ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಕೊಲೆ ಆರೋಪಿ ಮೇಲೆ ಗುಂಡು ಹಾರಿಸಿದ ಪೊಲೀಸರು

Tuesday, March 3rd, 2020
azmad

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಗುಂಡಿನ ಶಬ್ಧ ಕೇಳಿ ಬಂದಿದೆ. ಪೊಲೀಸರು ಕೊಲೆ ಆರೋಪಿ ಮೇಲೆ ಫೈರಿಂಗ್ ಮಾಡಿದ್ದಾರೆ. ಯುನೀಸ್ ಬಟ್ಟಿ ಎಂಬ ಕೊಲೆ ಪ್ರಕರಣದ ಆರೋಪಿಯ ಮೇಲೆ ಪೊಲೀಸರು ಇಂದು ಮುಂಜಾನೆ ಗುಂಡು ಹಾರಿಸಿದ್ದಾರೆ. ದುಷ್ಕರ್ಮಿಗಳ ಒಂದು ಗುಂಪು ಎರಡು ದಿನಗಳ ಹಿಂದೆ ಡಿಜೆ ಹಳ್ಳಿಯಲ್ಲಿ ಮಾರಕಾಸ್ತ್ರಗಳಿಂದ ಬಟ್ಟಿ ಅಮ್ಜಾದ್ ಎಂಬಾತನನ್ನು ಕೊಲೆ ಮಾಡಿತ್ತು. ಕೊಲೆ ಮಾಡಿದ್ದ ಗ್ಯಾಂಗ್ನ ಲೀಡರ್ ಈ ಯುನೀಸ್ ಎಂಬುದು ಬೆಳಕಿಗೆ ಬಂದಿತ್ತು. ಡಿಜೆ ಹಳ್ಳಿ ಠಾಣಾ […]

ರೌಡಿ ಶೀಟರ್ ಸ್ಲಂ ಭರತ್ ಪೊಲೀಸ್ ಎನ್ ಕೌಂಟರ್ ನಲ್ಲಿ ಬಲಿ

Thursday, February 27th, 2020
slam-bharath

ಬೆಂಗಳೂರು : ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ರೌಡಿ ಶೀಟರ್ ಸ್ಲಂ ಭರತನನ್ನು ಇಂದು ಬೆಳಿಗ್ಗೆ ಪೊಲೀಸ್ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ. ತಲೆಮರೆಸಿಕೊಂಡಿದ್ದ ಸ್ಲಂ ಭರತ ಉತ್ತರ ಪ್ರದೇಶದಲ್ಲಿ ಬಂಧಿಯಾಗಿದ್ದ. ಈತನನ್ನು ಬೆಂಗಳೂರಿಗೆ ಕರೆತರುವಾಗ ಪೊಲೀಸ್ ವಾಹನದ ಮೇಲೆ ಸಹಚರರು ದಾಳಿ ನಡೆಸಿದ್ದರು. ಸಹಚರರು ಪೊಲೀಸರ ಮೇಲ ಫೈರಿಂಗ್ ಆರಂಭಿಸಿದ್ದರು. ಈ ವೇಳೆ ಸ್ಲಂ ಭರತ ತಪ್ಪಿಸಿಕೊಂಡಿದ್ದ. ಇಂದು ಮುಂಜಾನೆ ಐದು ಗಂಟೆ ವೇಳೆಗೆ ಹೆಸರಘಟ್ಟದ ಬಳಿ ಸ್ಲಂ ಭರತ್ ಇದ್ದ ಕಾರನ್ನುಗುರುತಿಸಲಾಗಿದೆ. ರಾಜಗೋಪಾಲ […]