ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ನಡೆದ ನಿಗೂಢ ಬಾಂಬ್ ಸ್ಫೋಟ – NIA ತನಿಖೆಗೆ ಬಜರಂಗದಳ ಆಗ್ರಹ

Saturday, March 2nd, 2024
Rameshwara-Cafe

ಮಂಗಳೂರು : ಶುಕ್ರವಾರ ಮಧ್ಯಾಹ್ನ 12.55ರ ಆಸುಪಾಸಿನ ವೇಳೆ ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe Blast) ಎರಡು ಬಾರಿ ನಿಗೂಢ ಬಾಂಬ್ ಸ್ಫೋಟವಾಗಿದ್ದು,ಕಳೆದ ವರ್ಷ ಹಲವು ಬಾರಿ ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆಗಳ ಬಂದಿದ್ದರೂ. ಆದರೆ ಇವರೆಗೂ ಹುಸಿ ಕರೆ ಸಂಬಂಧ ಯಾರ ಬಂಧನವೂ ಆಗಿಲ್ಲ. ಇದರ ಹಿಂದೆ ನಿಷೇಧಿತ ಭಯೋದ್ಫಾದಕ ಸಂಘಟನೆ PFI ಕೈವಾಡವಿರುವ ಶಂಕೆ ಇದ್ದು, ವಿಧಾನ ಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣವನ್ನು […]

ವಿಶ್ವ ಹಿಂದು ಪರಿಷತ್‌ನ 60ನೇ ವರ್ಷಾಚರಣೆ, ಮಂಗಳೂರು ನಗರಕ್ಕೆ ಶೌರ್ಯ ರಥ ಯಾತ್ರೆ ಪ್ರವೇಶ

Monday, October 9th, 2023
ವಿಶ್ವ ಹಿಂದು ಪರಿಷತ್‌ನ 60ನೇ ವರ್ಷಾಚರಣೆ, ಮಂಗಳೂರು ನಗರಕ್ಕೆ ಶೌರ್ಯ ರಥ ಯಾತ್ರೆ ಪ್ರವೇಶ

ಮಂಗಳೂರು : ವಿಶ್ವ ಹಿಂದು ಪರಿಷತ್‌ನ 60ನೇ ವರ್ಷಾಚರಣೆ ಪ್ರಯುಕ್ತ ದೇಶಾದ್ಯಂತ ಯುವ ಸಂಘಟನೆಯಾದ ಬಜರಂಗದಳ ನೇತೃತ್ವದಲ್ಲಿ ಶೌರ್ಯ ರಥ ಯಾತ್ರೆ ರಾಜ್ಯದ ನಾನಾ ಜಿಲ್ಲೆಗಳಲ್ಲಿ 1600 ಕಿ.ಮೀ. ಸಂಚರಿಸಿ ಯಶಸ್ವಿಯಾಗಿ ಕಾರ್ಯಕ್ರಮಗಳನ್ನು ನಡೆಸಿ ಇದೀಗ ಕರಾವಳಿ ಜಿಲ್ಲೆ ಪ್ರವೇಶಿಸಿದ್ದು, ಪುತ್ತೂರು ಮತ್ತು ಬಂಟ್ವಾಳದಲ್ಲಿ ಯಶಸ್ವಿ ಸಮಾವೇಶಗಳನ್ನು ನಡೆಸಿ ಇದೀಗ ಮಂಗಳೂರು ನಗರ ಪ್ರವೇಶಿಸಿದೆ. ನಗರದ ಹೊರವಲಯದ ಅಡ್ಯಾರಿನಲ್ಲಿ ರಥಕ್ಕೆರ ಭವ್ಯ ಸ್ವಾಗತ ಕೋರಲಾಯಿತು. ಸಂಜೆ 4.30ಕ್ಕೆ ನಗರದ ಜ್ಯೋತಿ ವೃತ್ತದಿಂದ ಶೌರ್ಯ ರಥ ಯಾತ್ರೆ ಸಾಗಿ […]

