ಕದ್ರಿ ಉದ್ಯಾನವನ ದಲ್ಲಿ ಮೂರು ದಿನಗಳ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ

Saturday, January 26th, 2019
Pala pushpa

ಮಂಗಳೂರು : ಮಂಗಳೂರಿನಲ್ಲಿ ಕದ್ರಿ ಉದ್ಯಾನವನ ದಲ್ಲಿ ಜನವರಿ 26 ರಿಂದ ಮೂರು ದಿನಗಳ ಕಾಲ ನಡೆಯಲಿರುವ  ಫಲಪುಷ್ಪ ಪ್ರದರ್ಶನವನ್ನು ದಕ್ಷಿಣ ಕನ್ನಡ ಜಿಲ್ಲಾಉಸ್ತುವಾರಿ ಸಚಿವ ಯು ಟಿ ಖಾದರ್  ಉದ್ಘಾಟಿಸಿದರು. ಫಲಪುಷ್ಪ ಪ್ರದರ್ಶನವು ಜಿಲ್ಲೆಯ ಉದ್ದಗಲಕ್ಕೂ ಪ್ರವಾಸೋದ್ಯಮವನ್ನು ಉತ್ತೇಜಿಸಲಿದೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ನದಿ, ಸಮುದ್ರವು ಪ್ರವಾಸಿಗರ ತಾಣವಾಗಿಸುವ ಅಗತ್ಯವಿದೆ. ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಿದರೆ ಉದ್ಯೋಗಾವಕಾಶಗಳೂ ದೊರಕಲಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾಉಸ್ತುವಾರಿ ಸಚಿವ ಯು ಟಿ ಖಾದರ್ ತಿಳಿಸಿದ್ದಾರೆ. ಮಂಗಳೂರಿನ ಕದ್ರಿ ಉದ್ಯಾನವನ ದಲ್ಲಿ ದಕ್ಷಿಣ ಕನ್ನಡ […]

ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ಸಮಾರೋಪ

Wednesday, February 1st, 2017
palapushpa

ಮಂಗಳೂರು :  ಕದ್ರಿ ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನವು ಜ. 26 ರಿಂದ 29 ರವರೆಗೆ ಸುಗಮವಾಗಿ ನಡೆಯಿತು. ಫಲಪುಷ್ಪ ಪ್ರದರ್ಶನದಲ್ಲಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ, ರೇಷ್ಮೆ ಇಲಾಖೆ, ವಾರ್ತಾ ಇಲಾಖೆ, ಕೃಷಿ ವಿಜ್ಞಾನ ಕೇಂದ್ರ, ಆಯುಷ್ ಇಲಾಖೆ, ವಿವಿಧ ಯಂತ್ರೋಪಕರಣ ಕಂಪನಿಯ ಡೀಲರ್‍ಗಳು, ಹಾಗೂ ವಿವಿಧ ಸ್ತ್ರೀ ಶಕ್ತಿ ಸಂಘಟಣೆಯ ಮಳಿಗೆಗಳು ಮೆರಗು ನೀಡಿದವು. ಡಚ್ ಗುಲಾಬಿ ಹಾಗೂ ಇತರೆ ವಿವಿಧ ಹೂವುಗಳಿಂದ ಅಲಂಕೃತವಾಗಿದ್ದ “ತುಳುನಾಡು ರಾಣಿ ಅಬ್ಬಕ್ಕ”ನ ಪ್ರತಿಮೆ ಹಾಗೂ ಡೈರಿ ಡೇ ಐಸ್‍ಕ್ರಿಮ್ […]

ಕದ್ರಿ ಉದ್ಯಾನವನದಲ್ಲಿ ನಾಲ್ಕು ದಿನದ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ

Thursday, January 26th, 2017
Palapushpa

ಮಂಗಳೂರು: ದ.ಕ. ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ತೋಟಗಾರಿಕೆ ಇಲಾಖೆ ಹಾಗೂ ಸಿರಿ ತೋಟಗಾರಿಕೆ ಸಂಘದ ಸಹಯೋಗದಲ್ಲಿ ಕದ್ರಿ ಉದ್ಯಾನವನದಲ್ಲಿ  ಜನವರಿ. 26 ರಿಂದ 29 ರವರೆಗೆ ಕದ್ರಿ ಉದ್ಯಾನವನದಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು . ಫಲಪುಷ್ಪ ಪ್ರದನರ್ಶದಲ್ಲಿ ಸುಮಾರು  10 ಅಡಿ ಎತ್ತರದಲ್ಲಿ ಉಳ್ಳಾಲದ ವೀರರಾಣಿ ಅಬ್ಬಕ್ಕಳ ಪ್ರತಿಕೃತಿ ಹಾಗೂ ಕುದುರೆಯನ್ನು  ಹೂವುಗಳಿಂದ ರಚಿಸಲಾಗಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ನಿರ್ಮಿಸಿದ ಆನೆ, ಸೈನಿಕರು ಎಲ್ಲ ಸೇರಿ ಸುಮಾರು 9 ಅಡಿ […]