ಫೈನಾನ್ಸಿಯರ್ ನನ್ನು ಕಚೇರಿ ಒಳಗಡೇನೇ ಹತ್ಯೆ ಮಾಡಿದ ದುಷ್ಕರ್ಮಿಗಳು

Saturday, July 31st, 2021
Ajendra

ಕುಂದಾಪುರ:  ಪಾಲುದಾರಿಕೆಯಲ್ಲಿ ಫೈನಾನ್ಸ್‌ ವ್ಯವಹಾರ ನಡೆಸುತ್ತಿದ್ದ ವ್ಯಕ್ತಿಯೊಬ್ಬರನ್ನು ಹಣಕಾಸು ವಿಚಾರಕ್ಕಾಗಿ  ಕೊಲೆ ಮಾಡಿದ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕಾಳಾವರದಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಯಡಾಡಿ ಮತ್ಯಾಡಿ ನಿವಾಸಿ ಅಜೇಂದ್ರ ಶೆಟ್ಟಿ (33 ವ) ಎಂದು ಗುರುತಿಸಲಾಗಿದೆ. ಅಜೇಂದ್ರ ಶೆಟ್ಟಿ ಇವರು ಕಾಳಾವರ ನಂದಿಕೇಶ್ವರ ಕಾಂಪ್ಲೆಕ್ಸ್‌ ನಲ್ಲಿ ಅನೂಪ್‌ ನೊಂದಿಗೆ ಪಾಲುದಾರಿಕೆಯಲ್ಲಿ ಫೈನಾನ್ಸ್‌ ವ್ಯವಹಾರ ನಡೆಸಿಕೊಂಡಿದ್ದರು. ಅಜೇಂದ್ರನು ರಾತ್ರಿ ಮನೆಗೆ ಬಾರದ ಕಾರಣ ಆತನಿಗೆ ಫೋನ್ ಮಾಡಿದಾಗ ಸಂಪರ್ಕಕ್ಕೆ ಸಿಗದ ಕಾರಣ ಸ್ನೇಹಿತರಿಗೆ ಫೊನ್ […]