ಕೊರಗಜ್ಜ ದೈವದ ವೇಷ-ಭೂಷಣ ಧರಿಸಿ ಅಪಮಾನ ಮಾಡಿದ ಮದುಮಗ- ವಿಹೆಚ್‌‌ಪಿ, ಬಜರಂಗದಳದ ಕಾರ್ಯಕರ್ತರ ಪ್ರತಿಭಟನೆ

Friday, January 7th, 2022
Koragajja-daiva

ವಿಟ್ಲ : ಮದುವೆ ಮನೆಯಲ್ಲಿ ನಡೆದ  ಔತಣಕೂಟದಲ್ಲಿ ಮದುಮಗನೊಬ್ಬ ಹಿಂದೂಗಳ ಆರಾಧ್ಯ ದೈವ ಕೊರಗಜ್ಜನಿಗೆ ಅಪಮಾನ ಮಾಡಿದ್ದಾನೆ ಎಂದು ಆರೋಪಿಸಿ  ಮದುಮಗಳ ಮನೆಗೆ ವಿಹೆಚ್‌ಪಿ, ಬಜರಂಗದಳದ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ವಿಟ್ಲದ ಸಾಲೆತ್ತೂರಿನಲ್ಲಿರುವ ಮದುಮಗಳ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ವಿಟ್ಲ ಪ್ರಖಂಡ ವಿಹೆಚ್‌‌ಪಿ, ಬಜರಂಗದಳದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ತಾಲೂಕಿನ ಉಪ್ಪಳದ ಯುವಕನೊಂದಿಗೆ ನಿಕಾಹ್ ಮಧ್ಯಾಹ್ನ ವೇಳೆಗೆ ನಡೆದಿದ್ದು, ಸಂಜೆ ವೇಳೆ ಔತಣಕೂಟವನ್ನು ಏರ್ಪಡಿಸಿದ್ದರು. ಔತಣಕೂಟಕ್ಕೆ ತಡರಾತ್ರಿ ಆಗಮಿಸಿದ ವರನ ಬಳಗ ವಧುವಿನ […]

ಕೋಡಿಕಲ್ ನಾಗಬ್ರಹ್ಮ ದೇವಸ್ಥಾನದ ನಾಗನ ಕಲ್ಲನ್ನು ಹೊರಗೆ ಎಸೆದು ದುಷ್ಕೃತ್ಯ

Saturday, November 13th, 2021
Kodikal-Naga

ಮಂಗಳೂರು : ನಗರದ ಕೋಡಿಕಲ್ ನ ನಾಗಬ್ರಹ್ಮ ದೇವಸ್ಥಾನದ ನಾಗನ ಕಲ್ಲನ್ನು ದುಷ್ಕರ್ಮಿಗಳು ಹೊರಗಡೆ ಎಸೆದು ಧ್ವಂಸ ಮಾಡಿದ ಘಟನೆ ನಡೆದಿದೆ. ಶುಕ್ರವಾರ ರಾತ್ರಿ ಘಟನೆ ನಡೆದಿದ್ದು, ಶನಿವಾರ ಬೆಳಕಿಗೆ ಬಂದಿದೆ. ಘಟನಾ ಸ್ಥಳದಲ್ಲಿ ವಿಶ್ವ ಹಿಂದು ಪರಿಷತ್ ಬಜರಂಗದಳ ಕಾರ್ಯಕರ್ತರು ಹಾಗು ಸ್ಥಳೀಯರು ಪ್ರತಿಭಟನೆ ನಡೆಸಿ ದುಷ್ಕರ್ಮಿಗಳನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿದ್ದಾರೆ. ಸುದ್ದಿ ತಿಳಿದ ಶಾಸಕ ಡಾ.ಭರತ್ ಶೆಟ್ಟಿ ವೈ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.  ವಿಶೇಷ ತಂಡ ರಚಿಸಿ ಪ್ರಕರಣ ಭೇದಿಸುವಂತೆ ಶಾಸಕರು ಪೊಲೀಸ್ ಅಧಿಕಾರಿಗಳಿಗೆ […]

