ಬೀದಿ ವ್ಯಾಪಾರಿಗಳಿಗೆ “ಬಡವರ ಬಂಧು’ ಯೋಜನೆ ಪ್ರಾರಂಭಿಸಲು ಸರ್ಕಾರ ನಿರ್ಧಾರ: ಬಂಡೆಪ್ಪ ಕಾಶೆಂಪುರ್‌

Thursday, October 11th, 2018
bandeppa-3

ಮಂಗಳೂರು: ಮೀಟರ್‌ ಬಡ್ಡಿ ಮುಕ್ತ ಕರ್ನಾಟಕಕ್ಕಾಗಿ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ನೀಡುವ “ಬಡವರ ಬಂಧು’ ಯೋಜನೆಗೆ ದೀಪಾವಳಿ ಹಬ್ಬದ ಮೊದಲು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ್‌ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಬುಧವಾರ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಯೋಜನೆಯಡಿ 2 ಸಾವಿರ ರೂ.ಗಳಿಂದ 10 ಸಾವಿರ ರೂ. ವರೆಗೆ ಬಡ್ಡಿ ರಹಿತ ಸಾಲ […]