ನಳಿನ್ 2 ಲಕ್ಷ ಅಂತರದಲ್ಲಿ ಗೆಲುವು: ರಾಜೇಶ್ ನಾಯ್ಕ್

Tuesday, April 16th, 2019
Rajesh Naik

ಬಂಟ್ವಾಳ: ದ.ಕ.ಲೋಕಸಭಾ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅವರ ಈ ಬಾರಿ 2 ಲಕ್ಷ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಅವರು ಬಿಸಿರೋಡಿನ ಬಿಜೆಪಿ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಈ ಬಾರಿಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ 16 ಸಾವಿರ ಅಂತರದಲ್ಲಿ ಗೆಲುವು ಸಾಧಿಸಿದ್ದು , ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ 20ಸಾವಿರ ಅಂತರ ನೀಡುವ ವಿಶ್ವಾಸ ವಿದೆ […]

ಬಂಟ್ವಾಳದಲ್ಲಿ ಕಾರ್ಯಕರ್ತರಿಗೆ ಧೈರ್ಯ ತುಂಬಿದ ಡಿ.ವಿ.ಸದಾನಂದ ಗೌಡ

Tuesday, July 11th, 2017
dvs

ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಕಚೇರಿಗೆ ಮಾನ್ಯ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವರು ಕೇಂದ್ರ ಸರಕಾರ, ಮಾಜಿ ಮುಖ್ಯಮಂತ್ರಿಗಳು ಡಿ.ವಿ.ಸದಾನಂದ ಗೌಡ ಭೇಟಿ ನೀಡಿದರು. ಕಾರ್ಯಕರ್ತರನ್ನು ಉದ್ದೇಶಿಸಿ ನೀವು ಯಾರು ಧೃತಿಗೇಡಬೇಡಿ ನಿಮ್ಮದೊಂದಿಗೆ ಕಠಿಣ ಪರಿಸ್ಥಿತಿಯಲ್ಲಿ ನಾವು ಇದ್ದೇವೆ ಎಂದು ಪಕ್ಷದ ಕಾರ್ಯಕರ್ತರಲ್ಲಿ ಧೈರ್ಯ ತುಂಬಿದರು. ಬಿಜೆಪಿ ಜಿಲ್ಲಾಧ್ಯಕ್ಷರು ಸಂಜೀವ ಮಠಂದೂರು, ಶ್ರೀ ವಿ ಸುನೀಲ್ ಕುಮಾರ್ ವಿಧಾನಸಭೆಯ ಪ್ರತಿಪಕ್ಷ ಮುಖ್ಯಸಚೇತಕರು, ಕ್ಯಾ.ಗಣೇಶ್ ಕಾರ್ಣಿಕ್ ವಿಧಾನ ಪರಿಷತ್‌ನ ಪ್ರತಿಪಕ್ಷ ಮುಖ್ಯಸಚೇತಕರು, ದ.ಕ […]