6 ಮಂದಿಗೆ ಮಿದುಳು ನಿಷ್ಕ್ರಿಯಗೊಂಡ ಮಹಿಳೆಯ ಅಂಗಾಂಗ ದಾನ

Monday, July 19th, 2021
linda

ಮಂಗಳೂರು: ನಗರದ ಫಾದರ್ ಮುಲ್ಲರ್ಸ್‌ ಆಸ್ಪತ್ರೆಯಲ್ಲಿ ಮಿದುಳು ನಿಷ್ಕ್ರಿಯಗೊಂಡ ಮಹಿಳೆಯ ಅಂಗಾಂಗ ದಾನ ನಡೆಸಲಾಗಿದ್ದು, ಈ ಮೂಲಕ 6 ಮಂದಿಗೆ ಜೀವದಾನ ಮಾಡಿದಂತಾಗಿದೆ. ಕಿನ್ನಿಗೋಳಿಯ ಅವಿವಾಹಿತೆ ಲಿಂಡಾ ಶಾರೆನ್ ಡಿಸೋಜ(41) ಅವರ ಮೆದುಳು ನಿಷ್ಕ್ರಿಯಗೊಂಡ ಕಾರಣ ದಾನ ಮಾಡಲು ಆಕೆಯ ಸೋದರರು ನಿರ್ಧರಿಸಿದ್ದರು. ಭಾನುವಾರ ಸಂಜೆ ಈ ಪ್ರಕ್ರಿಯೆ ಪೂರ್ಣಗೊಂಡಿತು. ಲಿಂಡಾ ಅವರ ಹೃದಯ ಮತ್ತು ಶ್ವಾಸಕೋಶ ಚೆನ್ನೈನ ಎಂಜಿಎಂ ಆಸ್ಪತ್ರೆಗೆ, ಲಿವರ್(ಯಕೃತ್ತು) ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಗೆ, ಎರಡು ಕಿಡ್ನಿಗಳಲ್ಲಿ ಒಂದು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಹಾಗೂ […]

ಮಂಗಳೂರಲ್ಲಿ ಗಾಂಜಾ ಮಾರಾಟಗಾರನಿಂದ 50 ಸಾವಿರ ಮೌಲ್ಯದ ವಸ್ತುಗಳು ವಶಕ್ಕೆ

Friday, January 5th, 2018
ganja

ಮಂಗಳೂರು: ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದವನನ್ನು ಬಂಧಿಸುವಲ್ಲಿ ಮಂಗಳೂರು ದಕ್ಷಿಣ ರೌಡಿ ನಿಗ್ರಹದ ದಳದ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಬಂದರ್ ಅನ್ಸಾರಿ ರೋಡ್‌ನ ಅಬ್ದುಲ್ ರಹೀಮಾನ್ ಯಾನೆ ಕಂಡಿ ರಹೀಂ (45) ಎಂದು ಗುರುತಿಸಲಾಗಿದೆ. ಆತನಿಂದ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಮಾರಾಟಕ್ಕೆ ಇಟ್ಟುಕೊಂಡಿದ್ದ ಒಟ್ಟು 1.170 ಕೆ.ಜಿ. ಗಾಂಜಾ, ಆ್ಯಕ್ಟೀವಾ ಸ್ಕೂಟರ್, 2 ಮೊಬೈಲ್ ಫೋನ್‌ಗಳು ಸೇರಿದಂತೆ ಒಟ್ಟು 50 ಸಾವಿರ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಈತ ನಗರದ ಕಂಕನಾಡಿ ಫಾದರ್ ಮುಲ್ಲರ್ಸ್‌ ಆಸ್ಪತ್ರೆಯ ಗೇಟಿನ […]

ರೋಗಗಳ ಹತೋಟಿಗೆ ಅಯೋಡಿನ್ ಯುಕ್ತ ಉಪ್ಪು ಅತೀ ಅಗತ್ಯ

Tuesday, May 31st, 2011
iodin

ಮಂಗಳೂರು:2005 ರಿಂದ ಪೌಷ್ಟಿಕ ಆಹಾರದಲ್ಲಿ ಅಯೋಡಿನ್ ಯುಕ್ತ ಉಪ್ಪನ್ನುಬಳಸುವ ಬಗ್ಗೆ ಗ್ರಾಮಾಂತರಪ್ರದೇಶದ ಜನರಿಗೆ ಮನವರಿಕೆ ಮಾಡಿಕೊಡುತ್ತಿದ್ದು,ಈಗಾಗಲೇ ಶೇಕಡಾ 47 ರಷ್ಟು ಪ್ರಗತಿಯಾಗಿದೆ. ಅಯೋಡಿನ್ ಇಲ್ಲದ ಉಪ್ಪನ್ನು ಈಗಲೂ ಕೆಲವು ಗ್ರಾಮಾಂತರ ಜನರು ಬಳಸುತ್ತಿದ್ದಾರೆ. ಅಯೋಡಿನ್ ಯುಕ್ತ ಉಪ್ಪನ್ನು ಎಲ್ಲರೂ ಬಳಸುವ ಬಗ್ಗೆ ಜಾಗೃತಿಯನ್ನು ಮೂಡಿಸಬೇಕಾಗಿದೆ. ಉಪ್ಪುತಯಾರಕರು ಈ ಬಗ್ಗೆ ಹೆಚ್ಚಿನ ಗಮನಹರಿಸಬೇಕಾಗಿದೆ. ಅಯೋಡಿನ್ಯುಕ್ತ ಉಪ್ಪು ಹಲವಾರು ರೋಗಗಳನ್ನು ಹತೋಟಿಯಲ್ಲಿಡಬಲ್ಲದು ಎಂದು ಮಂಗಳೂರು ತಾಲೂಕಿನ ಸಹಾಯಕ ಕಮೀಷನರ್ ಶ್ರೀ ಪ್ರಭುಲಿಂಗ ಕವಳಿಕಟ್ಟಿ ಅಭಿಪ್ರಾಯ ಪಟ್ಟರು. ಅವರು ಇಂದು (31-5-11)ಫಾದರ್ […]