ಕರ್ನಾಟಕಕ್ಕೆ ಈ ವಾರ 4.25 ಲಕ್ಷ ವಯಲ್ಸ್ ರೆಮ್ಡೆಸಿವಿರ್ ಹಂಚಿಕೆ : ಸದಾನಂದ ಗೌಡ

Monday, May 17th, 2021
DV Sadananda

ಬೆಂಗಳೂರು : ಕೇಂದ್ರ ಸರ್ಕಾರವು ಬೇರೆ ಬೇರೆ ರಾಜ್ಯಗಳಿಗೆ ಮೇ 17ರಿಂದ ಮೇ 23ರವರೆಗಿನ ಬಳಕೆಗಾಗಿ 23 ಲಕ್ಷ ವಯಲ್ಸ್ (ಸೀಸೆ) ರೆಮ್ಡೆಸಿವಿರ್ ಚುಚ್ಚುಮದ್ದನ್ನು ಹಂಚಿಕೆ ಮಾಡಿದ್ದು ಕರ್ನಾಟಕಕ್ಕೆ ಈ ಸಲ ಉಳಿದ ರಾಜ್ಯಗಳಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಅಂದರೆ 4.25 ಲಕ್ಷ ವಯಲ್ಸ್ ರೆಮ್ಡೆಸಿವಿರ್ ಒದಗಿಸಲಾಗಿದೆ. ಇಂದು ಇಲ್ಲಿ ಹೇಳಿಕೆಯೊಂದರಲ್ಲಿ ಈ ವಿಷಯ ತಿಳಿಸಿದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದಗೌಡ ಅವರು ಕರ್ನಾಟಕದಲ್ಲಿರುವ ಅತಿಹೆಚ್ಚು ಸಕ್ರೀಯ ಪ್ರಕರಣವನ್ನು ಆಧರಿಸಿ ರಾಜ್ಯಕ್ಕೆ ಈ […]