ತುಳುವಿನ ರಕ್ಷಣೆ, ಸಂಸ್ಕೃತಿ, ದೇಶದ ರಕ್ಷಣೆ: ಪ್ರೊ. ಪಿ ಎಲ್ ಧರ್ಮ

Friday, March 4th, 2022
dharma

ಮಂಗಳೂರು: ತುಳು ಭಾಷೆಯ ಸೊಗಡು ಅರಿಯಬೇಕಾದರೆ ಇತರ ಭಾಷೆಗಳನ್ನೂ ತಿಳಿದುಕೊಳ್ಳಬೇಕು. ಯುವ ಜನತೆ ತುಳು ಮಾತನಾಡದಿದ್ದರೆ ಭಾಷೆಯ ಉಳಿವಿನ ಮಾತು ಭಾಷಣಗಳಿಗೆ ಸೀಮಿತವಾಗುತ್ತದೆ, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ (ಪರೀಕ್ಷಾಂಗ) ಪ್ರೊ. ಪಿ ಎಲ್ ಧರ್ಮ ಅಭಿಪ್ರಾಯಪಟ್ಟರು. ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳುಪೀಠ, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ತುಳು ಸ್ನಾಕೋತ್ತರ ಅಧ್ಯಯನ ವಿಭಾಗಗಳು ಜಂಟಿಯಾಗಿ ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಗುರುವಾರ ʼಕೆಡ್ಡಸ ಮಿನದನʼ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ಭಾಷಣ ಮಾಡಿದ […]