ಡೆತ್ ನೋಟ್ ಬರೆದಿಟ್ಟು ಬಂಟ್ವಾಳ ಪುರಸಭೆ ಅರೋಗ್ಯ ಅಧಿಕಾರಿ ಆತ್ಮಹತ್ಯೆಗೆ ಯತ್ನ

Friday, December 11th, 2020
poision

ಮಂಗಳೂರು  : ಬಂಟ್ವಾಳ ಪುರಸಭೆಗೆ ಐದು ತಿಂಗಳ ಹಿಂದೆಯಷ್ಟೆ  ವರ್ಗಾವಣೆಗೊಂಡಿದ್ದ  ಹೆಲ್ತ್ ಅಫೀಸರ್ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಮೇಲಾಧಿಕಾರಿಗಳ ಮಾನಸಿಕ ಹಿಂಸೆಯಿಂದ ಬೇಸರಗೊಂಡು ಆತ್ಮಹತ್ಯೆ ಮಾಡುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ವಿಟ್ಲ ಪುಣಚ ನಿವಾಸಿ  ಹೆಲ್ತ್ ಆಫಿಸರ್ ಇಂದು ಬೆಳಿಗ್ಗೆ ಪತ್ರ ಬರೆದಿಟ್ಟು ಮೆಲ್ಕಾರ್ ನಲ್ಲಿ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಅವರನ್ನು ರಕ್ಷಣೆ ಮಾಡಿ ಪುತ್ತೂರು ಖಾಸಗಿ ಆಸ್ಪತ್ರೆ ಗೆ ದಾಖಲು ಮಾಡಲಾಗಿದೆ. ಸುಳ್ಯ […]

ಶೀಘ್ರವೇ ಬಂಟ್ವಾಳ ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ : ಸಚಿವ ಡಾ. ನಾರಾಯಣ ಗೌಡ

Thursday, August 27th, 2020
Narayana Gowda

ಬಂಟ್ವಾಳ : ಪುರಸಭೆಯ ಅಭಿವೃದ್ಧಿ ಹಿನ್ನೆಲೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ನೀಡಿದ ಸಲಹೆಯನ್ನು ಗಮನದಲ್ಲಿರಿಸಲಾಗಿದೆ. ಪುರಸಭೆಯಲ್ಲಿ ಸಿಬ್ಬಂದಿ ಕೊರತೆಯ ಬಗ್ಗೆ ಹಿರಿಯ ಸದಸ್ಯ ಎ. ಗೋವಿಂದ ಪ್ರಭು ಗಮನ ಸೆಳೆದಿದ್ದು, ಇದನ್ನು ನೀಗಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೌರಾಡಳಿತ, ತೋಟಗಾರಿಕೆ ಮತ್ತು ರೇಷ್ಮೆ ಸಚಿವ ಡಾ. ನಾರಾಯಣ ಗೌಡ ಹೇಳಿದರು. ಬುಧವಾರ ಸಂಜೆ ಬಂಟ್ವಾಳಕ್ಕೆ ಭೇಟಿ ನೀಡಿದ, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಜೊತೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು.  ಮುಂದೆ ಯಾರೂ ಕೂಡ ಸರ್ಕಾರದ ಮೀಸಲಾತಿಯನ್ನು ಪ್ರಶ್ನಿಸದಂತೆ ಮುಖ್ಯಮಂತ್ರಿ […]

ಬಂಟ್ವಾಳ ಪುರಸಭೆ ಹಾಗೂ ಪುತ್ತೂರು, ಉಳ್ಳಾಲ ನಗರಸಭೆಗೆ ಆ. 29ರಂದು ಚುನಾವಣೆ

Saturday, August 4th, 2018
ullal town panchayath

ಮಹಾನಗರ : ಜಿಲ್ಲೆಯ ಬಂಟ್ವಾಳ ಪುರಸಭೆ ಹಾಗೂ ಪುತ್ತೂರು, ಉಳ್ಳಾಲ ನಗರಸಭೆಗೆ ಆ. 29ರಂದು ಚುನಾವಣೆ ನಡೆಯಲಿದ್ದು, ಈಗಾಗಲೇ ಪಾಲಿಕೆಯ ವಾರ್ಡ್‌ ವಾರು ಮೀಸಲಾತಿ ಪ್ರಕಟವಾಗಿದ್ದು,ಇದಕ್ಕೆ ಆಕ್ಷೇಪಗಳು ದಾಖಲಾಗಿದ್ದು, ಒಂದೆರಡು ದಿನದಲ್ಲಿ ಅಂತಿಮ ಮೀಸಲಾತಿ ಪಟ್ಟಿ ಪ್ರಕಟಗೊಳ್ಳುವ ನಿರೀಕ್ಷೆಯಿದೆ. ಈಗಾಗಲೇ ಬಿಡುಗಡೆಯಾದ ಕರಡು ಮೀಸಲಾತಿಗೆ ಸುಮಾರು 100ಕ್ಕೂ ಅಧಿಕ ಆಕ್ಷೇಪಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಲಾಗಿದೆ. ಇದನ್ನು ಪರಾಮರ್ಶಿಸಿ ನಗರಾಭಿವೃದ್ಧಿ ಇಲಾಖೆಯು ಅಂತಿಮ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಲಿದ್ದು, ಇದರಂತೆ ಈಗಾಗಲೇ ಮೀಸಲಾದ 5ರಿಂದ 6 ಸ್ಥಾನಗಳಲ್ಲಿ ಬದಲಾವಣೆಯಾಗುವ ಸಂಭವವಿದೆ. ಅಂತಿಮ ಮೀಸಲಾತಿ […]