ಹಿಂದೂ ಯುವಕನನ್ನು ಅಪಹರಿಸಿ ಮತಾಂತರ ಶಂಕೆ

Monday, October 25th, 2021
Praveen Poojary

ಬದಿಯಡ್ಕ: ಪುತ್ತಿಗೆ ಗ್ರಾಮ ಪಂಚಾಯತಿನ ಬಾಡೂರು ಎಂಬಲ್ಲಿ ಹಿಂದೂ ಯುವಕನೊಬ್ಬನನ್ನು ರಾತ್ರಿ ವೇಳೆ ಅಪಹರಿಸಿ ಮತಾಂತರ ಗೊಳಿಸಿರುವ ಬಗ್ಗೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಚಾಕಟೆಚಾಲ್ ರಾಮಣ್ಣ ಪೂಜಾರಿ ಎಂಬವರ ಪುತ್ರ ಪ್ರವೀಣ್ ಕುಮಾರ್ ಸಿ.ಎಚ್ (32) ಎಂಬಾತನನ್ನು ತಂಡವೊಂದು ಶುಕ್ರವಾರ ರಾತ್ರಿ ಬೆದರಿಸಿ ಅಪಹರಿಸಿರುವುದಾಗಿ ದೂರು ನೀಡಲಾಗಿದೆ. ಯುವಕನನ್ನು ಶೀಘ್ರ ಪತ್ತೆ ಹಚ್ಚಿ ಕ್ರಮಕೈಗೊಳ್ಳದಿದ್ದರೆ ಬಹಿರಂಗ ಹೋರಾಟಕ್ಕಿಳಿಯುವುದಾಗಿ ವಿಶ್ವಹಿಂದು ಪರಿಷತ್,ಬಜರಂಗದಳ,ಮಾತೃಶಕ್ತಿ ದುರ್ಗಾವಾಹಿನಿ ಜಿಲ್ಲಾ ಸಂಘಟನೆ ಎಚ್ಚರಿಸಿದೆ. ಬಾಡೂರಿನ ಪ್ರವೀಣ್ ಪೂಜಾರಿ ಎಂಬಾತ ನೆಲ್ಲಿಕಟ್ಟೆಯ ಮಾಲೀಕರೋರ್ವರ ಪೆಟ್ರೋಲ್ ಪಂಪ್ ಒಂದರಲ್ಲಿ ಬದಿಯಡ್ಕ ಹಾಗೂ ನೆಲ್ಲಿಕಟ್ಟೆಯಲ್ಲಾಗಿ ಕಳೆದ […]

ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯ ಹಾಗೂ ಹಿಂದೂ ಮನೆಗಳ ಧ್ವಂಸ, ವಿಶ್ವ ಹಿಂದು ಪರಿಷತ್ ಪ್ರತಿಭಟನೆ

Wednesday, October 20th, 2021
VHP protest

ಮಂಗಳೂರು : ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂ ಸಿಖ್ಖರ ಮೇಲಿನ ದೌರ್ಜನ್ಯ, ಹಿಂದೂ ದೇವಾಲಯ ಹಾಗೂ ಹಿಂದೂ ಮನೆಗಳ ಧ್ವಂಸವನ್ನು ಖಂಡಿಸಿ ವಿಶ್ವಹಿಂದು ಪರಿಷತ್ ವತಿಯಿಂದ  ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿ ತಾಲೂಕು ಕೇಂದ್ರಗಳಲ್ಲಿಯೂ ಬುಧವಾರ ಪ್ರತಿಭಟನೆ ನಡೆಯಿತು. ಮಲ್ಲಿಕಟ್ಟೆ ದ್ವಾರದ ಬಳಿ ಸೇರಿದ ನೂರಾರು ಕಾರ್ಯಕರ್ತರು ಬಾಂಗ್ಲಾ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಬಾಂಗ್ಲಾ ಸರಕಾರದ ನಡೆಯನ್ನು ಖಂಡಿಸಿದರು. ಅಲ್ಲದೆ ಕೆಲಹೊತ್ತು ರಸ್ತೆ ತಡೆಯ ಮೂಲಕ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ವಿಹಿಂಪ ವಿಭಾಗ ಕಾರ್ಯದರ್ಶಿ […]

