ಅತ್ತಾವರ ದೈವಸ್ಥಾನದ ಹುಂಡಿಯಲ್ಲಿ“ಹಿಂದೂಗಳನ್ನು ಸಾಯಿಸಬೇಕು” ಎಂಬ ಬರಹಗಳಿರುವ ನಕಲಿ ನೋಟು ಪತ್ತೆ

Sunday, January 3rd, 2021
note

ಮಂಗಳೂರು  : ಅತ್ತಾವರದಲ್ಲಿರುವ ಬಬ್ಬುಸ್ವಾಮಿ ದೈವಸ್ಥಾನ ದಲ್ಲಿ ದುಷ್ಕರ್ಮಿಗಳು ಪ್ರವೇಶಿಸಿ ದೇವರ ಹುಂಡಿಯಲ್ಲಿ “ಪ್ರಭು ಏಸು ಕ್ರಿಸ್ತನು ಮಾತ್ರ ಆರಾಧನೆ ಹೊಂದಲು ಸೂಕ್ತ ವ್ಯಕ್ತಿ”, “ಹಿಂದೂಗಳನ್ನು ಸಾಯಿಸಬೇಕು” ಎಂಬ ಬರಹಗಳಿರುವ ನಕಲಿ ನೋಟುಗಳನ್ನು ಹಾಕಿರುವಂತಹ ಆಘಾತಕಾರಿ ಘಟನೆ ನಡೆದಿದೆ. ಹಿಂದೂಗಳ ಧಾರ್ಮಿಕ ಭಾವನೆಗೆ ನೋಯಿಸುವ ದುರುದ್ದೇಶದಿಂದಲೇ ಈ ರೀತಿ ದುಷ್ಕೃತ್ಯ ಮಾಡಲಾಗಿದೆ, ಯಾವುದೇ ಚರ್ಚ್ ಅಥವಾ ಮಸೀದಿಯಲ್ಲಿ ಇಂತಹ ಘಟನೆಗಳು ನಡೆದಿದ್ದಲ್ಲಿ ಸರ್ಕಾರವು ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳುತ್ತದೆ ಮತ್ತು ಮಾಧ್ಯಮಗಳು ಧ್ವನಿ ಎತ್ತುತ್ತವೆ. ಈ ಸಂದರ್ಭದಲ್ಲಿಯೂ ಸರ್ಕಾರವು ದುಷ್ಕರ್ಮಿಗಳ […]

ಕಾಣಿಕೆ ಡಬ್ಬಿಗೆ ಮೂತ್ರ ವಿಸರ್ಜನೆ ಮಾಡಿ ಕಾಂಡಮ್ ಪ್ಯಾಕೇಟು ಹಾಕಿದ ಕಳ್ಳರ ಗತಿ ಏನಾಯ್ತು ನೋಡಿ?

Monday, May 28th, 2018
Katapady

ಉಡುಪಿ : ಉಡುಪಿ ಜಿಲ್ಲೆಯ ಕಟಪಾಡಿಯ ಪೇಟೆಬೆಟ್ಟು ಬಬ್ಬುಸ್ವಾಮಿ ಸನ್ನಿಧಾನದಲ್ಲಿ ಕೊರಗಜ್ಜನ ಪವಾಡದಿಂದ ಕ್ಷೇತ್ರದ ಕಾಣಿಕೆ ಹುಂಡಿಯ ಹಣವನ್ನು ಕದ್ದ ಮುಸ್ಲಿಂ ಯುವಕರ ಗುಂಪು ಕ್ಷಮೆ ಕೇಳಿದ ಘಟನೆ ಕಟಪಾಡಿಯಲ್ಲಿ ನಡೆದಿದೆ. ಹಣ ಕದ್ದ ನಂತರ ಶಿವಲಿಂಗದ ಮಾದರಿಯಲ್ಲಿರುವ ಕಾಣಿಕೆ ಡಬ್ಬಿಗೆ ಮೂತ್ರ ವಿಸರ್ಜನೆ ಮಾಡಿದ್ದೂ ಅಲ್ಲದೆ, ಕಾಂಡಮ್ ಪ್ಯಾಕೇಟುಗಳನ್ನು ಡಬ್ಬಿಗೆ ತುರುಕಿದ್ದರು. ದೈವ ಏನು ಮಾಡುತ್ತೆ ಅಂತಾ ನೋಡೊಣ ಅನ್ನುತ್ತಲೆ ಈ ವರ್ತನೆಗಳನ್ನ ಯುವಕರ ತಂಡ ಮಾಡಿತ್ತು. ಆದರೆ ದೈವದ ಲೀಲೆ ತಿಳಿಯಲು ಹೆಚ್ಚು ಸಮಯ ಬೇಕಾಗಲಿಲ್ಲ. ಈ ಅನಾಗರಿಕ […]