ಮಂಗಳೂರು :ನೂತನ ಪ್ರವಾಸಿ ತಾಣ “ಕುಡ್ಲ ಕುದ್ರು” ಉದ್ಘಾಟನೆ

Monday, November 26th, 2012
Kudla Kudru island

ಮಂಗಳೂರು :ಶಾಸಕ ಕೃಷ್ಣ ಜೆ ಪಾಲೆಮಾರ್ ರವರು ನಗರದ ಬೊಕ್ಕಪಟ್ಟಣದ ನಡುಕುದ್ರುವಿನಲ್ಲಿ ನೂತನ ಪ್ರವಾಸಿ ತಾಣ ‘ಕುಡ್ಲ ಕುದ್ರುವನ್ನು’ ವನ್ನು ರವಿವಾರ ಸಂಜೆ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕರಾವಳಿ ಜನತೆಯ ಆಧ್ಯತೆಯ ಮೇರೆಗೆ ಇಲ್ಲಿ ಪ್ರವಾಸಿ ತಾಣಗಳು ರೂಪುಗೊಳ್ಳುತ್ತಿರುವುದು ಒಂದು ಉತ್ತಮ ಬೆಳವಣಿಗೆಯಾಗಿದ್ದು ಈ ಪ್ರವಾಸಿ ತಾಣವು ಕರಾವಳಿ ಪ್ರವಾಸೋಧ್ಯಮಕ್ಕೆ ಹೊಸ ಮುನ್ನುಡಿ ಎಂದವರು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದಾನಸಭಾ ಉಪಸಭಾಪತಿ ಎನ್ ಯೋಗೀಶ್ ಭಟ್ ವಹಿಸಿದ್ದರು. ಮಂಗಳೂರು ಮೇಯರ್ ಗುಲ್ಜಾರ್ ಬಾನು, ಉಪ ಮೇಯರ್ […]