ನಮಗೆ ಬಜರಂಗದಳ ಅಂದ್ರೆ ರಕ್ಷಣೆ ಕೊಡುವ ದೇವರುಗಳು : ಚೈತ್ರಾ ಕುಂದಾಪುರ

Wednesday, October 6th, 2021
Surathkal-DurgaVahini

ಮಂಗಳೂರು : ಇಪ್ಪತ್ತು ಪರ್ಸೆಂಟ್ ಇರುವ ನೀವೇ ಇಷ್ಟು ಹಾರಾಡಿದ್ರೆ ಎಪ್ಪತ್ತು ಪರ್ಸೆಂಟ್ ಇರುವ ನಾವೆಷ್ಟು ಹಾರಡಬೇಡ, ಮರ್ಯಾದೆಯಿಂದ ಲವ್‌ ಜಿಹಾದ್‌ ಬಿಟ್ರೆ ನೀವು ಬದುಕಿಕೊಳ್ಳುತ್ತೀರಿ ಇಲ್ಲದಿದ್ದರೆ ಪ್ರತಿ ಮನೆಯ ಮುಸಲ್ಮಾನ ಹೆಣ್ಣು ಮಕ್ಕಳ ಹಣೆಗೆ ಕುಂಕುಮ ಇಟ್ಟು ಕರ್ಕೊಂಡು ಬರುತ್ತೇವೆ ಎಂದು ಚೈತ್ರಾ ಕುಂದಾಪುರ ಹೇಳಿದ್ದಾರೆ. ಸುರತ್ಕಲ್ ನಲ್ಲಿ  ಮಂಗಳವಾರ  ಬಜರಂಗ ದಳ, ದುರ್ಗಾ ವಾಹಿನಿಯಿಂದ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ನಮ್ಮ ಊರಿನ ಆಶಾರನ್ನು ಆಯೇಶಾ ಮಾಡಿದಿರಿ, ತಾರಾರನ್ನು ತಮನ್ನಾ ಮಾಡಿದಿರಿ ಇನ್ನು ಸಹಿಸಿಕೊಂಡು ಇರೋಕೆ […]

ರಾಜ್ಯದಾದ್ಯಂತ ರಸ್ತೆ ಅಗಲೀಕರಣಕ್ಕೆ ಪುರಾತನ ದೇವಸ್ಥಾನಗಳ ತೆರವು, ವಿಶ್ವ ಹಿಂದು ಪರಿಷತ್, ಬಜರಂಗದಳ ಖಂಡನೆ

Tuesday, September 14th, 2021
temple Demolish

ಮಂಗಳೂರು : ರಾಜ್ಯ ಹೆದ್ದಾರಿ-57ರಲ್ಲಿದ್ದ ಹರದನಹಳ್ಳಿ ಉಚ್ಚಗಣಿಯ ಮಹದೇವಮ್ಮ ದೇಗುಲವನ್ನು ಮೈಸೂರು ಜಿಲ್ಲಾಡಳಿತ ಧ್ವಂಸ ಮಾಡಿದ್ದು, ಪೊಲೀಸ್ ಬಂದೋಬಸ್ತ್ನಲ್ಲಿ ಜೆಸಿಬಿ ಮೂಲಕ ಪುರಾತನ ದೇಗುಲ ಕೆಡವಿರುವುರುದನ್ನು ಖಂಡಿಸಿ ವಿಶ್ವ ಹಿಂದು ಪರಿಷತ್, ಬಜರಂಗದಳ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗೆ ಸಜ್ಜಾಗಿದೆ. ಸರಕಾರ ರಾಜ್ಯದಾದ್ಯಂತ ರಸ್ತೆ ಅಗಲೀಕರಣಕ್ಕೆ ಪುರಾತನ ದೇವಸ್ಥಾನಗಳನ್ನು ತೆರವುಗೊಳಿಸುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಇದನ್ನು ಪ್ರಶ್ನಿಸಿರುವ ವಿಶ್ವ ಹಿಂದು ಪರಿಷತ್, ಬಜರಂಗದಳ ತಕ್ಷಣ ಸರಕಾರ ದೇವಸ್ಥಾನಗಳನ್ನು ತೆರವುಗೊಳಿಸುವ ನಿರ್ಧಾರದಿಂದ ಹಿಂದೆ ಸರಿಯಬೇಕು ಮತ್ತು ಒಡೆದು ಹಾಕಿರುವ ದೇವಸ್ಥಾನವನ್ನು ಪುನರ್ನಿರ್ಮಾಣ […]

