ರಿಕ್ಷಾ ಚಾಲಕನ ಹತ್ಯೆ: ಬಂಟ್ವಾಳ ಪೊಲೀಸರೇ ನೇರ ಹೊಣೆ DYFI ಆರೋಪ

Tuesday, August 12th, 2014
Bantwal Murder

ಮಂಗಳೂರು : ಕ್ರಿಮಿನಲ್ ಗ್ಯಾಂಗ್ ಗಳ ಮೇಲಾಟಕ್ಕೆ ಅಮಾಯಕ ರಿಕ್ಷಾ ಚಾಲಕ ರಿಫಾಯಿ ಹತ್ಯೆಗೀಡಾಗಿರುವುದು ನಾಗರಿಕ ಸಮಾಜವನ್ನೇ ಬೆಚ್ಚಿ ಬೀಳಿಸಿದೆ. ರಿಕ್ಷಾ ಚಾಲಕನ ಬರ್ಬರ ಕೊಲೆಗೆ ಬಂಟ್ವಾಳ ಪೊಲೀಸರ ನಿಷ್ಕ್ರೀಯತೆ, ಕ್ರಿಮಿನಲ್ ನೊಂದಿಗಿನ ಒಡನಾಟವೇ ಕಾರಣ ಎಂದು DYFI ದ.ಕ. ಜಿಲ್ಲಾ ಸಮಿತಿ ಆಪಾದಿಸಿದೆ. ದ.ಕ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿರುವುದನ್ನು ಈ ಘಟನೆ ಎತ್ತಿ ತೋರಿಸುತ್ತದೆ ಎಂದು DYFI ಆರೋಪಿಸಿದೆ. ಮಾರಿಪಳ್ಳ ಪರಿಸರದಲ್ಲಿ ಕಳೆದ ಒಂದೆರಡು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಮಾದಕ ಪದಾರ್ಥಗಳ ಜಾಲ, ಕ್ರಿಮಿನಲ್ […]