ವಸತಿ ರಹಿತ ಬಡಕುಟುಂಬಗಳಿಗೆ ಮನೆ ನಿರ್ಮಿಸಲು ಸಹಾಯಧನ

Thursday, December 7th, 2023
ವಸತಿ ರಹಿತ ಬಡಕುಟುಂಬಗಳಿಗೆ ಮನೆ ನಿರ್ಮಿಸಲು ಸಹಾಯಧನ

ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಾಸ್ತವ್ಯವಿರುವ ಸ್ವಂತ ಜಾಗ ಹೊಂದಿರುವ ವಸತಿ ರಹಿತ ಅರ್ಹ ಮಹಿಳಾ ಫಲಾನುಭವಿಗಳಿಗೆ 700 ಚದರ ಅಡಿ ಮಿತಿಯೊಳಗಿರುವ ಮನೆ ನಿರ್ಮಿಸಿಕೊಳ್ಳಲು ಸಾಮಾನ್ಯವರ್ಗ, ಹಿಂದುಳಿದ ವರ್ಗ, ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ವಸತಿ ರಹಿತ ಬಡ ಕುಟುಂಬಗಳಿಗೆ 2021-22ನೇ ಸಾಲಿನ ವಾಜಪೇಯಿ ನಗರ ವಸತಿ ಯೋಜನೆಯಡಿ ರೂ.1,20,000/- ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಸತಿ ರಹಿತ ಬಡ ಕುಟುಂಬಗಳಿಗೆ ವಸತಿ ಕಲ್ಪಿಸಲು 2021-22ನೇ ಸಾಲಿನ ಡಾ. ಬಿ.ಆರ್. ಅಂಬೇಡ್ಕರ್ […]

ಒಂದು ರೂಪಾಯಿಗೆ ಕೆ.ಜಿ. ಅಕ್ಕಿ; ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಸಚಿವ ರೈ ಚಾಲನೆ

Wednesday, July 10th, 2013
Anna Bhagya

ಮಂಗಳೂರು : ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರು ಇಂದು ಬೆಳಗ್ಗೆ ನಗರದ ಪುರಭವನದಲ್ಲಿ ಬಡಕುಟುಂಬವೊಂದಕ್ಕೆ 30 ಕೆ.ಜಿ. ಅಕ್ಕಿಯನ್ನು ನೀಡುವುದರ ಮೂಲಕ  ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಬಿಪಿಎಲ್ ಪಟ್ಟಿಯಲ್ಲಿರುವ ಪ್ರತಿಯೊಂದು ಕುಟುಂಬಕ್ಕೆ ತಿಂಗಳಿಗೆ 30 ಕೆ.ಜಿ. ಅಕ್ಕಿಯನ್ನು ಕೆ.ಜಿ.ಗೆ ಒಂದು ರೂಪಾಯಿಯಂತೆ ನೀಡಲಾಗುವುದು. ಈ ಯೋಜನೆ ಬಡವರಿಗೆ ತಲುಪುವಂತೆ ಮಾಡಲು ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ರೈ ಹೇಳಿದರು. ರಾಷ್ಟ್ರದಲ್ಲಿ ಈ […]