ದ್ವೀಪ ಪ್ರದೇಶ ಬಡ್ಡ ಕುದ್ರು ನಿವಾಸಿಗಳಿಂದ ತೂಗು ಸೇತುವೆಗೆ ಮನವಿ, ಡಾ.ಭರತ್ ಶೆಟ್ಟಿ ವೈ ಸ್ಪಂದನೆ

Sunday, October 4th, 2020
Badda Kudru

ಕಾವೂರು : ದ್ವೀಪ ಪ್ರದೇಶ ಬಡ್ಡ ಕುದ್ರುವಿಗೆ ತೂಗು ಸೇತುವೆ ಮಾಡಿಕೊಡಿ, ನಮ್ಮ ಹಿರಿಯ ಕಾಲದಿಂದಲೂ ಇಲ್ಲಿಯೇ ಬದುಕು ಸಾಗಿಸುತ್ತಿದ್ದೇವೆ. ಅನಾರೋಗ್ಯ ಬಂದರೆ ಚಿಕಿತ್ಸೆಗೂ ಪರದಾಟ, ಮಕ್ಕಳಿಗೆ ಶಾಲೆಗೆ ತೆರಳಲು ಸಮಸ್ಯೆ, ಮಳೆಗಾಲದಲ್ಲಿ ನದಿ ಉಕ್ಕಿ ಹರಿದಾಗ ದೋಣಿಯಲ್ಲೂ ದಾಟಲು ಆಗದ ಸ್ಥಿತಿ. ಕಳೆದ ಐವತ್ತು ವರ್ಷಗಳಲ್ಲಿ ಯಾರೊಬ್ಬರೂ ನಮ್ಮ ಅಹವಾಲು ಆಲಿಸಲು ಬರಲಿಲ್ಲ.ನೀವಾದರೂ ಮಾಡಿಕೊಡಿ. ಇದು ದ್ವೀಪ ಪ್ರದೇಶದ ನಿವಾಸಿಗಳ ಮನವಿ. ಮಂಗಳೂರು ಮಹಾನಗರ ಪಾಲಿಕೆಗೆ ಒಳಪಟ್ಟ ಮರಕಡ ವಾರ್ಡ್ 14 ರ ಬಡ್ಡಕುದ್ರುವಿಗೆ ಶನಿವಾರ […]