ ತವಕ ನಿಮ್ಮಲ್ಲಿ ಉದ್ಭವಿಸುತ್ತದೆ. ಎಲ್ಲವೂ ಅಂದುಕೊಂಡಂತೆ ಆಗುವುದೇ?. ಕೆಲವೊಮ್ಮೆ ಜೀವನದಲ್ಲಿ ಘಟಿಸುವ ಘಟನೆಗಳು ಬಹುದೊಡ್ಡ ಪಾಠ ಕಲಿಸುತ್ತದೆ, ಅಥವಾ ನಿರಾಸೆ ತರಿಸುತ್ತದೆ. ಎಲ್ಲವೂ ಅಂದುಕೊಂಡಂತೆ ಆದರೆ ಜೀವನದಲ್ಲಿ ಹೋರಾಟ ಏತಕ್ಕಾಗಿ ? ಇಲ್ಲಿ ಪ್ರೀತಿಸಿದವರ ಮನಸ್ಸು ಚಂಚಲದಿಂದ […]