ರಸ್ತೆಯನ್ನೆ ನುಂಗಿದ ಪ್ಲಾಮ ಬಿಲ್ಡರ್ ಕಟ್ಟಡ, ಶಾಸಕ, ಅಧಿಕಾರಿಗಳಿಗೆ ಕ್ಯಾರೇ ಅನ್ನದ ಮಾಲೀಕ

Wednesday, September 3rd, 2014
Plama

ಮಂಗಳೂರು : ನಗರದಲ್ಲಿ ಕಟ್ಟಡ ನಿಯಮಾವಳಿಗಳ ಉಲ್ಲಂಘನೆ ಸರ್ವೇ ಸಮಾನ್ಯವಾಗಿದ್ದರೂ, ಈಗ ಸಾರ್ಜನಿಕರ ರಸ್ತೆಯವನ್ನೇ ಆಕ್ರಮಿಸಿ ಅಪಾರ್ಟ್ ಮೆಂಟ್ ನಿರ್ಮಿಸುತ್ತಿರುವ ಪ್ರಕರಣ ಫಳ್ನೀರ್ ಕಾಪ್ರಿಗುಡ್ಡದಲ್ಲಿ ಬೆಳಕಿಗೆ ಬಂದಿದೆ. ಸ್ಥಳೀಯ ಶಾಸಕ ಮತ್ತು ಮಹಾನಗರಪಾಲಿಕೆ ನಗರ ಯೋಜನೆ ಅಧಿಕಾರಿಗಳ ಸೂಚನೆಗೂ ಕ್ಯಾರೇ ಅನ್ನದ ಬಿಲ್ಡರ್, ಸರಕಾರಕ್ಕೆ ಮಾಹಿತಿ ನೀಡಿದ ಸಾರ್ವಜನಿಕರಿಗೆ ಬೆದರಿಕೆಯೊಡ್ಡಿರುವುದು ಮಂಗಳೂರು ನಗರ ಪಾಲಿಕೆಯಲ್ಲಿ ಇತ್ತೀಚಿಗಿನ ದಿನಗಳಲ್ಲಿ ಯಾವ ಕಾನೂನು ಪಾಲನೆ ಆಗುತ್ತಿಲ್ಲ ಎಂಬುದಕ್ಕೆ ನಿದರ್ಶನವಾಗಿದೆ. ಫಳ್ನೀರಿನ ಕಾಪ್ರಿಗುಡ್ಡೆಯಲ್ಲಿ ನಿರ್ಮಾಣವಾಗುತ್ತಿರುವ ಪ್ಲಾಮ ಗಾರ್ಡೇನಿಯ ಅಪಾರ್ಟ್ ಮೆಂಟ್ ಕಾಂಪ್ಲೆಕ್ಸ್ […]

ಕೋಮುಸೌಹಾರ್ದ ಹದಗೆಡಲು ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳು ಕಾರಣ : ಕುಮಾರಸ್ವಾಮಿ

Saturday, February 2nd, 2013
jds rally

ಮಂಗಳೂರು : ಜಾತ್ಯಾತೀತ ಜನತಾದಳದ ಮಂಗಳೂರು ಮಹಿಳಾ ಘಟಕದ ಸಮಾವೇಶವು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಂದ ಫಳ್ನೀರ್ ನ ಜನತಾದಳದ ಕಛೇರಿಯಲ್ಲಿ ಉದ್ಘಾಟನೆಗೊಂಡಿತು. ಅದಕ್ಕೂ ಮುನ್ನ ಆಕರ್ಷಕ ಬೈಕ್ ರ್ಯಾಲಿಯಲ್ಲಿ ಜ್ಯಾತ್ಯಾತೀತ ಜನತಾದಳ ನಾಯಕರು ಪಾಲ್ಗೊಂಡರು. ಬೈಕ್ ರ್ಯಾಲಿಯು ಬಂಟ್ಸ್ ಹಾಸ್ಟೆಲ್ ತಲುಪಿದಾಗ ಕುಮಾರಸ್ವಾಮಿಯವರು ತೆರೆದ ಜೀಪಿನಲ್ಲಿ ರ್ಯಾಲಿಯಲ್ಲಿ ಪಾಲ್ಗೊಂಡರು. ಬಳಿಕ  ಫಳ್ನೀರ್ ನಲ್ಲಿ ನಡೆದ ಮಹಿಳಾ ಸಮಾವೇಶದಲ್ಲಿ ಕುಮಾರಸ್ವಾಮಿಯವರು ಮಾತನಾಡುತ್ತಾ, ಎರಡೂ ರಾಜಕೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿಗಳು ಜನಹಿತ ಕಾರ್ಯಕ್ರಮದಲ್ಲಿ ಸೋತಿದೆಯಲ್ಲದೆ, ಉಳ್ಳವರು ಮತ್ತು ಇಲ್ಲದವರ […]