ಉಳ್ಳಾಲದ ಟೆರರಿಸ್ಟ್ ನಂಟು ಆರೋಪಿ ಮನೆಗೆ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಮುತ್ತಿಗೆ

Wednesday, August 11th, 2021
VHp

ಮಂಗಳೂರು : ಉಳ್ಳಾಲದಲ್ಲಿ  ಭಯೋತ್ಪಾದನೆ ನಡೆಯುತ್ತಿದೆ ಎಂದು ಆರೋಪಿಸಿ ವಿಶ್ವಹಿಂದೂ ಪರಿಷತ್ ಮತ್ತು  ಬಜರಂಗದಳ ಉಳ್ಳಾಲದ ಮಾಸ್ತಿಕಟ್ಟೆಯಲ್ಲಿರುವ ಉದ್ಯಮಿ ಬಿ.ಎಂ ಬಾಷಾ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. “ಜನಜಾಗೃತಿ”  ಕಾರ್ಡ್ ಹಿಡಿದು ಪ್ರತಿಭಟನೆ ನಡೆಸಿ ಮುತ್ತಿಗೆ ಯತ್ನಿಸಿದ ವಿಎಚ್‌ಪಿ ಮುಖಂಡ ಶರಣ್‌ ಪಂಪ್‌ವೆಲ್‌ ಸಹಿತ ಹಲವರನ್ನು ಉಳ್ಳಾಲ‌ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಎಚ್‌ಪಿ ಹಾಗೂ ಬಜರಂಗದಳ ಕಾರ್ಯಕರ್ತರು ಮೊದಲು ರಸ್ತೆಗಳಲ್ಲಿ ಪ್ಲೇ ಕಾರ್ಡ್ ಹಿಡಿದು ಪ್ರತಿಭಟನೆ ನಡೆಸಿದರು. ನಂತರ ಬಿ.ಎಂ. ಬಾಷಾ ಅವರ ಮನೆಯ ಗೇಟ್‌ ಬಳಿ […]

ಹಾಲು ಸಾಗಾಟ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ

Tuesday, October 13th, 2020
meat

ಮಂಗಳೂರು: ಹಾಲು ಸಾಗಾಟ ಮಾಡುವ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ಬಜರಂಗದಳದ ಕಾರ್ಯಕರ್ತರು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳವಾರ ಬೆಳಿಗ್ಗೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ಬಳಿ ನಡೆದಿದೆ. ಆರೋಪಿಗಳು ಹಾಸನದಿಂದ ಕುದ್ರೋಳಿಗೆ ಹಾಲಿನ ವಾಹನದಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದರು ಎಂದು ವರದಿಗಳು ತಿಳಿಸಿದೆ. ವಾಹನದಲ್ಲಿ ಮೂವರಿದ್ದು, ಇದರಲ್ಲಿ ಇಬ್ಬರು ದಾಳಿ ವೇಳೆ ಪರಾರಿಯಾಗಿದ್ದಾರೆ. ಓರ್ವನನ್ನು ಹಿಡಿದ ಬಜರಂಗದಳ ಕಾರ್ಯಕರ್ತರು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. […]